ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ದ.ಕ. ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1714 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ಲೋಪ ತೋರಿಸಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಈ ಗಣತಿ ಕಾರ್ಯವನ್ನು ಸರ್ಕಾರ ನಿಗದಿಪಡಿಸಿ ಆದೇಶಿಸಿದಂತೆ ಅಕ್ಕೋಬರ್ […]
ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ Read More »










