ಸುದ್ದಿ

ಟ್ರೋಫಿ ಜೊತೆ ಹೋಟೆಲ್‌ಗೆ ಹೋದ ಪಾಕ್‌ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ : ಸೋಷಿಯಲ್‌ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್‌

ಸೋತ ದುಃಖ, ಅವಮಾನದಿಂದ ಕಂಗೆಟ್ಟು ಹೋಗಿರುವ ಪಾಕಿಸ್ತಾನೀಯರು ದುಬೈ: ಏಷ್ಯಾ ಕಪ್ 2025ರ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ ಈ ಐತಿಹಾಸಿಕ ಗೆಲುವಿನ ನಂತರ ನಡೆದಿದ್ದು ಮಾತ್ರ ಭಾರಿ ನಾಟಕೀಯ ಬೆಳವಣಿಗೆ. ಭಾರತೀಯ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರೂ ಆಗಿರುವ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರ ಕೈಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಕಾರಣ ಅವರು ಟ್ರೋಫಿ ಮತ್ತು ವಿಜೇತರ […]

ಟ್ರೋಫಿ ಜೊತೆ ಹೋಟೆಲ್‌ಗೆ ಹೋದ ಪಾಕ್‌ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ : ಸೋಷಿಯಲ್‌ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್‌ Read More »

ಏಷ್ಯಾಕಪ್‌ ಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಬಿಸಿಸಿಐನಿಂದ ಸಿಕ್ಕಿತು ಭರ್ಜರಿ ಬಹುಮಾನ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೈಡ್ರಾಮಾ ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದಲ್ಲದೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನಿಂದ ಚಾಂಪಿಯನ್‌ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್‌ ಅಪ್‌ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ. ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ ಏಷ್ಯಾ ಕಪ್‌

ಏಷ್ಯಾಕಪ್‌ ಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಬಿಸಿಸಿಐನಿಂದ ಸಿಕ್ಕಿತು ಭರ್ಜರಿ ಬಹುಮಾನ Read More »

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ

ಭದ್ರತೆಗೆ ಸಿಆರ್‌ಪಿಎಫ್‌ ಸಿಬ್ಬಂದಿ ನಿಯೋಜನೆ ಚೆನ್ನೈ: ಶನಿವಾರ ರಾತ್ರಿ ಕರೂರಿನ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಚೆನ್ನೈಯಲ್ಲಿರುವ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವುನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ Read More »

ಕಂಬಳ ವೇಳಾಪಟ್ಟಿ ಪ್ರಕಟ : ನವಂಬರ್‌ 15ರಿಂದ ಆರಂಭ

ಫೆಬ್ರವರಿ 7ರಂದು ಪುತ್ತೂರು ಕಂಬಳ ಮಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ಈ 2025-2026ನೇ ಸಾಲಿನ ಕೂಟಗಳಿಗೆ ಮುಹೂರ್ತ ನಿಗದಿಯಾಗಿದ್ದು, ನಿನ್ನೆ ಮೂಡುಬಿದಿರೆಯಲ್ಲಿ ನಡೆದ ಕಂಬಳ ಸಮಿತಿ ಸಭೆಯಲ್ಲಿ ಮುಂದಿನ ಋತುವಿನ ಕಂಬಳ ತಯಾರಿಯ ಬಗ್ಗೆ ಚರ್ಚೆ ನಡೆಸಲಾಗಿದೆ. ಕಂಬಳಗಳು ನವಂಬರ್‌ 15ರಿಂದ ಪ್ರಾರಂಭವಾಗಲಿವೆ. ಕಂಬಳದ ವೇಳಾಪಟ್ಟಿಯನ್ನು ನಿನ್ನೆ ಅಂತಿಮಗೊಳಿಸಲಾಗಿದೆ. ಕಳೆದ ವರ್ಷ ಹೀಗಾಗಿ ಈ ಸಾಲಿನ ಋತುವಿನಲ್ಲಿ ಕರಾವಳಿಯಿಂದ ಹೊರಗೆ ಕಂಬಳ ನಡೆಸುವ ಉಲ್ಲೇಖವಿಲ್ಲ. 2025-26ನೇ ಸಾಲಿನ ಕಂಬಳ ವೇಳಾಪಟ್ಟಿ

ಕಂಬಳ ವೇಳಾಪಟ್ಟಿ ಪ್ರಕಟ : ನವಂಬರ್‌ 15ರಿಂದ ಆರಂಭ Read More »

ಏಷ್ಯಾಕಪ್‌ ಫೈನಲ್‌ : ಚಾಂಪಿಯನ್‌ ಆದರೂ ಟ್ರೋಫಿ ಇಲ್ಲದೆ ಸಂಭ್ರಮಿಸಿದ ಟೀಂ ಇಂಡಿಯಾ

ದುಬೈಯಲ್ಲಿ ಭಾರತಕ್ಕೆ ತಿಲಕ್‌ ವರ್ಮಾ ಸಿಂದೂರ ತಿಲಕ – ಮಣ್ಣು ಮುಕ್ಕಿದ ಪಾಕ್‌ ದುಬೈ : ಭಾನುವಾರ ರಾತ್ರಿ ದುಬೈಯಲ್ಲಿ ನಡೆದ ರಣರೋಚಕ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಟೀಮ್ ಇಂಡಿಯಾ 9ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಚಾಂಪಿಯನ್ ಆದರೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ. ಈ ಬಾರಿ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯದೆ ಟೀಮ್ ಇಂಡಿಯಾ ಸಂಭ್ರಮಿಸಿದೆ. ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಈ ಮೂಲಕ

ಏಷ್ಯಾಕಪ್‌ ಫೈನಲ್‌ : ಚಾಂಪಿಯನ್‌ ಆದರೂ ಟ್ರೋಫಿ ಇಲ್ಲದೆ ಸಂಭ್ರಮಿಸಿದ ಟೀಂ ಇಂಡಿಯಾ Read More »

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ವತಿಯಿಂದ ಶ್ರೀ ಮಹಾಭಾರತ ಸರಣಿ 99 ನೇ ತಾಳಮದ್ದಳೆ

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ಸುವರ್ಣಮಹೋತ್ಸವ ವರ್ಷ 2025 ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿಯ ಸಾಂಸ್ಕೃತಿಕ ಉತ್ಸವದ ಅಂಗವಾಗಿದಿನಾಂಕ 25.09.2025 ರಂದು ಶ್ರೀ ಮಹಾಭಾರತ ಸರಣಿಯಲ್ಲಿ 99 ನೇ ತಾಳಮದ್ದಳೆ ಘೋರ ಭೀಷಣ ಕಾಳಗ ತಾಳಮದ್ದಳೆ ಜರಗಿತು ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪ್ರಕಾಶ ಅಭ್ಯಂಕರ್ ಬೆಳ್ತಂಗಡಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಅರ್ಜುನ ಅಭ್ಯಂಕರ್ ಬೆಳ್ತಂಗಡಿ, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ, ಗೇರುಕಟ್ಟೆ(ಅರ್ಜುನ)ಪಾತಾಳ ಅಂಬಾ ಪ್ರಸಾದ್ (ಮೇದೋಹೋತ), ಸತೀಶ ಶಿರ್ಲಾಲು

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ವತಿಯಿಂದ ಶ್ರೀ ಮಹಾಭಾರತ ಸರಣಿ 99 ನೇ ತಾಳಮದ್ದಳೆ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಸುಳ್ಯದ ಹೆಸರನ್ನು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರವಾಗಿಸಿದ ಮೇರು ಸಾಹಿತಿ ನಿರಂಜನರು ವೆಂಕಟೇಶ ಪ್ರಭು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ Read More »

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ

ವಿಜಯ್‌ ರ‍್ಯಾಲಿಯಲ್ಲಿ ನೀರು, ಊಟದ ಕನಿಷ್ಠ ವ್ಯವಸ್ಥೆಯೂ ಇರಲಿಲ್ಲ ಚೆನ್ನೈ : ತಮಿಳುನಾಡಿನ ಕರೂರ್‌ನಲ್ಲಿ ಶನಿವಾರ ನಟ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೇರಿದ್ದು, 100 ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 39 ಜನರ ಸಾವಿಗೆ ಕಾರಣವಾದ ಲೋಪಗಳು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ನಟ ದುರಂತದಲ್ಲಿ ಮೃತಪಟ್ಟ ಎಲ್ಲ 39 ಮಂದಿಯ ಪರಿವಾರಗಳಿಗೆ ತಲಾ 20 ಲ.ರೂ. ಪರಿಹಾರ ಕೊಡುವುದಾಗಿ ಘೋಷಿಸಿದ್ದಾರೆ. ಶನಿವಾರ

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ Read More »

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ

ನವರಾತ್ರಿ ಅಂಗವಾಗಿ 25 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಸೀರೆ ವಿತರಣೆ ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶನಿವಾರ ಲಲಿತಾ ಪಂಚಮಿಯ ದಿನ ಮಹಿಳೆಯರಿಗೆ ಶೇಷವಸ್ತ್ರವಾಗಿ 25 ಸಾವಿರಕ್ಕೂ ಹೆಚ್ಚು ಸೀರೆಗಳನ್ನು ವಿತರಿಸಲಾಯಿತು. ಸಂಜೆ ಮೂರರಿಂದಲೇ ಭಕ್ತರು ಸರದಿಯಲ್ಲಿ ನಿಂತಿದ್ದು, ಸಂಜೆ 5 ಗಂಟೆಯಿಂದ ಆರಂಭವಾದ ವಿತರಣೆ ತಡರಾತ್ರಿವರೆಗೆ ನಡೆಯಿತು. ಈ ವರ್ಷದಲ್ಲಿ ಒಟ್ಟಾರೆ ಸುಮಾರು 44 ಸಾವಿರ ಸೀರೆಗಳನ್ನು ವಿತರಿಸಲು ದೇವಳ ಪೂರ್ವಸಿದ್ಧತೆ ಮಾಡಿಕೊಂಡಿತ್ತು. ಭಕ್ತರ ಸಾಲಿನಲ್ಲಿ ನೂಕುನುಗ್ಗಲು ತಪ್ಪಿಸಲು

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ Read More »

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ

ಮಂಗಳೂರಿನಲ್ಲಿ ಮಾರಾಟ ಮಾಡುವ ಸಲುವಾಗಿ ಗಾಂಜಾ ತಂದು ಸಂಗ್ರಹಿಸಿಟ್ಟಿದ್ದ ವಿದ್ಯಾರ್ಥಿಗಳು ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ 11 ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳೆಲ್ಲ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಗಳು. ಎಲ್ಲ ಆರೋಪಿಗಳು ಕಾಲೇಜು ಅಧ್ಯಯನಕ್ಕಾಗಿ ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದ್ವೈತ್‌ ಶ್ರೀಕಾಂತ್, ಮುಹಮ್ಮದ್ ಆಫ್ಸಿನ್, ಮುಹಮ್ಮದ್ ಸ್ಮಾನೀದ್, ನಿಬಿನ್ ಟಿ ಕುರಿಯನ್, ಮುಹಮ್ಮದ್ ಕೆ.ಕೆ,

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ Read More »

error: Content is protected !!
Scroll to Top