ಸುದ್ದಿ

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಹಗ್ಗವನ್ನು ಪತ್ನಿಯ ಕತ್ತಿಗೆ ‌ಸುತ್ತಿ ಕೊಲೆಗೈದು, ಬಳಿಕ ತಾನೂ ಅದೇ ಹಗ್ಗದಿಂದ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಬಿ (60) ಎಂಬವರೇ ಕೊಲೆಯಾದ ದುರ್ದೈವಿ. ಇವರ ಪತಿ ವೆಂಕಟೇಶನ್ (65) ಎಂಬವರೇ ಕೊಲೆ ನಡೆಸಿದ್ದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟೇಶನ್ ಅವರು ಬಿಎಂ‌ಟಿಸಿ ಚಾಲಕನಾಗಿ ಕೆಲಸ ಮಾಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಪತ್ನಿ ಸ್ಟ್ರೋಕ್ ಕಾರಣದಿಂದ ಹಾಸಿಗೆ ಹಿಡಿದಿದ್ದರು. ಈ ದಂಪತಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇವರಿಗೆ […]

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ರೈಲ್ವೆ ಹೆಡ್ ಟಿಇಟಿ ರಾಘವೇಂದ್ರ ಶೆಟ್ಟಿ ಅವರ ಸಮಯಪ್ರಜ್ಞೆಯಿಂದ ಮತ್ತೆ ಮನೆ ಸೇರಿದ ವಿದ್ಯಾರ್ಥಿ

ಉಡುಪಿ: ನಗರದ ಬೋರ್ಡಿಂಗ್ ಹಾಸ್ಟೆಲ್ ‌ನಿಂದ ಕಾಣೆಯಾಗಿದ್ದ 13 ವರ್ಷದ ಹುಡುಗನನ್ನು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ರೈಲ್ವೆ ಮಂಗಳೂರು ವಿಭಾಗದ ಮುಖ್ಯ ಟಿಇಟಿ ರಾಘವೇಂದ್ರ ಶೆಟ್ಟಿ ಅವರು ಸುರಕ್ಷಿತವಾಗಿ ರಕ್ಷಿಸಿದ ಘಟನೆ ನಡೆದಿದೆ. ರೈಲಿನಲ್ಲಿ ಬಾಲಕ ಒಬ್ಬನೇ ಪ್ರಯಾಣ ನಡೆಸುತ್ತಿದ್ದು, ಆತನ ನಡೆಯಲ್ಲಿ ಸಂದೇಹ ಕಂಡುಬಂದಿದೆ. ಹಾಗಾಗಿ ರಾಘವೇಂದ್ರ ಶೆಟ್ಟಿ ಅವರು ಬಾಲಕನ ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಅದರಲ್ಲಿ ಆತನ ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಶಾಲೆಯ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ಬಾಲಕನ ಬಗ್ಗೆ ವಿಚಾರಿಸಿದ್ದು,

ರೈಲ್ವೆ ಹೆಡ್ ಟಿಇಟಿ ರಾಘವೇಂದ್ರ ಶೆಟ್ಟಿ ಅವರ ಸಮಯಪ್ರಜ್ಞೆಯಿಂದ ಮತ್ತೆ ಮನೆ ಸೇರಿದ ವಿದ್ಯಾರ್ಥಿ Read More »

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು

ಮಂಗಳೂರು: ದರೋಡೆಕೋರರು ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ಜಲಜಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಲಜಾ ಅವರು ಒಂಟಿಯಾಗಿ ವಾಸಿಸುತ್ತಿದ್ದು, ಡಿ. 3 ರ ಮಧ್ಯಾಹ್ನದ ವೇಳೆ ಇಬ್ಬರು ಯುವಕರು ನೀರು ಕೇಳುವ ನೆಪದಲ್ಲಿ ಅವರ ಮನೆಯ ಬಾಗಿಲು ಬಡಿದಿದ್ದಾರೆ. ಆಗ ಜಲಜ ಅವರು ನೀನು ಹೊರಗಡೆ ಇರುವುದಾಗಿ ತಿಳಿಸಿದ್ದಾರೆ. ಕೆಲವು ಹೊತ್ತಲ್ಲೇ ಒಬ್ಬ

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು Read More »

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವವೊಂದು ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ವಾಮದಪದವಿನಲ್ಲಿ ನಡೆದಿದೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಈ ಪಾಳು ಬಾವಿ ಇದ್ದು, ಇದರಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿರುವುದಾಗಿದೆ. ಕಾಪಿಕಾಡ್ ‌ನಿವಾಸಿ ಮನ್ವಿತ್ ಎಂಬವರ ತಂದೆಗೆ ಸೇರಿದ ನಿವೇಶನ ಇದಾಗಿದ್ದು, ಇಲ್ಲಿ ಅಳತೆ ನಡೆಸುವ ಹಿನ್ನೆಲೆಯಲ್ಲಿ ಸ್ವಚ್ಛತಾ ‌ಕಾರ್ಯವನ್ನು ಕೆಲಸದಾಳುಗಳಿಂದ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿದೆ. ಸುಮಾರು 50 – 60 ವರ್ಷದ ವ್ಯಕ್ತಿಯ ಮೃತದೇಹ ಇದಾಗಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಈ ಸಂಬಂಧ

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌

ಮೂಡುಬಿದಿರೆ: ಬೃಹತ್ ಕ್ರೇನ್‌ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮನೆ ಮೇಲೆ ಉರುಳಿ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌ Read More »

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು

ಪೈಲಟ್‌ಗಳ ಕೊರತೆ, ತಾಂತ್ರಿಕ ದೋಷದಿಂದ ಉಂಟಾದ ಭಾರಿ ದೊಡ್ಡ ಸಮಸ್ಯೆ ವಿಮಾನ ಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ ನವದೆಹಲಿ: ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ ಶುಕ್ರವಾರ ಮತ್ತೆ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೂ 90ಕ್ಕೂ

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು Read More »

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ

ಹಣದುಬ್ಬರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡಿದ ಆರ್‌ಬಿಐ ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್​ಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದೂ

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ Read More »

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌

ವೃದ್ಧ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಣ ದೋಚಲು ಯತ್ನಿಸಿದ್ದ ಸೈಬರ್‌ ಚೋರರು ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬರ ಸಮಯಪ್ರಜ್ಞೆಯಿಂದಾಗಿ ಸೈಬರ್‌ ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಬರೋಬ್ಬರಿ 84 ಲ.ರೂ. ಉಳಿದಿದೆ. ಕಿನ್ನಿಗೋಳಿಯ ಸಮೀಪದ ದಾಮಸ್‌ಕಟ್ಟೆ ವೃದ್ಧ ದಂಪತಿಯನ್ನು ಸೈಬರ್‌ ವಂಚಕರು ಡಿಜಿಟಲ್‌ ಅರೆಸ್ಟ್‌ ಮಾಎಡಿ ಬೆದರಿಸಿ ಹಣ ಲೂಟಿ ಮಾಡಲು ಯತ್ನಿಸಿದ್ದರು. ಡಿಸೆಂಬರ್ 1ರಂದು ಸಂಜೆ ವಂಚಕರ ತಂಡವೊಂದು ಕಿನ್ನಿಗೋಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗೆ ಕರೆ ಮಾಡಿ ನೀವು ಯಾರದ್ದೋ ಖಾತೆಯಿಂದ

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌ Read More »

ಕಡಬ : ತಡರಾತ್ರಿ ಮನೆಗೆ ನುಗ್ಗಿದ ಹೆಡ್‌ಕಾನ್‌ಸ್ಟಬಲ್‌ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಊರವರು

ಮನೆಯವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ ಕಡಬ : ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರೇ ಹಿಡಿದು ಧರ್ಮದೇಟು ಬಿಗಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಮನೆಯವರ ಕೈಗೆ ಸಿಕ್ಕಿಬಿದ್ದಾಗ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಈತ ಹಲ್ಲೆ ನಡೆಸಿದ್ದಾನೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈತ

ಕಡಬ : ತಡರಾತ್ರಿ ಮನೆಗೆ ನುಗ್ಗಿದ ಹೆಡ್‌ಕಾನ್‌ಸ್ಟಬಲ್‌ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಊರವರು Read More »

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು

ಪ್ರತಿ ಭಾನುವಾರ ಮಂಗಳೂರಿನಿಂದ ಹೊರಡಲಿರುವ ರೈಲು ಮಂಗಳೂರು : ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌ ಮತ್ತು ತಿರುವನಂತಪುರ ನಾರ್ತ್‌ ನಿಲ್ದಾಣಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್‌-ತಿರುವನಂತಪುರ ನಾರ್ತ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ. 06041) ರೈಲು ಡಿ.7ರಿಂದ ಜ.18ರ ವರೆಗೆ ಪ್ರತಿ ಭಾನುವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್‌ ತಲುಪಲಿದೆ. ಅದೇ ರೀತಿ ತಿರುವನಂತಪುರ ನಾರ್ತ್‌-ಮಂಗಳೂರು ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ.06042)

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು Read More »

error: Content is protected !!
Scroll to Top