ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ
ನಾವು ತಪ್ಪೇ ಮಾಡಿಲ್ಲ, ಹೀಗಾಗಿ ಕಪ್ಪುಚುಕ್ಕೆ ಇಲ್ಲ ಎಂದು ಸಮರ್ಥನೆ ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಸಂಪೂರ್ಣ ಹೊಣೆ ಪೊಲೀಸರದ್ದೇ, ಸರ್ಕಾರ ತಪ್ಪೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಘಟನೆಯಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್ […]
ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ Read More »










