ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ
ವಿಧಾನಸೌಧದ ಮೆಟ್ಟಿಲುಗಳ ಪ್ರಮಾಣವಚನ ಸ್ವೀಕರ ಸಾಧ್ಯತೆ ಬೆಂಗಳೂರು : ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರೇ ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದೆ. ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ನೂತನ […]
ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ Read More »










