ಸುದ್ದಿ

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ

ಪತಿಯಿಂದಲೇ ಹಲ್ಲೆಗೊಳಗಾದ ನಟಿ; ಆಸ್ಪತ್ರಗೆ ದಾಖಲು ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮೇಲೆ ಪತಿಯೇ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಯಾನೆ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಶ್ರುತಿ ನಟಿಸಿರುವ ನಟಿಯ ಮೇಲೆ ಜುಲೈ 4ರಂದು ಹಲ್ಲೆಯಾಗಿದ್ದ ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20 […]

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ Read More »

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರನಿಗೆ ನೆರವಾಗಿದ್ದ ವೈದ್ಯ ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಟಿ.ನಾಸಿರ್‌ಗೆ ನೆರವು ನೀಡಿದ್ದ ಮನೋವೈದ್ಯ ಡಾ.ನಾಗರಾಜ್‌ ನಾಸಿರ್‌ ಸೇರಿದಂತೆ ಹಲವು ಕೈದಿಗಳಿಗೆ 300ಕ್ಕೂ ಹೆಚ್ಚು ಮೊಬೈಲ್‌ ಪೂರೈಸಿದ್ದ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಎಲ್​ಇಟಿ ಉಗ್ರ ಟಿ.ನಾಸೀರ್​​ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ನೀಡಿದ್ದ ಪ್ರಕರಣ ಸಂಬಂಧ ಬಂಧಿತರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಈ ಸಂದರಭದಲ್ಲಿ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಬಂಧಿತ ಮನೋವೈದ್ಯ ಡಾ.

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌ Read More »

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ

ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂಬ ಕುಹಕಕ್ಕೆ ಬೇಸತ್ತು ಕೃತ್ಯ ನವದೆಹಲಿ: ರಾಷ್ಟ್ರೀಯ ಟೆನ್ನಿಸ್‌ ಆಟಗಾರ್ತಿಯನ್ನು ಅವರ ತಂದೆಯ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಗುರುಗಾಂವ್‌ನಲ್ಲಿ ಸಂಭವಿಸಿದೆ. ರಾಧಿಕಾ ಯಾದವ್‌ (25) ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಊರಿನ ಜನ ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂದು ಜನರು ಕುಹಕವಾಡುತ್ತಿರುವುದರಿಂದ ಬೇಸತ್ತು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಧಿಕಾ ಯಾದವ್‌ ಟೆನ್ನಿಸ್‌ ಅಕಾಡೆಮಿಯೊಂದನ್ನು ನಡೆಸುತ್ತಿದ್ದು, ಊರವರ ಚುಚ್ಚುನುಡಿಗಳಿಂದ ಬೇಸತ್ತ ದೀಪಕ್‌ ಯಾದವ್‌

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ Read More »

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು

ಅಪಘಾತವಾದ ಕಾರನ್ನು ಬಿಡುಗಡೆ ಮಾಡಲು 50 ಸಾವಿರ ಲಂಚ ಕೇಳಿದ್ದ ಪೊಲೀಸರು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲೀಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು Read More »

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ

ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಶಾಮೀಲಾಗಿರುವ ಆರೋಪಿ ಉಡುಪಿ: ಉಡುಪಿ ಭಾಗದಲ್ಲಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಕುಖ್ಯಾತ ಗರುಡ ಗ್ಯಾಂಗಿನ ಓರ್ವ ಸದಸ್ಯನನ್ನು ಪೊಲೀಸರು ಬಂಧಿಸಿ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದರು. ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿರುವ ಕಬೀರ್ 2005ರಿಂದ ಕೊಲೆ, ಕೊಲೆಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು,

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ Read More »

ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು

ಬಾಹ್ಯಾಕಾಶ ನಿಲ್ದಾಣದಲ್ಲಿ 250 ಸೂರ್ಯೋದಯಗಳನ್ನು ಕಂಡಿರುವ ಗಗನಯಾತ್ರಿಗಳು ನವದೆಹಲಿ: ಎರಡು ವಾರಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಕಳೆದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಮುಂದಿನ ವಾರ ಭೂಮಿಗೆ ಮರಳಲಿದ್ದಾರೆ. ಆಕ್ಸಿಯಮ್-4 (ಆಕ್ಸ್ -4) ಮಿಷನ್ ಗಗನಯಾತ್ರಿಗಳು ಜುಲೈ 14ರಂದು ಐಎಸ್‌ಎಸ್‌ನಿಂದ ಹಿಂತಿರುಗಲಿದ್ದಾರೆ ಎಂದು ನಾಸಾ ಗುರುವಾರ ಪ್ರಕಟಿಸಿದೆ. ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ. ಆಕ್ಸಿಯಮ್-4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಕಾರ್ಯಾಚರಣೆಯನ್ನು ಅನ್‌ಡಾಕ್ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ. ಅನ್‌ಡಾಕ್

ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು Read More »

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ

ಕರ್ನಾಟಕದ ವಿಜಯಪುರದಲ್ಲಿ ತರಕಾರಿ ವ್ಯಾಪಾರಿ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಬೆಂಗಳೂರು: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಿಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕರ್ನಾಟಕದ ವಿಜಯಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿಯ ಮಹಿಳೆಯನ್ನು ವಿವಾಹವಾಗಿ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. 1998ರ ಫೆಬ್ರವರಿ 14ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ Read More »

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ

298 ಮಂದಿಯ ಸಾವಿಗೆ ರಷ್ಯಾವೇ ನೇರ ಹೊಣೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಸ್ಟ್ರಾಸ್‌ಬರ್ಗ್: 283 ಪ್ರಯಣಿಕರು ಮತ್ತು 15 ಸಿಬ್ಬಂದಿ ಸಾವಿಗೀಡಾಗಿದ್ದ ಮಲೇಷ್ಯಾದ ನಾಗರಿಕ ಯಾನ ವಿಮಾನ ಪತನಕ್ಕೆ ಯಾವುದೇ ತಾಂತ್ರಿಕ ದೋಷ ಕಾರಣವಲ್ಲ, ರಷ್ಯಾದ ಕ್ಷಿಪಣಿ ಬಡಿದು ಈ ವಿಮಾನ ಪತನಗೊಂಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಯುರೋಪ್‌ನ ಉನ್ನತ ಮಾನವ ಹಕ್ಕುಗಳ ನ್ಯಾಯಾಲಯ ಬಹಿರಂಗಪಡಿಸಿದೆ. 2014ರ ಜುಲೈ 17ರಂದು ಮಲೇಷ್ಯಾ ಏರ್‌ಲೈನ್ಸ್‌ MH17 ಬೋಯಿಂಗ್‌ 777 ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲ 283 ಪ್ರಯಾಣಿಕರು

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ Read More »

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ

ಬೆಂಗಳೂರಿನ ಜನನಿಬಿಢ ರಸ್ತೆಗಳಲ್ಲಿ ನಡೆದುಕೊಂಡು ಹೋಗುವವರ ವಿಡಿಯೋ ಮಾಡುತ್ತಿದ್ದ ಆರೋಪಿ ಬೆಂಗಳೂರು: ಬೆಂಗಳೂರಿನ ಜನನಿಬಿಢ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ವಿಡಿಯೋ ಶೂಟ್‌ ಮಾಡಿ ಅಸಭ್ಯ ಕಮೆಂಟ್‌ಗಳೊಂದಿಗೆ ಇನ್‌ಗ್ರಾಂಗೆ ಅಪ್‌ಲೋಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬನಶಂಕರಿ, ಕೋರಮಂಗಲ ಮತ್ತಿತರೆಡೆ ಸಾರ್ವಜನಿಕ ರಸ್ತೆಯ ಜನಜಂಗುಳಿಯ ವಿಡಿಯೋ ಮಾಡುತ್ತಿದ್ದೇನೆ ಎಂದು ಜನರನ್ನು ನಂಬಿಸಿ ರಹಸ್ಯವಾಗಿ ಯುವತಿಯರ ವಿಡಿಯೋ ಮತ್ತು ಫೋಟೊ ಶೂಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಕೆ.ಆರ್ ಪುರಂ ನಿವಾಸಿ

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

error: Content is protected !!
Scroll to Top