ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ರಚನೆಗೆ ಭೂಮಿ ಪೂಜೆ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ಮನೆ ರಚನೆಗೆ ಭೂಮಿ ಪೂಜೆ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಗ್ರಾಮದ ವಾತ್ಸಲ್ಯ ಸದಸ್ಯರಾದ ಸರಸ್ವತಿಯವರಿಗೆ ಕ್ಷೇತ್ರದಿಂದ ಮಂಜೂರಾದ ವಾತ್ಸಲ್ಯ ಮನೆ ರಚನೆ ಕಾಮಗಾರಿಗೆ ಚಾಲನೆಯನ್ನು ತಾಲೂಕು ಯೋಜನಾಧಿಕಾರಿ ರಮೇಶ್ ನೀಡಿದರು. ಈ ಸಂದರ್ಭ ವಾತ್ಸಲ್ಯ ಸದಸ್ಯೆ ಸರಸ್ವತಿ, ಅಳಿಕೆ ವಲಯದ ವಲಯಾಧ್ಯಕ್ಷ ರಾಜೇಂದ್ರ ರೈ, ಜನ ಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ, […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ರಚನೆಗೆ ಭೂಮಿ ಪೂಜೆ Read More »