ಸುದ್ದಿ

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ

ಈಗಾಗಲೇ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಅರಣ್ಯ ನಾಶವಾಗಿದೆ ಎಂದ ಪರಿಸರ ಸಚಿವಾಲಯ ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ತಿರಸ್ಕರಿಸಿದೆ. ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರ […]

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ Read More »

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ

ಭೀಕರ ಕೃತ್ಯ ಎಸಗಿದ ಬಳಿಕ ಗ್ರಾಮಕ್ಕೆ ಗ್ರಾಮವೇ ಪಲಾಯನ ಪಾಟ್ನಾ: ಮಾಟ ಮಂತ್ರ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರು ಸದಸ್ಯರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಪೂರ್ನಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ಪ್ರದೇಶದ ಟೆಟ್ಗಾಮಾ ಎಂಬ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಭೀಕರ ಕೊಲೆ ಸುತ್ತಮುತ್ತಲೂ ಆಘಾತ ಸೃಷ್ಟಿಸಿದೆ. ಕೃತ್ಯ ಎಸಗಿದ ಎಲ್ಲ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಈ ಭಯಾನಕ ಘಟನೆಯು 4 ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದೆ.

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ Read More »

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಸೋಮವಾರ, ಶನಿವಾರ ಮೊಟ್ಟೆ ಕೊಡದ ಕುರಿತು ದೂರು ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನಿವಾರಿಸುವ ಉದ್ದೇಶದಿಂದ 1ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುತ್ತಿದ್ದಾರೆ. ಸೋಮವಾರ ಮತ್ತು ಶನಿವಾರ

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ Read More »

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಸಚಿವ ಜಮೀರ್‌ 10 ಲ.ರೂ. ; ಸ್ಪೀಕರ್‌ ಯು.ಟಿ.ಖಾದರ್‌ 5 ಲ.ರೂ. ವೈಯಕ್ತಿಕ ನೆಲೆಯಲ್ಲಿ ಕೊಡುಗೆ ಮಂಗಳೂರು: ನಗರದ ಕುಡುಪು ಸಮೀಪ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ ವಯನಾಡಿನ ಅಶ್ರಫ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಧನ ವಿತರಿಸಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ನಿಯೋಗ ಆಶ್ರಫ್‌ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಸಂದರ್ಭದಲ್ಲಿ ಪರಿಹಾರದ ಚೆಕ್‌ ಹಸ್ತಾಂತರಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ

ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ Read More »

ರೈತನನ್ನು ಜೀವಂತವಾಗಿ ನುಂಗಿದ ದೈತ್ಯ ಹೆಬ್ಬಾವು

ನಾಪತ್ತೆಯಾದ ರೈತನ ಶವ ಸಿಕ್ಕಿದ್ದು 26 ಅಡಿ ಉದ್ದದ ಹೆಬ್ಬಾವಿನ ಹೊಟ್ಟೆಯಲ್ಲಿ ಜಕಾರ್ತ : ನಾಪತ್ತೆಯಾಗಿದ್ದ ರೈತನೊಬ್ಬನ ಶವ ದೈತ್ಯ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾದ ಬೆಚ್ಚಿಬೀಳಿಸಿದ ಘಟನೆ ಇಂಡೋನೇಷ್ಯಾದಲ್ಲಿ ಸಂಭವಿಸಿದೆ. ಇಂಡೋನೇಷ್ಯಾದ ದಕ್ಷಿಣ ಬುಟಾನ್ ಜಿಲ್ಲೆಯ 63 ವರ್ಷದ ರೈತ 26 ಅಡಿ ಉದ್ದವಿದ್ದ ಹೆಬ್ಬಾವಿನ ಹೊಟ್ಟೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ರೈತ ತೋಟಕ್ಕೆ ಹೋದವರು ಹಿಂದಿರುಗಿ ಬಂದಿರಲಿಲ್ಲ. ಹುಡುಕಾಡಿದಾಗ ಮಧ್ಯಾಹ್ನ 2.30ರ ಸುಮಾರಿಗೆ ಹಳ್ಳಿಯ ಜನರು ಹೆಬ್ಬಾವಿನ ಹೊಟ್ಟೆಯಲ್ಲಿ ಶವವನ್ನು ಪತ್ತೆ ಮಾಡಿದ್ದಾರೆ. ತೋಟದಲ್ಲಿ ಒಂದು ಹೆಬ್ಬಾವು

ರೈತನನ್ನು ಜೀವಂತವಾಗಿ ನುಂಗಿದ ದೈತ್ಯ ಹೆಬ್ಬಾವು Read More »

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ

ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆಗಿಳಿದ ದೊಡ್ಡಬಳ್ಳಾಪುರದ ಜನರು ಬೆಂಗಳೂರು: ನೇತ್ರಾವತಿಯ ಉಪನದಿಯಾದ ಎತ್ತಿನಹೊಳೆಯ ಹರಿವನ್ನು ತಿರುಗಿಸಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಿಂದಲೂ ವಿರೋಧ ಇದೆ. ಆದರೂ ಸರ್ಕಾರ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಈಗ ಇದಕ್ಕೆ ಬಯಲುಸೀಮೆಯಲ್ಲೂ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆಯ ನೀರು ಸಂಗ್ರಹಿಸುವ ಸಲುವಾಗಿ ಬೃಹತ್‌ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಲಕ್ಕೆನಹಳ್ಳಿ ಬಳಿ‌ ಎತ್ತಿನಹೊಳೆ‌

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ Read More »

ದಿಢೀರ್‌ ಪ್ರವಾಹಕ್ಕೆ 82 ಮಂದಿ ಬಲಿ; 41 ಜನರು ನಾಪತ್ತೆ

ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದಾರೆ. 41 ಮಂದಿ ಕಾಣೆಯಾಗಿದ್ದಾರೆ. ಕಳೆದ 100 ವರ್ಷಗಳಲ್ಲೇ ಇದು ಅತ್ಯಂತ ಭೀಕರ ಪ್ರವಾಹ ಎನ್ನಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚಿನ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇಲ್ಲಿ ವಿಷಪೂರಿತ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಲಾಗಿದೆ. ಮೃತರಿಗೆ

ದಿಢೀರ್‌ ಪ್ರವಾಹಕ್ಕೆ 82 ಮಂದಿ ಬಲಿ; 41 ಜನರು ನಾಪತ್ತೆ Read More »

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ

ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ದುಸ್ಥಿತಿ

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ Read More »

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ

3 ವರ್ಷ ಜೈಲು, 5 ಲ.ರೂ. ದಂಡ ವಿಧಿಸುವ ಕಾನೂನು ರಚನೆಗೆ ಮುಂದಾದ ಸರ್ಕಾರ ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಷೇಧಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್‌,

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ Read More »

ಎಡ್ಜ್‌ಬಾಸ್ಟನ್‌ನಲ್ಲಿ 6 ದಶಕಗಳ ಕಾಯುವಿಕೆಯ ಬಳಿಕ ಟೀ ಇಂಡಿಯಾಕ್ಕೆ ದಕ್ಕಿದ ಮೊದಲ ಗೆಲುವು

ಹಲವು ಕಾರಣಗಳಿಗೆ ವಿಶೇಷವಾಗಿದೆ ಶುಭಮನ್‌ ಗಿಲ್‌ ಪಡೆಯ ಟೆಸ್ಟ್‌ ಜಯ ಲಂಡನ್‌ : ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ದಕ್ಕಿದ ಅದ್ಭುತ ಗೆಲುವು ಹಲವು ಕಾರಣಗಳಿಂದಾಗಿ ಗಮನ ಸೆಳೆದಿದೆ. ಮುಖ್ಯವಾಗಿ ಸ್ಟಾರ್‌ ಆಟಗಾರರಿಲ್ಲದ, ಯುವ ಕ್ರಿಕೆಟಿಗರಿಂದಲೇ ತುಂಬಿದ ಟೀಂ ಇಂಡಿಯಾ ಹೊಸ ನಾಯಕನ ನೇತೃತ್ವದಲ್ಲಿ ಈ ಅದ್ಭುತ ಸಾಧನೆ ಮಾಡಿದೆ. ಇದಕ್ಕೂ ಮಿಗಿಲಾಗಿ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಸುಮಾರು ಆರು ದಶಕಗಳ ಕಾಯುವಿಕೆಯ ಬಳಿಕ ಭಾರತಕ್ಕೆ ಮೊದಲ ಗೆಲುವು ದಕ್ಕಿದೆ. ಶುಭ್‌ಮನ್ ಗಿಲ್

ಎಡ್ಜ್‌ಬಾಸ್ಟನ್‌ನಲ್ಲಿ 6 ದಶಕಗಳ ಕಾಯುವಿಕೆಯ ಬಳಿಕ ಟೀ ಇಂಡಿಯಾಕ್ಕೆ ದಕ್ಕಿದ ಮೊದಲ ಗೆಲುವು Read More »

error: Content is protected !!
Scroll to Top