ಸುದ್ದಿ

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ?

ಪುರಿ: ಒಡಿಶಾದ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯಕ್ಕೆ ಬರುವ ಯಾತ್ರಿಗಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಗೊಳಿಸುವ ಚಿಂತನೆ ನಡೆಯುತ್ತಿದ್ದು, ದೇವಾಲಯದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ರಾಜ್ಯ ಕಾನೂನು ಆಯೋಗ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿರುವುದಾಗಿದೆ. ಆಯೋಗದ ಮನವಿಯಲ್ಲಿ, ಸಾಂಪ್ರದಾಯಿಕ ಉಡುಪುಗಳನ್ನೇ ದೇವಾಲಯಕ್ಕೆ ಪ್ರವೇಶಿಸಲು ಬಯಸುವವರು ಧರಿಸುವಂತೆ, ಅದನ್ನು ಕಡ್ಡಾಯಗೊಳಿಸುವಂತೆ ‌ಶಿಫಾರಸು ಮಾಡಲಾಗಿದೆ. ಜೀನ್ಸ್, ಟಿ ಶರ್ಟ್ ಸೇರಿದಂತೆ ಇನ್ಯಾವುದೇ ರೀತಿಯ ಅಸಭ್ಯ ಎನಿಸುವ ಬಟ್ಟೆಗಳನ್ನು ಧರಿಸದಂತೆಯೂ ಸೂಚಿಸಲಾಗಿದೆ. ಮಹಿಳೆಯರು ಸೀರೆ, ಚೂಡಿದಾರ ಧರಿಸುವಂತೆ, ಪುರುಷರು ಧೋತಿ, ಪಂಚೆ, […]

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ? Read More »

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ

ಬೆಂಗಳೂರು: ಪುಟಾಣಿ ಮಗುವಿನ ಶವವೊಂದು ‌ಮಾಗಡಿ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುದೂರು ‌ಪೊಲೀಸ್ ಠಾಣಾ ವ್ಯಾಪ್ತಿಯ ಬಸವಣ್ಣ ದೇಗುಲದ ಬಳಿ ಈ ದೃಶ್ಯ ಕಂಡು ಬಂದಿದೆ. ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಈ ದೃಶ್ಯವನ್ನು ಮೊದಲು ನೋಡಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯನ್ವಯ ಮಗು ಸತ್ತು ಸುಮಾರು ಎರಡು ತಿಂಗಳುಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ತನಿಖೆ ಆರಂಭ ಮಾಡಿರುವ ಪೊಲೀಸರು ಮಗುವಿನ ಈ ಸ್ಥಿತಿಗೆ ಕಾರಣ ಏನು?,

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ Read More »

ಆರೋಗ್ಯ ಕೆಟ್ಟು ಮಹಿಳೆ ಸಾವು

ಪುತ್ತೂರು: ಹಠಾತ್ ಆರೋಗ್ಯ ಕೆಟ್ಟು ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಮೃತರನ್ನು ‌ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (31) ಎಂದು ಗುರುತಿಸಲಾಗಿದೆ. ಚೈತ್ರಾ ಅವರ ಆರೋಗ್ಯ ಹಠಾತ್ತಾಗಿ ಹದೆಗೆಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ. ಮೃತ ಚೈತ್ರಾ ಅವರು ಪತಿ, ಪುತ್ರಿಯನ್ನು ಅಗಲಿದ್ದಾರೆ.

ಆರೋಗ್ಯ ಕೆಟ್ಟು ಮಹಿಳೆ ಸಾವು Read More »

ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಿಗೂಢ ನಾಪತ್ತೆ ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರಿ ಇನ್ನೂ ಪತ್ತೆಯಾಗದಿರುವುದು ಕಳವಳ ಮೂಡಿಸಿದೆ. ಈ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ

ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ Read More »

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ

ಬಿಜೆಪಿ ಬೂತ್‌ ಏಜೆಂಟ್‌ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನವು ಇಂದು ನಡೆಯುತ್ತಿದ್ದು, ಮತದಾನದ ಆರಂಭಿಕ ಗಂಟೆಗಳಲ್ಲೇ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ಮತ್ತು ಘರ್ಷಣೆಗಳು ನಡೆದ ವರದಿಯಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ ರಾಜ್ಯದಲ್ಲಿ ಸರಾಸರಿ 18.39% ಮತದಾನ ದಾಖಲಾಗಿದೆ. ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 20.86% ಮತದಾನವಾಗಿದ್ದರೆ, ಹೂಗ್ಲಿಯಲ್ಲಿ 20.16% ಮತದಾನ ನಡೆದಿದೆ. ಚಪ್ರಾ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 53ರಲ್ಲಿ

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ Read More »

ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು

ಕಲಬುರ್ಗಿ: ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೊಬ್ಬ ಕುಡುಗೋಲಿನಿಂದ ಪತ್ನಿಯನ್ನು ಹತ್ಯೆ ಮಾಡಿ, ಮಗುವನ್ನು ಹಿಡಿದುಕೊಂಡು ಬಾವಿಗೆ ಹಾರಿದ್ದಾನೆ. ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಪತಿ ಮೃತಪಟ್ಟ ಘಟನೆ ನಡೆದಿದೆ. ಅಫಜಲಪುರದ ಮದರಾ(ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಜಲಿ(23) ಎಂಬಾಕೆಯನ್ನು ಪತಿ ಲಕ್ಷ್ಮೀಪುತ್ರ ಎಂಬಾತ ಕೊಲೆ ಮಾಡಿದ್ದಾನೆ. ಆ ಬಳಿಕ ತನ್ನ ಪುಟ್ಟ ಮಗುವಿನ ಜೊತೆಗೆ ಆತ್ಮಹತ್ಯೆಯ ಉದ್ದೇಶದಿಂದ ಗ್ರಾಮದ ಬಾವಿಗೆ ಹಾರಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಮಗುವನ್ನು ಬಾವಿಯಿಂದ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಆದರೆ ಲಕ್ಷ್ಮೀಪುತ್ರ

ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು Read More »

ಮೇ ತಿಂಗಳಲ್ಲಿ ಬಿಸಿಲು ಇನ್ನಷ್ಟು ಬಿರುಸು : ಹವಾಮಾನ ಇಲಾಖೆ ಮುನ್ಸೂಚನೆ

ತಾಪಮಾನದಲ್ಲಿ ಇನ್ನೂ 3-4 ಸೆಲ್ಸಿಯಸ್ ಡಿಗ್ರಿ ಏರಿಕೆ ಸಾಧ್ಯತೆ ಬೆಂಗಳೂರು: ಈ ವರ್ಷ ಬೇಸಿಗೆ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ಕರಾವಳಿ ಜಿಲ್ಲೆಯೂ ಸೇರಿದಂತೆ ಎಲ್ಲೆಡೆ ಸುಡುಬಿಸಿಲಿನಿಂದಾಗಿ ಜನ ಕಂಗಾಲಾಗಿದ್ದಾರೆ. ಕರ್ನಾಟಕ ಕಾದ ಕಾವಲಿಯಂತಾಗಿದೆ. ಇದರ ನಡುವೆ ಮೇ ತಿಂಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗಲಿದ್ದು, ಬಿಸಿಲಿನ ಪ್ರತಾಪ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ ತಿಂಗಳಲ್ಲೇ ಸುಡುವ ಸೂರ್ಯನ ಪ್ರತಾಪಕ್ಕೆ ಕರುನಾಡು ಹೈರಾಣಾಗಿದೆ. ಮೇ ತಿಂಗಳಲ್ಲಿ ಸೂರ್ಯ ಇನ್ನೂ ಉಗ್ರ ಪ್ರತಾಪಿಯಾಗಲಿದ್ದಾನೆ. ಮೇ ತಿಂಗಳಲ್ಲಿ ಅಸಲಿ

ಮೇ ತಿಂಗಳಲ್ಲಿ ಬಿಸಿಲು ಇನ್ನಷ್ಟು ಬಿರುಸು : ಹವಾಮಾನ ಇಲಾಖೆ ಮುನ್ಸೂಚನೆ Read More »

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆದ್ದಾರಿ ಬದಿ ನೀರು ಕುಡಿಯಲೆಂದು ರಿಕ್ಷಾ ನಿಲ್ಲಿಸಿದಾಗ ಬಂದು ಅಪ್ಪಳಿಸಿದ ತೂಫಾನ್‌ ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೀಡಾದ ರಿಕ್ಷಾದಲ್ಲಿ ಬಂಟ್ವಾಳ

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು Read More »

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು

ಹುಮ್ಮಸ್ಸಿನಿಂದ ಮತಗಟ್ಟೆಗಳತ್ತ ಧಾವಿಸುತ್ತಿರುವ ಜನ ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗಿನಿಂದಲೇ ಮತದಾರರು ಸಾಲುಗಟ್ಟಿ ಮತಗಟ್ಟೆಗಳತ್ತ ಧಾವಿಸುತ್ತಿದ್ದು, ಮೊದಲ ಹಂತದ ದಾಖಲೆ ಮತದಾನದ ಹುಮ್ಮಸ್ಸು ಎರಡನೇ ಹಂತದಲ್ಲೂ ಕಾಣಿಸುತ್ತಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಎರಡನೇ ಹಂತದಲ್ಲಿ 142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ

ಭೀಕರ ಕೃತ್ಯ ಎಸಗಿದ ಉಗ್ರನಿಗೆ ನೀಡಿದ ಶಿಕ್ಷೆ ಕಡಿಮೆಯಾಯಿತು ಎಂಬ ಅಭಿಪ್ರಾಯ ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್‌ ಬ್ಲಾಸ್ಟ್ ಪ್ರಕರಣದ ಅಪರಾಧಿ ಉಗ್ರ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಎನ್‌ಐಎ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 10 ವರ್ಷ ಶಿಕ್ಷೆ ತುಂಬಾ ಕಡಿಮೆ ಆಯ್ತು ಎಂದು ಎನ್‌ಐಎ ನಿರ್ಧರಿಸಿದೆ. ಶಾರಿಕ್‌ಗೆ ಈಗ 27 ವರ್ಷ, ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಇನ್ನೂ 7 ವರ್ಷ ಮಾತ್ರ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ Read More »

error: Content is protected !!
Scroll to Top