ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಸಮುದಾಯದ ಓಲೈಕೆ: ಅರವಿಂದ್ ಬೆಲ್ಲದ್ ಆಕ್ರೋಶ
ಧಾರವಾಡ: ರಾಜ್ಯ ಸರ್ಕಾರ ಮುಸ್ಲಿಂ ಓಲೈಕೆಯಲ್ಲೇ ಆಡಳಿತ ನಡೆಸುತ್ತಿದ್ದು, ಈಗ ಸರ್ಕಾರಿ ಕಾರ್ಯಕ್ರಮದಲ್ಲೇ ಕುರಾನ್ ಪಠಣಕ್ಕೆ ಅವಕಾಶ ನೀಡುವ ಮೂಲಕ ತಮ್ಮ ಧ್ಯೇಯವೇ ಮುಸ್ಲಿಂ ತುಷ್ಟೀಕರಣ ಎಂದು ಸಾರ್ವಜನಿಕರಿಗೆ ತೋರಿಸಿದ್ದಾರೆ ಎಂದು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಿಗೆ ಅದರದ್ದೇ ಆದ ರೀತಿ, ನೀತಿಗಳಿವೆ. ಆದರೆ ಹುಬ್ಬಳ್ಳಿಯ ವಿಶಾಲ್ ನಗರದಲ್ಲಿ ಇತ್ತೀಚೆಗೆ ಆಯೋಜನೆ ಮಾಡಿದ್ದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಒಂದು ವರ್ಗದ ಓಲೈಕೆಗಾಗಿ ನಿಯಮಗಳನ್ನು ಗಾಳಿಗೆ […]
ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಸಮುದಾಯದ ಓಲೈಕೆ: ಅರವಿಂದ್ ಬೆಲ್ಲದ್ ಆಕ್ರೋಶ Read More »










