ಡಾ|| ಡಿ. ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬ: ಅಶಕ್ತ ಕುಟುಂಬಕ್ಕೆ ಧನಸಹಾಯ, ದಿನಬಳಕೆ ಸಾಮಾಗ್ರಿ ವಿತರಣೆ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಪೆರ್ನೆ ವಲಯದ ಪೆರ್ನೆ- ಅರ್ಬಿ ಎಂಬಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ಬಾಲಕೃಷ್ಣ ಗೌಡ ಮತ್ತು ತಿಮ್ಮಕ್ಕ ದಂಪತಿಯ ಕುಟುಂಬಕ್ಕೆ ಪೆರ್ನೆ ಶೌರ್ಯ ಘಟಕ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ತುರ್ತು ಧನಸಹಾಯ ಮತ್ತು ದಿನ ಬಳಕೆ ಸಾಮಾಗ್ರಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ನವೀನ್ ಕುಮಾರ್ ಪದಬರಿ, […]
ಡಾ|| ಡಿ. ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬ: ಅಶಕ್ತ ಕುಟುಂಬಕ್ಕೆ ಧನಸಹಾಯ, ದಿನಬಳಕೆ ಸಾಮಾಗ್ರಿ ವಿತರಣೆ Read More »










