ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ
ಸಿಟಿ ಬಸ್ಸ್ಟ್ಯಾಂಡ್ ಪಕ್ಕದಲ್ಲೇ ಹೊತ್ತಿ ಉರಿದ ಕಟ್ಟಡ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ […]
ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ Read More »










