ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ   ಕಣ್ಣಿನ ತಪಾಸಣಾ ಶಿಬಿರ

ವಿಟ್ಲ :  ತಾಲೂಕಿನ  ಅಳಿಕೆ ವಲಯದ   ನಿರ್ಕಜೆ   ಕಾರ್ಯ ಕ್ಷೇತ್ರದಲ್ಲಿ  ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಅಳಿಕೆ ಒಕ್ಕೂಟದ   ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ  ವಲಯ ಮಟ್ಟದಲ್ಲಿ  ಆಯೋಜನೆ  ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಪಂಚಾಯತ್ ಅಧ್ಯಕ್ಷರು ರಾಘವ ಸಾರಡ್ಕ  ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು   ದಕ್ಷಿಣ ಕನ್ನಡ- 2 ಜಿಲ್ಲಾ ನಿರ್ದೇಶಕರಾದ  ಬಾಬು ನಾಯ್ಕ್  ನೆರವೇರಿಸಿದರು.  ಕಾರ್ಯಕ್ರಮದಲ್ಲಿ  ಗೋಕುಲ ದಾಸ್ ಭಕ್ತ, ಸತ್ಯನಾರಾಯಣ ಭಟ್, ಡಾ. ಶಾಂತರಾಜ್, ಡಾ. ಅಶ್ವಿನಿ ಸಾಗರ್, […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ   ಕಣ್ಣಿನ ತಪಾಸಣಾ ಶಿಬಿರ Read More »

ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯ : ರವಿ ಕುಮಾರ್ ಎನ್. | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ‘ವಿವೇಕ ಅಭಿನಂದನಮ್’

ಪುತ್ತೂರು: ವಿದ್ಯಾರ್ಥಿಗಳು ಕೊಠಡಿಯೊಳಗೆ ಉಳಿದರೆ ಯಶಸ್ಸು ಸಾಧಿಸಲಾಗುವುದಿಲ್ಲ. ಶಿಕ್ಷಣದಲ್ಲಿ ಅನುತ್ತೀರ್ಣರಾದವರು, ಜೀವನದಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಗ್ರ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿ ಕುಮಾರ್ ಎನ್. ಹೇಳಿದರು. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ವಿವೇಕ ಅಭಿನಂದನಮ್ ನಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ವಿವೇಕಾನಂದ

ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯ : ರವಿ ಕುಮಾರ್ ಎನ್. | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ‘ವಿವೇಕ ಅಭಿನಂದನಮ್’ Read More »

ಬಕ್ರೀದ್ ಮುಂತಾದ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಆಗದಂತೆ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು : ಡಾ.ಕೃಷ್ಣ ಪ್ರಸನ್ನ | ರಾತ್ರಿ ವೇಳೆ ಪೊಲೀಸರು ಕಾರ್ಯಕರ್ತರ ಮನೆಗೆ ತೆರಳಿ ಫೋಟೊ ತೆಗೆಯುತ್ತಿದ್ದು, ಹೆಚ್ಚು ಕಡಿಮೆಯಾದರೆ ಪೊಲೀಸ್ ಇಲಾಖೆಯೇ ನೇರ ಹೊಣೆ

ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯುವುದು ಹಾಗೂ ಹಿಂಸಾತ್ಮಕವಾಗಿ ಗೋವು ಸಾಗಾಟ ಮಾಡುವುದರ ಕುರಿತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕಾರ್ಯಕರ್ತರ ಮನೆಗೆ ರಾತ್ರಿ ವೇಳೆ ಪೊಲೀಸರು ತೆರಳಿ ಸೆಲ್ಪಿ ತೆಗೆಯುವ ಮೂಲಕ ಭಯ ಉಂಟು ಮಾಡುವ ಕಾರ್ಯಕ್ಕೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಆಗ್ರಹಿಸಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪೊಲೀಸರು ರಾತ್ರಿ ವೇಳೆ ಕಾರ್ಯಕರ್ತರ ಮನೆಗಳಿಗೆ ತೆರಳಿ ಮನೆಯವರನ್ನು ಹೊರಗೆ ಕರೆದು

ಬಕ್ರೀದ್ ಮುಂತಾದ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಆಗದಂತೆ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು : ಡಾ.ಕೃಷ್ಣ ಪ್ರಸನ್ನ | ರಾತ್ರಿ ವೇಳೆ ಪೊಲೀಸರು ಕಾರ್ಯಕರ್ತರ ಮನೆಗೆ ತೆರಳಿ ಫೋಟೊ ತೆಗೆಯುತ್ತಿದ್ದು, ಹೆಚ್ಚು ಕಡಿಮೆಯಾದರೆ ಪೊಲೀಸ್ ಇಲಾಖೆಯೇ ನೇರ ಹೊಣೆ Read More »

ಪಾಕಿಸ್ತಾನದಲ್ಲಿ ನೀರಿಗಾಗಿ ಶುರುವಾಗಿದೆ ಹಾಹಾಕಾರ

ಸಿಂಧೂ ನದಿ ಒಪ್ಪಂದ ಪರಿಣಾಮ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಇಳಿಮುಖ ಇಸ್ಲಾಮಾಬಾದ್ : ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಬುದ್ಧಿಕಲಿಸಲು ಭಾರತ ಕೈಗೊಂಡ ಸಿಂಧೂ ಜಲ ಒಪ್ಪಂದ ರದ್ದತಿಯ ಪರಿಣಾಮ ಈಗಲೇ ಅಲ್ಲಿ ಗೋಚರಿಸತೊಡ ಗಿದೆ. ಪಾಕಿಸ್ತಾನಕ್ಕೆ ಹೋಗುತ್ತಿದ್ದ ಬಹುಪಾಲು ನೀರನ್ನು ತಡೆ ಹಿಡಿದ ಪರಿಣಾಮ ಪಾಕಿಸ್ತಾನದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅಲ್ಲಿನ ಪ್ರಮುಖ ಬೆಳೆಗಳು ಕೂಡ ಅಪಾಯದಲ್ಲಿವೆ. ವಿದೇಶಗಳಲ್ಲಿ ಭಿಕ್ಷಾಟನೆ ಮಾಡಿ ದುಡ್ಡು ಸಂಗ್ರಹಿಸಿ ಬದುಕು ಸಾಗಿಸುತ್ತಿರುವ ಪಾಕಿಸ್ತಾನದಲ್ಲಿ ಬಿತ್ತನೆ ಕಾಲ ಬಂದಾಗ ಪರಿಸ್ಥಿತಿ ತೀರಾ ಕೆಟ್ಟದಾಗಿರಲಿದೆ.

ಪಾಕಿಸ್ತಾನದಲ್ಲಿ ನೀರಿಗಾಗಿ ಶುರುವಾಗಿದೆ ಹಾಹಾಕಾರ Read More »

ತರಕಾರಿ ಸಾಗುಸುತ್ತಿದ್ದ ಪಿಕಪ್‌ ಪಲ್ಟಿ : ಚಾಲಕ ಗಂಭೀರ

ಚಿಕ್ಕಮಗಳೂರು : ಮಂಜು ಕವಿದರಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಅವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತರಕಾರಿ ಸಾಗುಸುತ್ತಿದ್ದ ಪಿಕಪ್‌ ಪಲ್ಟಿ : ಚಾಲಕ ಗಂಭೀರ Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌

ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಪಬ್‌ ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌ Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ

ಟ್ರಕ್‌ಗಳಲ್ಲಿ ಡ್ರೋನ್‌ಗಳನ್ನು ಸಾಗಿಸಿ ವಾಯುನೆಲೆಗಳ ಮೇಲೆ ದಾಳಿ ಮಾಡಿದ ಉಕ್ರೇನ್‌ ಮಾಸ್ಕೊ : ಒಂದೆಡೆ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲಿಸಲು ಪ್ರಯತ್ನ ನಡೆಯುತ್ತಿದ್ದರೆ ಇನ್ನೊಂದೆಡೆ ಕಾಳಗ ಭೀಕರ ಸ್ವರೂಪ ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಆರಂಭವಾಗುವ ಮೊದಲೇ ಭಾನುವಾರ ಉಕ್ರೇನ್ ರಷ್ಯಾದ ವಾಯುನೆಲೆಗಳ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ನಾಶಮಾಡಿದೆ. ಈ ದಾಳಿ ಉಕ್ರೇನಿನ ಗುಪ್ತಚರ ಸಂಸ್ಥೆಗಳು ದೀರ್ಘಕಾಲದಿಂದ ಯೋಜಿಸಿ ಮಾಡಿದ ಕಾರ್ಯಾಚರಣೆಯಾಗಿತ್ತು. ಉಕ್ರೇನಿಯನ್ ಭದ್ರತಾ

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ Read More »

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ

ಟ್ಯಾಕ್ಸಿ ಸ್ವಚ್ಛಗೊಳಿಸುತ್ತಿದ್ದಾಗ ಗುಂಡಿಕ್ಕೆ ಕೊಂದ ದುಷ್ಕರ್ಮಿಗಳು ರಿಯಾದ್: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಕೊಲೆಯಾದ ಟ್ಯಾಕ್ಸಿ ಚಾಲಕನನ್ನು ಕಾಸರಗೋಡು ಕುತ್ತಿಕೋಲ್ ಏಣಿಯಾಡಿಯ 42 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಹೋಗಿದ್ದರು ಎನ್ನಲಾಗಿದೆ. ಬಿಶಾ

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ Read More »

error: Content is protected !!
Scroll to Top