ಸುದ್ದಿ

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು

ಸುಳ್ಯ: ಲಾರಿ ಮತ್ತು ಬೈಕ್ ನಡುವೆ ತೀರ್ವ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂದು ಪತ್ತೆಹಚ್ಚಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದಿದ್ದಾನೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್ […]

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು Read More »

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು

ಹೋಳಿಯ ಯಶಸ್ಸಿನ ಬಳಿಕ ಪೊಲೀಸರ ಇನ್ನೊಂದು ಕಟ್ಟುನಿಟ್ಟಿನ ಸೂಚನೆ ಲಖನೌ: ಹೋಳಿ ಹಬ್ಬದ ಬಣ್ಣದಿಂದ ಸಮಸ್ಯೆಯಾಗುವುದಿದ್ದರೆ ಮನೆಯೊಳಗೆ ನಮಾಜು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಉತ್ತರ ಪ್ರದೇಶ ಪೊಲೀಸರು ಈಗ ಈದ್-ಉಲ್-ಫಿತರ್ ಮತ್ತು ರಮ್ಜಾನ್‌ನ ಕೊನೆಯ ಶುಕ್ರವಾರದಂದು ರಸ್ತೆಗಳಲ್ಲಿ ನಮಾಜ್ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಅಂತಹವರ ಪಾಸ್‌ಪೋರ್ಟ್‌ ಹಾಗೂ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬಹುದು ಎಂದು ಮೀರತ್ ಪೊಲೀಸ್ ಅಧೀಕ್ಷಕ (ನಗರ) ಆಯುಷ್ ವಿಕ್ರಮ್

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು Read More »

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ

ಕೊಲ್ಲೂರು, ಕುಕ್ಕೆ ಸಹಿತ ಪ್ರಮುಖ ದೇವಸ್ಥಾನಗಳ ಪ್ರಸಾದ ಆನ್‌ಲೈನ್‌ ಮೂಲಕ ವಿತರಣೆ ಬೆಂಗಳೂರು: ಇನ್ನು ಮುಂದೆ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳ ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ. ಕಲ್ಲುಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಬಿಲ್ವಪತ್ರೆ, ಕುಂಕುಮ, ಹೂವಿನ ಪ್ರಸಾದವನ್ನು ಭಕ್ತರು ತಾವಿದ್ದಲ್ಲಿಗೆ ತರಿಸಿಕೊಳ್ಳಬಹುದು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್​ಲೈನ್ ಮೂಲಕ ವಿತರಿಸುವ ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ‌ಸಚಿವ ರಾಮಲಿಂಗಾರೆಡ್ಡಿ

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ Read More »

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ

ಕಥುವಾದಲ್ಲಿ ಐದು ದಿನಗಳಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಈ ಗುಂಡಿನ ಕಾಳಗದಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಹಾಗೂ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಥುವಾದಲ್ಲಿ ಉಗ್ರ ಬೇಟೆ ನಡೆಯುತ್ತಿದ್ದು, ನಿನ್ನೆ ರಾತ್ರಿ ತೀವ್ರ ಕಾಳಗ ನಡೆದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.ಕಥುವಾ ಜಿಲ್ಲೆಯ ಜುಥಾನ ಸಮೀಪ ದಟ್ಟಾರಣ್ಯದಲ್ಲಿ ಐವರು ಉಗ್ರರು ಅವಿತಿರುವ ಕುರಿತು ಮಾಹಿತಿ ಸಿಕ್ಕಿದ ಬಳಿಕ ಇಲ್ಲಿ ಕಾರ್ಯಾಚರಣೆ

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ

ರಾಜ್ಯದ ಇತರೆಡೆಗಳಿಗೂ ಹರಡಿದೆ ಚಿನ್ನ ಕಳ್ಳ ಸಾಗಾಟ ಜಾಲ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್‌ ಮುಖ್ಯ ಆರೋಪಿಯಾಗಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಸೆರೆಯಾಗಿರುವ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಮೇಲೆ ತನಿಖಾಧಿಕಾರಿಗಳು ಕಣ್ಣಿಟ್ಟಿದ್ದರು. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಮಳಿಗೆ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ

ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಸಬೇಕು ಬೆಂಗಳೂರು: ರಾಜ್ಯದಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಸ್ಮಾರ್ಟ್ ಮೀಟ‌ರ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಕೇಂದ್ರ ಇಂಧನ ಸಚಿವಾಲಯ ಫೆ.22ರಂದು ಹೊರಡಿಸಿದ್ದ ಅಧಿಸೂಚನೆ ಅನ್ವಯ ಕರ್ನಾಟಕ ಮತ್ತು ತೆಲಂಗಾಣ ಬಿಟ್ಟು ಬೇರೆ ಎಲ್ಲ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಜಾರಿಗೆ ತರಲಾಗಿದೆ. ಇತ್ತೀಚೆಗೆ ಕೇಂದ್ರ ಇಂಧನ ಸಚಿವರನ್ನು ಭೇಟಿ ಮಾಡಿದಾಗಲೂ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಸ್ಮಾರ್ಟ್‌ ಮೀಟರ್‌

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ  ಅನುದಾನ 

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗ ದಿಂದ  ಸಮುದಾಯ ಅಭಿವೃದ್ಧಿ ವಿಭಾಗ ದಿಂದ ಸಹಾಯಧನ ವಿತರಣೆ ಕಾರ್ಯಕ್ರಮ  ಮಾ.26ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ,(ರಿ) ಧರ್ಮಸ್ಥಳ ದ  ಸಮುದಾಯಭಿವೃಧಿ ವಿಭಾಗದಿಂದ ಹಿಂದೂ ರುದ್ರ ಭೂಮಿ ಯ ಕಟ್ಟಡ ರಚನೆ ಹಾಗೂ ಸಿಲಿಕಾನ್ ಚೆಂಬರ್ ಬಗ್ಗೆ ಸಮಿತಿಯು ಕ್ಷೇತ್ರಕ್ಕೆ ಬೇಡಿಕೆ ನೀಡಿದ್ದು,   250000 ಲಕ್ಷದ ಮಂಜೂರಾತಿ ಪತ್ರ ವನ್ನೂ ನೀಡಲಾಯಿತು.  ಬೋಳಂತೂರು ಗ್ರಾಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ  ಅನುದಾನ  Read More »

error: Content is protected !!
Scroll to Top