ಸುದ್ದಿ

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ

ಇಫ್ತಾರ್‌ ಕೂಟಕ್ಕೆ ಕುಡುಕರನ್ನು ಆಹ್ವಾನಿಸಿದ್ದಕ್ಕೆ ಫತ್ವಾ ಚೆನ್ನೈ: ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿರುವ ತಮಿಳಿನ ಖ್ಯಾತ ಹೀರೊ ವಿಜಯ್‌ ವಿರುದ್ಧ ಉತ್ತರ ಪ್ರದೇಶದ ಬರೇಲಿಯ ಸುನ್ನಿ ಮುಸ್ಲಿಮ್‌ ಮಂಡಳಿ ಫತ್ವಾ ಜಾರಿಗೊಳಿಸಿದೆ. ಅಖಿಲ ಭಾರತ ಮುಸ್ಲಿಮ್‌ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಚಶ್ಮೆ ದಾರೂಲ್‌ ಇಫ್ತಾದ ಮುಖ್ಯ ಮುಫ್ತಿ ಆಗಿರುವ ಮೌಲಾನ ಶಹಾಬುದ್ದೀನ್‌ ರಝ್ವಿ ಬರೇಲಿ ಅವರು ನಟ ವಿಜಯ್‌ ವಿರುದ್ಧ ಫತ್ವಾ ಜಾರಿಗೊಳಿಸಿದ್ದಾರೆ. ರಮ್ಜಾನ್‌ ಉಪವಾಸ ವ್ರತದ ಸಂದರ್ಭದಲ್ಲಿ ಆಯೋಜಿಸಿದ ಇಫ್ತಾರ್‌ ಕೂಟಕ್ಕೆ ಮದ್ಯ ಸೇವಿಸುವವರನ್ನು ಮತ್ತು […]

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ Read More »

ಐಪಿಎಲ್‌ ಪಂದ್ಯಗಳ ಮೇಲೆ ಮತ್ತೆ ಫಿಕ್ಸಿಂಗ್‌ ಕರಿನೆರಳು

ಉಡುಗೊರೆ, ಪಾರ್ಟಿಗಳ ಮೂಲಕ ಆಟಗಾರರನ್ನು ಸೆಳೆಯಲು ಯತ್ನಿಸುತ್ತಿರುವ ಉದ್ಯಮಿ ಮುಂಬಯಿ: ಐಪಿಎಲ್‌ ಮೇಲೆ ಮತ್ತೊಮ್ಮೆ ಫಿಕ್ಸಿಂಗ್‌ ಕರಿನೆರಳು ಆವರಿಸಿದೆ. ಹೈದರಾಬಾದ್‌ ಮೂಲದ ಉದ್ಯಮಿಯೊಬ್ಬ ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ ಪಂದ್ಯಗಳನ್ನು ಫಿಕ್ಸ್‌ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಗುಪ್ತ ಮಾಹಿತಿ ಸಿಕ್ಕಿದ ಬಳಿಕ ಬಿಸಿಸಿಐ ಅಲರ್ಟ್‌ ಆಗಿದೆ.ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ ಐಪಿಎಲ್‌ ಲೀಗ್‌ನ ಎಲ್ಲ 10 ತಂಡಗಳಿಗೆ ಫಿಕ್ಸಿಂಗ್‌ ಬಗ್ಗೆ ಎಚ್ಚರಿಕೆ ರವಾನಿಸಿ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ಕೂಡಲೇ ತಿಳಿಸಿ ಎಂದು ಸೂಚಿಸಿದೆ.ಉದ್ಯಮಿ

ಐಪಿಎಲ್‌ ಪಂದ್ಯಗಳ ಮೇಲೆ ಮತ್ತೆ ಫಿಕ್ಸಿಂಗ್‌ ಕರಿನೆರಳು Read More »

ಶುಕ್ರವಾರ ಅಡ್ಯಾರಿನಲ್ಲಿ ವಕ್ಫ್‌ ಕಾಯ್ದೆ ವಿರುದ್ಧ ಬೃಹತ್‌ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗ ಬಳಸಲು ಸೂಚನೆ ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಅಡ್ಯಾರ್‌ ಕಣ್ಣೂರಿನಲ್ಲಿ ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕನಿಷ್ಠ 50 ಸಾವಿರ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಹೇಳಿದ್ದು, ಈ ಹಿನ್ನೆಲೆಯಲ್ಲಿ, ಶುಕ್ರವಾರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರತಿಭಟನೆಯಿಂದಾಗಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಮಾರ್ಗಗಳಲ್ಲಿ ತೀವ್ರ ವಾಹನ

ಶುಕ್ರವಾರ ಅಡ್ಯಾರಿನಲ್ಲಿ ವಕ್ಫ್‌ ಕಾಯ್ದೆ ವಿರುದ್ಧ ಬೃಹತ್‌ ಪ್ರತಿಭಟನೆ Read More »

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ

ಮೋದಿ, ಅಮಿತ್‌ ಶಾ ಕರ್ನಾಟಕ ಸರಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ. ಒಗ್ಗಟ್ಟಾಗಿ ಇರದೆ ಹೋದರೆ ಸರ್ಕಾರ ಉರುಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತುಮ್ಮೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ನೀವು ಹುಷಾರಾಗಿರಬೇಕು. ಮೋದಿ, ಅಮಿತ್ ಶಾ ನಿಮ್ಮ ಸರ್ಕಾರ ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪವಿದ್ದರೂ ಒಗ್ಗಟ್ಟಾಗಿರಬೇಕು ಎಂದು ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಕಿವಿಮಾತು

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ Read More »

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ

ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಭೀತಿ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ಪ್ರತಿಭಟಿಸಿ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರವನ್ನು ಇಂದಿನಿಂದ ಮತ್ತಷ್ಟು ತೀವ್ರರಗೊಳಿಸಲು ತೀವ್ರಗೊಳಿಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಲಾರಿಗಳು ನಿಂತಲ್ಲೇ ನಿಂತಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗುತ್ತಿದ್ದು, ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಅಭಾವದ ಬಿಸಿ ತಟ್ಟಲು ಶುರುವಾಗಿದೆ. ಮಾರುಕಟ್ಟೆಗಳಲ್ಲಿ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಅನೇಕ ವಸ್ತುಗಳು ದುಬಾರಿಯಾಗುತ್ತಿವೆ.ಲಾರಿ ಮುಷ್ಕರವನ್ನು ನೆಪವಾಗಿಟ್ಟುಕೊಂಡು ಕಾಳಸಂತೆ ದಂಧೆಕೋರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಬನ್ನೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು ಸಾಧ್ಯ. ಮಕ್ಕಳು ಎಳವೆಯಿಂದಲೇ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಅಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ Read More »

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ

ಪುತ್ತೂರು: ಸವಣೂರು ಗ್ರಾಮದ ಪರಣೆ- ತುಳಸಿಪುರಂನಲ್ಲಿ ಶ್ರೀ ದೇವಿ ಸೇವಾ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಏ. 14 ರಂದು ಬಿಸು ಆಚರಣೆ ನಡೆಯಿತು. ಬೆಳಿಗ್ಗೆ ಬಿಸು ಕಣಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದವನ್ನು ಪಡೆದ ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನ ಬಿಸು ಪರ್ಬದ ವಿಶೇಷ ಸಹಭೋಜನ ನಡೆಯಿತು. ತುಳಸಿಪುರಂ ಶ್ರೀ ದೇವಿ ಸೇವಾ ಸಮಿತಿಯ ಸಂಚಾಲಕ ಪದ್ಮಯ್ಯ ಗೌಡ ಪರಣೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ Read More »

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 56ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.17 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಪುತ್ತೂರು ಜಾತ್ರೆಯ ಜೊತೆಯಲ್ಲಿ ಸೀನಿಪ್ರಿಯರಿಗೆ ಭಾವ ತೀರ ಯಾನ ನೋಡುವ ಅವಕಾಶವಿದೆ.

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ

ನ್ಯಾಶನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ಗೆ ಸಂಕಷ್ಟ ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ದಿಲ್ಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುವುದರೊಂದಿಗೆ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ನ್ಯಾಶನಲ್‌ ಹೆರಾಲ್ಡ್‌ನ ಕೋಟಿಗಟ್ಟಲೆ ಮೊತ್ತದ ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ನ

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ Read More »

ಬಿಜೆಪಿ ಸಕ್ರಿಯ ಕಾರ್ಯಕರ್ತ ರಮೇಶ್ ನಿಧನ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತರನ್ನು ರಮೇಶ್(45) ಎನ್ನಲಾಗಿದೆ. ರಮೇಶ್ ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಸಾಲೆತ್ತೂರಿನಲ್ಲಿ ಆಚರಿಸಲು ಶ್ರಮ ವಹಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಬಿಜೆಪಿ ಸಕ್ರಿಯ ಕಾರ್ಯಕರ್ತ ರಮೇಶ್ ನಿಧನ Read More »

error: Content is protected !!
Scroll to Top