ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ
ಪೆರ್ನೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದ ಪೆರ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಾಜೆ “ಹಿಂದೂ ರುದ್ರಭೂಮಿ ಅಭಿವೃದ್ಧಿ”ಗೆ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ.2,50,000/- ಅನುದಾನದ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ರವರು ಸಮಿತಿ ಸದಸ್ಯರಿಗೆ ವಿತರಿಸಿದ ಬಳಿಕ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಜಾಗೃತಿ ವೇದಿಕೆಯ […]