ಸುದ್ದಿ

ಯಕ್ಷಗಾನ ವೇಷ ಧರಿಸಿ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸಲು ಡಿಸಿಗೆ ಮನವಿ

ಹಬ್ಬಗಳ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ಭಿಕ್ಷಾಟನೆ ಮಾಡಿ ಕಲೆಗೆ ಅಪಚಾರ ಮಂಗಳೂರು : ಗಣೇಶೋತ್ಸವ, ಶ್ರೀ ಕೃಷ್ಣ ಜನ್ಮಾಷ್ಟಮಿ, ನವರಾತ್ರಿ ಮತ್ತಿತರ ಹಬ್ಬಗಳ ಸಂದರ್ಭಗಳಲ್ಲಿ ಯಕ್ಷಗಾನದ ವೇಷ ಹಾಕಿ ಭಿಕ್ಷಾಟನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಇದನ್ನು ನಿಷೇಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಬಿಜೆಪಿಯ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ ಜಿಲ್ಲಾಧಿಕಾರಿ ಹಾಗೂ ಎಸ್‌ಪಿಗೆ ಯಕ್ಷಗಾನದ ವೇಷ ಧರಿಸಿ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸಬೇಕೆಂದು ಮನವಿ ಮಾಡಿದೆ. ವೇದಿಕೆಗಳಲ್ಲಿ ಮಾತ್ರ ಈ ಧಾರ್ಮಿಕ ಶ್ರೇಷ್ಠ […]

ಯಕ್ಷಗಾನ ವೇಷ ಧರಿಸಿ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸಲು ಡಿಸಿಗೆ ಮನವಿ Read More »

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕಾರ ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಉದ್ಘಾಟಿಸಿದರು. ಈ ಮೂಲಕ ಮಲ್ಲಿಗೆ ಮುಡಿದು ಹಿಂದು ಸಂಪ್ರದಾಯದಂತೆ ದಸರಾ ಉದ್ಘಾಟಿಸುತ್ತೀರಾ ಎಂದು ತನಗೆ ಸವಾಲು ಹಾಕಿದವರಿಗೆ ದಿಟ್ಟ ಉತ್ತರ ನೀಡಿದರು. ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಆರಂಭದಲ್ಲಿ

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ Read More »

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು

60 ಪ್ರಶ್ನಾವಳಿಗಳ ಮೂಲಕ 7 ಕೋಟಿ ಕನ್ನಡಿಗರ ಸಮಗ್ರ ಮಾಹಿತಿ ಸಂಗ್ರಹ ಬೆಂಗಳೂರು: ಭಾರಿ ವಿವಾದಕ್ಕೆ ಗುರಿಯಾಗಿರುವ ಸರ್ಕಾರದ ಜಾತಿ ಗಣತಿ (ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ) ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ರಾಜ್ಯಾದ್ಯಂತ ನಡೆಯಲಿದೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಅಕ್ಟೋಬರ್ 7ರವರೆಗೆ ಗಣತಿ ಮಾಡುವ ಶಿಕ್ಷಕರು

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು Read More »

ವಿಟ್ಲ : ಕ್ವಾರಿಯಲ್ಲಿ ಮುಳುಗಿ ಬಾಲಕ ಮೃತ್ಯು

ವಿಟ್ಲ: ಇಲ್ಲಿನ ಕುಳ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಮುಚ್ಚಿದ ಕ್ವಾರಿಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಭವಿಸಿದೆ. ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಅಜ್ಮನ್ ತನ್ನ ಸ್ನೇಹಿತರೊಂದಿಗೆ ಕಲ್ಲುಕ್ವಾರಿಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ಮಾಹಿತಿ

ವಿಟ್ಲ : ಕ್ವಾರಿಯಲ್ಲಿ ಮುಳುಗಿ ಬಾಲಕ ಮೃತ್ಯು Read More »

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ

ಒಂಬತ್ತು ದನಗಳ ರಕ್ಷಣೆ – ಮಾಂಸ, ರಿಕ್ಷಾ ವಶ ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಯನ್ನು ಪತ್ತೆಹಚ್ಚಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆಯೇ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿದ್ದಾರೆ. ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮೂಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್ ಎಂಬಾತನನ್ನು ಬಂಧಿಸಲಾಗಿದೆ. ದಂಧೆಗೆ

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ Read More »

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು

ಮನೆಯಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕರಣ ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ನಿನ್ನೆಯೂ ಬೆಳ್ತಂಗಡಿ ಪೊಲೀಸರ ವಿಚಾರಣೆಗೆ ಬಾರದೆ ತಪ್ಪಿಸಿಕೊಂಡಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಭಾನುವಾರ ತಿಮರೋಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಬೇಕಿತ್ತು. ಆದರೆ ವಿಚಾರಣೆಗೆ ಬರಲು ಅಸಾಧ್ಯ ಎಂದು ಆಪ್ತರ ಮೂಲಕ ತಿಮರೋಡಿ ಪೊಲೀಸರಿಗೆ ಮನವಿ ಮಾಡಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ತಿಮರೋಡಿ ಮನೆಗೆ ತೆರಳಿ ಎರಡನೇ ನೋಟಿಸ್‌ ಅಂಟಿಸಿ ಸೆ.25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸಾಕ್ಷಿಯಾಗಿ ಆಗಮಿಸಿ ಈಗ ಬಂಧನಕ್ಕೆ

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು Read More »

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ

ಖಾಸಗಿ ಹೋಟೆಲಿನಲ್ಲಿರುವ ಬಾನು ಮುಸ್ತಾಕ್‌ಗೆ 3 ಕೆಎಸ್‌ಆರ್‌ಪಿ ತುಕಡಿಯ ಸೆಕ್ಯುರಿಟಿ ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ವಿರೋಧದ ನಡುವೆ ಉದ್ಘಾಟನೆಗಾಗಿ ಆಗಮಿಸಿರುವ ಸಾಹಿತಿ ಬಾನು ಮುಷ್ತಾಕ್‌ ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಸರ್ಕಾರ ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದೆ. ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ Read More »

ಹ್ಯಾಂಡ್‌ಶೇಕ್‌ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ

ಹೈ ವೋಲ್ಟೇಜ್‌ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದು ಬೀಗಿದ ಟೀಮ್‌ ಇಂಡಿಯಾ ದುಬೈ: ಏಷ್ಯಾಕಪ್​ ಟೂರ್ನಿಯ ಭಾನುವಾರ ರಾತ್ರಿ ನಡೆದ 14ನೇ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಭಾರತ ಅವಮಾನ ಮಾಡಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಅವರನ್ನು ಮತ್ತೊಮ್ಮೆ ಹ್ಯಾಂಡ್‌ಶೇಕ್ ನೀಡದೆ ನಿರ್ಲಕ್ಷಿಸಿ ಅವಮಾನಿಸಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ

ಹ್ಯಾಂಡ್‌ಶೇಕ್‌ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ Read More »

ಬೆಟ್ಟಂಪಾಡಿಯ ಕುವರಿಯಿಂದ ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಗಾಯನ

ಪುತ್ತೂರು: ಇಲ್ಲಿನ ಬೆಟ್ಟಂಪಾಡಿಯ ಬಾಲ ಪ್ರತಿಭೆ ಸೋನಿಕಾ ಜನಾರ್ದನ್‌ ಮೈಸೂರಿನಲ್ಲಿ ಜರುಗಿದ ದಸರಾ ಯುವ ಸಂಭ್ರಮದಲ್ಲಿ ಸಂವಿಧಾನ ಪೀಠಿಕೆಯ ಹಾಡನ್ನು ಹಾಡಿ ಜನಮೆಚ್ಚುಗೆ ಗಳಿಸಿದ್ದಾಳೆ. ಸಚಿವ ಮಹದೇವಪ್ಪರಿಂದ ಪ್ರಶಂಸೆ ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಸೋನಿಕಾ ಜನಾರ್ಧನ್‌ರವರು ಡಾ. ಹಂಸಲೇಖಾಅವರು ಸಂಗೀತ ಸಂಯೋಜನೆ ಮಾಡಿರುವ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ವಿರಚಿತ ಭಾರತೀಯ ಸಂವಿಧಾನದ ಸಾರವನ್ನು ಪೀಠಿಕೆಯನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದ. ಕ ಜಿಲ್ಲೆಯಿಂದ ಪ್ರಪ್ರಥಮ ಬಾರಿಗೆ ಮೈಸೂರು

ಬೆಟ್ಟಂಪಾಡಿಯ ಕುವರಿಯಿಂದ ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಗಾಯನ Read More »

ಯುಕೆ ಪೈಯವರಿಗೆ ಕೊಂಕಣಿ ಅಕಾಡೆಮಿಯಿಂದ ಗೌರವ ಸನ್ಮಾನ

ಪುತ್ತೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಪುತ್ತೂರು ಜಿ. ಎಸ್.ಬಿ ಮಹಿಳಾ ಮಂಡಳಿ ಸಹಯೋಗದೊಂದಿಗೆ ಸುಕೃತಿಂದ್ರ ಕಲಾಮಂದಿರದಲ್ಲಿ ಜರುಗಿದ ಸಾಹಿತ್ಯ ಸಂಭ್ರಮ- 3 ಮತ್ತು ಕೊಂಕಣಿರಂಗ ತರಂಗ ಕಾರ್ಯಕ್ರಮದಲ್ಲಿ ಖ್ಯಾತ ಬಹುಭಾಷಾ ಮಕ್ಕಳ ಸಾಹಿತಿ ಉಲ್ಲಾಸಣ್ಣ ಅವರನ್ನು ಗೌರವ ಸನ್ಮಾನ ಮಾಡಲಾಯಿತು. ಕೊಂಕಣಿ ಭಾಷಾ ಮಕ್ಕಳ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ, ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಆಲ್ವಾರಿಸ್ ಗೌರವ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಡಾಕ್ಟರ್ ಅಶೋಕ್

ಯುಕೆ ಪೈಯವರಿಗೆ ಕೊಂಕಣಿ ಅಕಾಡೆಮಿಯಿಂದ ಗೌರವ ಸನ್ಮಾನ Read More »

error: Content is protected !!
Scroll to Top