ಸುದ್ದಿ

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ

ಮೃತದೇಹ ಹಸ್ತಾಂತರದಲ್ಲಿ ಕಳ್ಳಾಟವಾಡಿದ್ದಕ್ಕೆ ಪ್ರತೀಕಾರವಾಗಿ ಗಾಜಾಪಟ್ಟಿ ಮೇಲೆ ಭೀಕರ ದಾಳಿ ಟೆಲ್‌ ಅವೀವ್‌: ಹಮಾಸ್‌ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ ನಡೆಸಿದ ಭೀಕರ ದಾಳಿಗೆ ಗಾಜಾಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಇಸ್ರೇಲ್‌ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್‌ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು ದಾಳಿಯಲ್ಲಿ ಇಬ್ಬರು ಮಕ್ಕಳು ಮತ್ತು […]

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ Read More »

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ

ನವೀಕರಣ, ಪುಸ್ತಕ ಮೇಳದಲ್ಲಿ ಅವ್ಯವಹಾರ, ನಿಯಮ ಮೀರಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ಆರೋಪ ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್‌ ಶೆಟ್ಟಿ ಸುದ್ದಿಗೋಷ್ಠಿ ಕರೆದು ಸ್ಪೀಕರ್‌ ಕಚೇರಿ ನವೀಕರಣ ಮತ್ತಿತರ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಆರೋಪಿಸಿದ್ದರು. ಅದೇ ರೀತಿ ಬೆಂಗಳೂರು ಮತ್ತಿತರೆಡೆಗಳಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿಗಳಲ್ಲಿ ಖಾದರ್‌ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿ ಖಾದರ್‌

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ Read More »

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ : ಹೈಕೋರ್ಟ್‌ ತಡೆಯಾಜ್ಞೆ ವಿರುದ್ಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ

ಪಥಸಂಚಲನಕ್ಕೆ ಲಗಾಮು ಹಾಕಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್‌ ತೀರ್ಪಿನಿಂದ ಹಿನ್ನಡೆ ಬೆಂಗಳೂರು: ಆರ್‌ಎಸ್‌ಎಸ್‌ನ್ನು ಗುರಿಮಾಡಿಕೊಂಡು ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸುವ ನಿಯಮಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ನೀಡರುವ ತಡೆಯಾಜ್ಞೆ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ : ಹೈಕೋರ್ಟ್‌ ತಡೆಯಾಜ್ಞೆ ವಿರುದ್ಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ Read More »

ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿ ಸೆರೆ

ಕಟ್ಟಿಹಾಕಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಭಗ್ನಪ್ರೇಮಿ ಯುವಕ ಬೆಂಗಳೂರು: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಸಂಭವಿಸಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಈ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ. ಶಿಕ್ಷಕಿಯ

ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿ ಸೆರೆ Read More »

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೆ ಪಿ ಎಸ್ ಕೆಯ್ಯೂರಿನಲ್ಲಿ ನಡೆದ ಪುತ್ತೂರು ತಾಲೂಕಿನ ಸವಣೂರು ವಲಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಹಿಸಾಂ ಗುಂಡೆಸತ ಸ್ಪಧೆ೯ಯಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಆಳ್ವ ಅಭಿನಂದಿಸಿದರು. ದೈಹಿಕಶಿಕ್ಷಕರಾದ ಶಿವಪ್ರಸಾದ್ ಆಳ್ವ ತರಬೇತಿ ನೀಡಿರುತ್ತಾರೆ.

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಸಮಾಜ ಕಲ್ಯಾಣ ಇಲಾಖೆಯಲ್ಲಿ 125 ಕೋ. ರೂ. ಅವ್ಯವಹಾರ ಆರೋಪ

ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಬೆಂಗಳೂರು: ಸರ್ಕಾರದ ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಟೆಂಡರ್‌ನಲ್ಲಿ ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತಿದೆ ಎಂದು ಇಲಾಖೆಯ ಸಚಿವ ಎಚ್‌.ಸಿ.ಮಹಾದೇವಪ್ಪ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಟೆಂಡರ್‌ನಲ್ಲಿ 125 ಕೋ.ರೂ. ಮೊತ್ತದ ಗೋಲ್ಮಾಲ್ ಆಗಿದೆ ಎನ್ನಲಾಗಿದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗ ಸ್ಫರ್ಧಾತ್ಮಕ ಪರೀಕ್ಷೆಯ ತರಬೇತಿ ಕೇಂದ್ರ ಬಿಡ್‌ನಲ್ಲಿ ಭ್ರಷ್ಟಾಚಾರ ನಡೆದಿದೆ. ಅನರ್ಹ

ಸಮಾಜ ಕಲ್ಯಾಣ ಇಲಾಖೆಯಲ್ಲಿ 125 ಕೋ. ರೂ. ಅವ್ಯವಹಾರ ಆರೋಪ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಕ್ಟೋಬರ್ 27 ರಂದು ಸಾಹಿತ್ಯ ಸಂಘದ ಆಶ್ರಯದಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ ನಡೆಯಿತು. ಪೆರ್ನಾಜೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗೋಪಾಲ ಕೃಷ್ಣರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕತೆ, ಹಾಡು, ಪ್ರಹಸನ ಎಲ್ಲವನ್ನು ಒಳಗೊಂಡ ಲೋಕವೇ ಸಾಹಿತ್ಯ ಲೋಕ ಎಂದರು. ಮನುಷ್ಯನ ದೈನಂದಿನ ಬದುಕಿನ ಆಗುಹೋಗುಗಳನ್ನು ಹಾಡುಗಳ ಮೂಲಕ ವರ್ಣಿಸಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸಾಹಿತ್ಯ ನಿನಾದದ

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ Read More »

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ

ಪುತ್ತೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಮತ್ತು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಬಿ ಟೀಂ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಅವರ ಕುಟುಂಬದವರು ಸುಬ್ರಹ್ಮಣ್ಯದ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ಯಾತ್ರೆ ಮತ್ತು ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರಿನಲ್ಲಿ ವಿತರಿಸಿ ಆಹ್ವಾನಿಸುವ ಕಾರ್ಯ ನಡೆಯಿತು. ನಮಗೆ ಸಿಕ್ಕಿದ ಅವಕಾಶ ಸಮಾಜಕ್ಕೆ ಸಲ್ಲಬೇಕುತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ಡಾ. ಕುರುಂಜಿ ವೆಂಕಟ್ರಮಣ ವೇದಿಕೆಯಲ್ಲಿ ನಡೆದ

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ Read More »

ಸಿಎಂ ಪಟ್ಟದ ಪಟ್ಟು ಸಡಿಲಿಸಿದರೇ ಸಿದ್ದರಾಮಯ್ಯ?

ಮಂಗಳೂರಿನಲ್ಲಿ ನೀಡಿದ ಹೇಳಿಕೆಯಿಂದ ಹೊಸ ಚರ್ಚೆ ಶುರು ಮಂಗಳೂರು: ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಪದೆಪದೇ ಹೇಳುತ್ತಿದ್ದ ಸಿದ್ದರಾಮಯ್ಯ ಸೋಮವಾರ ದಿಢೀರ್‌ ಎಂದು ವರಸೆ ಬದಲಿಸಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಊಹಾಪೂಹಗಳಿಗೆ ಕಾರಣವಾಗಿದೆ. ಕೊನೆಗೂ ಸಿಎಂ ಪಟ್ಟದ ಪಟ್ಟನ್ನು ಸಿದ್ದರಾಮಯ್ಯ ಸಡಿಲಿಸಿದರೇ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ. ಸೋಮವಾರ ಮಂಗಳೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಮಾಧ್ಯಮದವರು 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂದು ಪ್ರಶ್ನಿಸಿದಾಗ, ‘ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ

ಸಿಎಂ ಪಟ್ಟದ ಪಟ್ಟು ಸಡಿಲಿಸಿದರೇ ಸಿದ್ದರಾಮಯ್ಯ? Read More »

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ

ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುತ್ತಿದ್ದ ಟೆಕ್ಕಿ ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಡ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ Read More »

error: Content is protected !!
Scroll to Top