ಭಜನೆಯಿಂದ ಸಂಸ್ಕಾರ ಬೆಳೆಯುತ್ತದೆ, ಮನೆ ಮನ ಬೆಳಗುತ್ತದೆ : ರಾಧಾಕೃಷ್ಣ ಅಡ್ಯಂತಾಯ
ವಿಟ್ಲ: ಭಜನಾ ಮಂದಿರ, ದೇವಸ್ಥಾನಗಳಲ್ಲಿ ಭಜನಾ ಕಾರ್ಯಕ್ರಮ ಮಾಡುವುದರ ಜೊತೆಗೆ ಪ್ರತಿ ಮನೆಯಲ್ಲೂ ನಿರಂತರ ಭಜನೆ ನಡೆಯಬೇಕು. ವ್ಯಕ್ತಿ ನಿರ್ಮಾಣ ಶಿಕ್ಷಣ ದೊರೆತಲ್ಲಿ ಮನುಷ್ಯನ ಮನಸ್ಸು ಚಂಚಲಗೊಳ್ಳುವುದಿಲ್ಲ. ಅದಕ್ಕಾಗಿ ಧಾರ್ಮಿಕ ಶಿಕ್ಷಣ ಅತ್ಯಗತ್ಯ. ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರೇರಣೆ ನೀಡುತ್ತಿದ್ದು ಭಜನಾ ಪರಿಷತ್ತಿನ ಕಾರ್ಯ ಚಟುವಟಿಕೆಗಳು ಶ್ಲಾಘನೀಯ ಎಂದು ನಿವೃತ್ತ ಅಧ್ಯಾಪಕ ರಾಧಾಕೃಷ್ಣಾಯ ಅಡ್ಯಂತಾಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್( ರಿ) ವಿಟ್ಲ ತಾಲ್ಲೂಕು ಅಳಿಕೆ ವಲಯ ,ಶ್ರೀ ಧರ್ಮಸ್ಥಳ […]
ಭಜನೆಯಿಂದ ಸಂಸ್ಕಾರ ಬೆಳೆಯುತ್ತದೆ, ಮನೆ ಮನ ಬೆಳಗುತ್ತದೆ : ರಾಧಾಕೃಷ್ಣ ಅಡ್ಯಂತಾಯ Read More »










