ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ
ಸಸಿಹಿತ್ತಿಲು ದೊಡ್ಡಮನೆ ಶ್ರೀಧರ ಅಮೀನ್ ಗೃಹಪ್ರವೇಶದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ನಿತೇಶ್ ಕುಮಾರ್. ವೈ, ಸಂತೋಷ್ ಕುಮಾರ್ ಹರಿಹರ, ಹಿಮ್ಮೇಳದಲ್ಲಿ ದೇವಿಪ್ರಸಾದ್ ಕಟೀಲು, ಎಸ್ ಎನ್ ಭಟ್ ಬಾಯಾರು, ರಘುಪತಿ ಭಟ್ ಸಸಿಹಿತ್ತಿಲು, ಅರ್ಥದಾರಿಗಳಾಗಿ ಗುಡ್ಡಪ್ಪ ಬಲ್ಯ, ಗೀತಾ ಕರಾಯ (ವಿಕ್ರಮಾದಿತ್ಯ,) ದಿವಾಕರ ಆಚಾರ್ಯ ಗೇರುಕಟ್ಟೆ (ವಿಭಾಕರ), ಹರೀಶ ಆಚಾರ್ಯ ಬಾರ್ಯ(ಆಸ್ಥಾನ ವಿದ್ವಾಂಸ), ಆಶಾಲತಾ […]
ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ Read More »










