ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು
ಬರೇಲಿ: ಮರದಡಿ ನಿದ್ದೆ ಮಾಡುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ಆತ ಕಸದ ರಾಶಿಯಡಿ ಸಿಲುಕಿ ಉಸಿರುಕಟ್ಟೆ ಮೃತಪಟ್ಟ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ. ಬರೇಲಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಒಳಚರಂಡಿಯಿಂದ ತೆಗೆದಿದ್ದ ಹೂಳು ಮತ್ತು ಕಸವನ್ನು ಟ್ರಾಲಿಯಲ್ಲಿ ತಂದು ಸುನಿಲ್ ಕುಮಾರ್ ಪ್ರಜಾಪತಿ ಎಂಬವರ ಮೇಲೆ ಸುರಿದ ಪರಿಣಾಮ ಈ ದುರಂತ ಸಂಭವಿಸಿದೆ. ತರಕಾರಿ ಮಾರಾಟ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಪ್ರಜಾಪತಿ ಸ್ಥಳದಲ್ಲೇ […]
ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು Read More »