ಸುದ್ದಿ

ಬಾಲಿವುಡ್‌ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು

ಮನೆಯಲ್ಲಿ ಹಠಾತ್‌ ಕುಸಿದು ಬಿದ್ದ ನಟ ಮುಂಬೈ : ಬಾಲಿವುಡ್ ಹಿರಿಯ ನಟ ಗೋವಿಂದ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮುಂಬೈಯಲ್ಲಿರುವ ತನ್ನ ನಿವಾಸದಲ್ಲಿ ಮಂಗಳವಾರ ರಾತ್ರಿ ಕುಸಿದು ಬಿದ್ದಿದ್ದು, ಅವರನ್ನು ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ. ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಹಲವು […]

ಬಾಲಿವುಡ್‌ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು Read More »

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ

2900 ಕೆಜಿ ಸ್ಫೋಟಕ ಪ್ರಕರಣದಲ್ಲಿ ಸೆರೆಯಾಗಿರುವ ಡಾ.ಶಾಹೀನ್‌ ನವದೆಹಲಿ: ಸ್ಫೋಟಕ ಸಾಗಣೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ಲಖನೌ ಮೂಲದ ವೈದ್ಯೆ ಡಾ. ಶಾಹೀನ್‌ಳ ಕೃತ್ಯ ತಂದೆ ಸೈಯದ್‌ ಅಹ್ಮದ್‌ ಅನ್ಸಾರಿಗೆ ಆಘಾತವುಂಟುಮಾಡಿದೆ. ಸೈಯದ್‌ ಅಹ್ಮದ್‌ ಅನ್ಸಾರಿಗೆ 3 ಮಕ್ಕಳು. ಶೊಯೇಬ್, ಶಾಹೀನ್ ಮತ್ತು ಪರ್ವೇಜ್. ಹಿರಿಯ ಪುತ್ರ ಶೊಯೇಬ್ ಜೊತೆ ಈಗ ವಾಸವಾಗಿದ್ದಾರೆ. ಎರಡನೆಯವಳು ಶಾಹೀನ್. ಮೂರನೇಯವನು ಪರ್ವೇಜ್ ಅನ್ಸಾರಿ. ಶಾಹೀನ್‌ಗೆ ಮಹಾರಾಷ್ಟ್ರದ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಆಕೆ ಫರೀದಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನ್ನ ಮಗಳು ಇಂತಹ

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ Read More »

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ ವಂಚಕರು ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ.

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ Read More »

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ

ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ನವದೆಹಲಿ : ಕೆಂಪುಕೋಟೆ ಸಮೀಪ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ Read More »

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು

ಒಂಬತ್ತು ಎಕ್ಸಿಟ್‌ ಪೋಲ್‌ಗಳಲ್ಲಿ ಎನ್‌ಡಿಎಗೆ ಬಹುಮತದ ಭವಿಷ್ಯ ನವದೆಹಲಿ: ಬಿಹಾರದ ಮತದಾರ ಮತ್ತೊಮ್ಮೆ ಎನ್‌ಡಿಎ ಮೈತ್ರಿಕೂಟಕ್ಕೆ ಜೈ ಎಂದಿದ್ದಾನೆ ಎಂದಿವೆ ಎಲ್ಲ ಸಮೀಕ್ಷೆಗಳು. ಬಿಹಾರ ವಿಧಾನಸಭೆಗೆ ಮಂಗಳವಾರ ಎರಡನೇ ಹಂತದ ಮತದಾನ ಮುಕ್ತಾಯವಾದ ಬೆನ್ನಿಗೆ ಹಲವು ಚುನಾವಣೋತ್ತರ ಸಮೀಕ್ಷೆಗಳು ಸಂಭವನೀಯ ಫಲಿತಾಂಶವನ್ನು ಪ್ರಕಟಿಸಿವೆ. ಈ ಪೈಕಿ ಒಂಬತ್ತು ಸಮೀಕ್ಷೆಗಳು ಈ ಸಲವೂ ಬಿಜೆಪಿ-ಜೆಡಿಯು ಒಳಗೊಂಡಿರುವ ಎನ್‌ಡಿಎ ಮೈತ್ರಿಕೂಟವೆ ನಿಚ್ಚಳ ಬಹುಮತದೊಂದಿಗೆ ಮರಳಿ ಗದ್ದುಗೆ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ಭವಿಷ್ಯಗಳು ಸುಳ್ಳಾಗುವ

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು Read More »

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ?

ನವದೆಹಲಿ: ನವದೆಹಲಿ ಸ್ಪೋಟಕ್ಕೆ ಕಾರಣರಾದವರನ್ನು ‌ಸುಮ್ಮನೆ ಬಿಡುವುದಿಲ್ಲ. ಆ ಕೃತ್ಯ ನಡೆಸಿದವರನ್ನು ಪತ್ತೆ ಮಾಡುವ ಕಾರ್ಯವನ್ನು ಭಾರತೀಯ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರವಾಗಿ ಮಾಡುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ? Read More »

ವಂದೇ ಮಾತರಂ ವಿರೋಧಿಗಳು ಭಾರತ ಮಾತೆಯನ್ನು ವಿರೋಧಿಸಿದಂತೆ: ಯೋಗೀಜಿ

ಲಕ್ನೋ: ವಂದೇ ಮಾತರಂ ಗೀತೆಯ ವಿರೋಧಿಗಳು ಭಾರತ‌ ಮಾತೆಯನ್ನು ‌ವಿರೋಧಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಎನ್ನುವುದು ಯಾವುದೇ ರೀತಿಯ ನಿರ್ಧಿಷ್ಟವಾದ ಪೂಜೆಗೆ ಸಂಬಂಧಿಸಿದ ವಿಷಯವಲ್ಲ. ಆ ಗೀತೆ ಭಾರತ ಮಾತೆಯ ಮೇಲಿನ ಪ್ರೀತಿಯನ್ನು ತೋರ್ಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ವಂದೇ ಮಾತರಂ ಯಾವುದೇ ವ್ಯಕ್ತಿ, ಜಾತಿ, ಪ್ರದೇಶಕ್ಕೆ ಸೇರಿದ ವಿಷಯವಲ್ಲ. ಸರಸ್ವತಿ, ಲಕ್ಷ್ಮೀ, ದುರ್ಗಾ ದೇವಿ ಮೊದಲಾದವರನ್ನು ಪೂಜೆ ಮಾಡುವುದು ಈ ದೇಶದ ಶಕ್ತಿಯ

ವಂದೇ ಮಾತರಂ ವಿರೋಧಿಗಳು ಭಾರತ ಮಾತೆಯನ್ನು ವಿರೋಧಿಸಿದಂತೆ: ಯೋಗೀಜಿ Read More »

ಕೆಂಪುಕೋಟೆ ‌ಸಮೀಪ ಬ್ಲಾಸ್ಟ್: ಸಂಚುಕೋರರನ್ನು ‌ಸುಮ್ಮನೆ ಬಿಡುವುದಿಲ್ಲ ಎಂದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಕೆಂಪುಕೋಟೆ ಸಮೀಪ ಬ್ಲಾಸ್ಟ್ ‌ಮಾಡಿದ ಸಂಚುಕೋರರನ್ನು ‌ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ತುಂಬಾ ಭಾರವಾದ ಹೃದಯದಿಂದ ನಾನಿಂದು ಇಲ್ಲಿಗೆ ಬಂದಿದ್ದೇನೆ. ನವದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಬ್ಲಾಸ್ಟ್ ಎಲ್ಲರನ್ನೂ ಶೋಕಸಾಗರಕ್ಕೆ ‌ನೂಕಿದೆ. ಈ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡವರ ನೋವು ನನಗೆ ಅರ್ಥವಾಗುತ್ತದೆ. ಆ ಸಂತ್ರಸ್ತರ ಜೊತೆಗೆ ಇಡೀ ದೇಶವೇ ಇರುವುದಾಗಿ ಅವರು ಸಾಂತ್ವನ ಹೇಳಿದ್ದಾರೆ. ಈ ಪಿತೂರಿಯ ಆಳವನ್ನು ನಮ್ಮ ಸಂಸ್ಥೆಗಳು ಕಂಡುಹಿಡಿಯುತ್ತವೆ. ಈ

ಕೆಂಪುಕೋಟೆ ‌ಸಮೀಪ ಬ್ಲಾಸ್ಟ್: ಸಂಚುಕೋರರನ್ನು ‌ಸುಮ್ಮನೆ ಬಿಡುವುದಿಲ್ಲ ಎಂದ ಪ್ರಧಾನಿ ಮೋದಿ Read More »

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ

ನವದೆಹಲಿ: ಕೆಂಪು ಕೋಟೆಯ ಸಮೀಪ ನಡೆದ ಕಾರ್ ಬ್ಲಾಸ್ಟ್ ‌ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಗ್ರ ಉಮರ್‌ನ ತಾಯಿ, ಸಹೋದರರು ಸೇರಿದಂತೆ ಒಟ್ಟು ಹದಿಮೂರು ಜನರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪುಲ್ವಾಮಾ‌ದಿಂದ ಉಮರ್‌‌ನ ಇಬ್ಬರು ಸಹೋದರರು ಮತ್ತು ದೆಹಲಿಯ ವಿವಿಧ ಲಾಡ್ಜ್‌ಗಳಿಂದ ಕೆಲವು ಸಂಶಯಾಸ್ಪದ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು 12 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಹಲವಾರು ಸಿಸಿಟಿವಿ‌ಗಳ ಪರಿಶೀಲನೆಯನ್ನು ಸಹ ಪೊಲೀಸರು ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಅನಂತನಾಗ್ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ Read More »

ಭಾರತ್ ಸಿನಿಮಾಸ್‌ನಲ್ಲಿ ‌ನಡೆಯಿತು ಮಾಹಿ ಚಿತ್ರದ ಪ್ರೀಮಿಯರ್ ಶೋ

ಪುತ್ತೂರು: ಮಾಹಿ ಚಿತ್ರದ ಪ್ರಥಮ ಪ್ರಿಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾನುವಾರ ಮದ್ಯಾಹ್ನ 2:00 ಗಂಟೆಯಿಂದ 7:00 ಗಂಟೆವರೆಗೆ ನಡೆಯಿತು. ಒಟ್ಟು ನಾಲ್ಕು ಶೋ ಗಳು ನಡೆದಿದ್ದು ಇದರಲ್ಲಿ ಎಲ್ಲಾ ಶೋ ಗಳು ಕೂಡ ಭರ್ತಿಯಾಗಿದ್ದವು. ಈ ನಾಲ್ಕೂ ಶೋ ಗಳಲ್ಲಿ ಅತಿಥಿ ಅಭ್ಯಾಗತರಾಗಿ ಅನೇಕ ಗಣ್ಯರು ಆಗಮಿಸಿದ್ದರು. ವಿಜಯ್ ಸಾಮ್ರಾಟ್ ಸಹಜ್ ರೈ, ಹಿಂದೂ ನಾಯಕ ಅರುಣ್ ಪುತ್ತಿಲ, ಪ್ರಸಿದ್ಧ ಚಲನಚಿತ್ರ ನಟ ಎಂ ಕೆ ಮಠ, ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವoಶೀಯ

ಭಾರತ್ ಸಿನಿಮಾಸ್‌ನಲ್ಲಿ ‌ನಡೆಯಿತು ಮಾಹಿ ಚಿತ್ರದ ಪ್ರೀಮಿಯರ್ ಶೋ Read More »

error: Content is protected !!
Scroll to Top