ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್ ಕುಟುಂಬಸ್ಥರಿಗೆ ಪರಿಹಾರ ವಿತರಣೆ
ಸಚಿವ ಜಮೀರ್ 10 ಲ.ರೂ. ; ಸ್ಪೀಕರ್ ಯು.ಟಿ.ಖಾದರ್ 5 ಲ.ರೂ. ವೈಯಕ್ತಿಕ ನೆಲೆಯಲ್ಲಿ ಕೊಡುಗೆ ಮಂಗಳೂರು: ನಗರದ ಕುಡುಪು ಸಮೀಪ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ ವಯನಾಡಿನ ಅಶ್ರಫ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಧನ ವಿತರಿಸಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ನಿಯೋಗ ಆಶ್ರಫ್ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಸಂದರ್ಭದಲ್ಲಿ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ […]
ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್ ಕುಟುಂಬಸ್ಥರಿಗೆ ಪರಿಹಾರ ವಿತರಣೆ Read More »










