ಸುದ್ದಿ

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಹಣ ಪಡೆದು ಬಿ ಫಾರ್ಮ್‌ ಹಂಚುವುದು ಲಂಚಕ್ಕೆ ಸಮ ಎಂದು ಆರೋಪ ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಂದ ಹಣ ಸಂಗ್ರಹಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ […]

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು Read More »

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು

ಕೊಲಂಬಸ್ : ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೋರ್ವ ದುಷ್ಕರ್ಮಿಗಳ ಗುಂಡೇಟಿನಿಂದ ಸಾವನ್ನಪ್ಪಿರುವ ಘಟನೆ ಏ. 21 ರಂದು ಅಮೆರಿಕದಲ್ಲಿ ಸಂಭವಿಸಿದೆ.ಮೃತನನ್ನು ಸಾಯಿಶ್ ವೀರಾ(24) ಎಂದು ಗುರುತಿಸಲಾಗಿದೆ. ಇವರು ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ. ಸಾಯಿಶ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದು ಕೇವಲ 10 ದಿನಗಳ ಅಂತರದಲ್ಲಿ ಪದವಿಯೊಂದಿಗೆ H1B ವೀಸಾದ ಅಡಿಯಲ್ಲಿ ಆಯ್ಕೆಯಾಗಿದ್ದರು. ಇಂಧನ

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು Read More »

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ

ಬೆಂಗಳೂರು : ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್’ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಈ ಆ್ಯಪ್ ಅನ್ನು ಬುಧವಾರ ರಾತ್ರಿ ಲೈವ್ ಮಾಡಲಾಗಿದ್ದು, ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಬಹುದು ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಅದನ್ನು ‘ನಿಮ್ ಬಸ್’ ಎಂದು ಕರೆಯಲಾಗುತ್ತಿತ್ತು. ಇದೀಗ ಲೈವ್ ಮಾಡುವ ವೇಳೆ ಅದನ್ನು ‘ನಮ್ಮ ಬಿಎಂಟಿಸಿ’ ಎಂದು

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ Read More »

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್‌ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ Read More »

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಉತ್ತರ ಪ್ರದೇಶದ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರಿದ್ದು, ಈತ ಇತ್ತೀಚೆಗೆ ಹತ್ಯೆಯಾದ ‘ಗ್ಯಾಂಗ್‌ಸ್ಟರ್‌’ ಅತೀಕ್ ಅಹ್ಮದ್‌ನ ಆತ್ಮೀಯ ಸ್ನೇಹಿತ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ದೂರಿದರು. ‘ಈ ಮೂಲಕ ಕಾಂಗ್ರೆಸ್‌ ಪಕ್ಷವು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ದೇಶ ದ್ರೋಹಿಗಳು ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.‘ಅತೀಕ್ ಅಹ್ಮದ್‌ ತನ್ನ ಗುರುವೆಂದು ಹೇಳುತ್ತಿದ್ದುದು

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ Read More »

ಪೂಂಚ್ ಭಯೋತ್ಪಾದಕ ದಾಳಿ

ವಾಹನಕ್ಕೆ ಬೆಂಕಿ ಹತ್ತಿಕೊಂಡು ಐವರು ಯೋಧರು ಹುತಾತ್ಮ ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಗಡಿ ಜಿಲ್ಲೆಗಳಾದ

ಪೂಂಚ್ ಭಯೋತ್ಪಾದಕ ದಾಳಿ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ(95%) ಜಿಲ್ಲೆ ಪ್ರಥಮ ಮತ್ತು ಉಡುಪಿ (95%) ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊಡಗು(91%) ತೃತೀಯ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಿಂದ ಹೊರಗುಳಿಯಲಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಆರ್ ಮಾಧ್ಯಮಗಳನ್ನುದ್ದೇಶಿಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಒದಗಿಸಿದ ಅಂಕಿಅಂಶಗಳ ಪ್ರಕಾರ,

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ

ಬೆಂಗಳೂರು : ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ.ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಅವರು, ಅಕ್ರಮದ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದರು.“ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ, ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ, ಈ ಪೈಕಿ

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ Read More »

error: Content is protected !!
Scroll to Top