ಸುದ್ದಿ

ಇಂದು ನೀಟ್‌ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ

ರಾಜ್ಯದಲ್ಲಿ 1.49 ಲಕ್ಷ ಅಭ್ಯರ್ಥಿಗಳು; 381 ಪರೀಕ್ಷಾ ಕೇಂದ್ರಗಳು ಬೆಂಗಳೂರು: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಿವೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ […]

ಇಂದು ನೀಟ್‌ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ  – 05 ಮೇ  ಸಂಜೆ 6 .00 ಗಂಟೆಗೆ

ರಾಮಾಯಣ ಮಹಾಕಾವ್ಯ ನಮಗೆಲ್ಲರಿಗೂ ಗೌರವದ ಕಲಾಕೃತಿ. ಹಿಂದೂ ಪರಮಪವಿತ್ರ ಗ್ರಂಥವಾದ ಶ್ರೀ ರಾಮಾಯಣವು ನಮಗೆಲ್ಲರಿಗೂ ಸದಾ ಆದರ್ಶ ಪ್ರಾಯವಾಗಿರುವಂತಹ ಪ್ರಭು ಶ್ರೀರಾಮನ ಜೀವನದ ಚಿತ್ರಣ. ಪ್ರತಿಯೊಂದು ಜೀವಿಯೂ ತಾನು ಹೇಗೆ ಬದುಕಬೇಕು ಎಂಬುದರ ದೃಷ್ಟಾಂತರೂಪವನ್ನು  ಶ್ರೀರಾಮಾಯಣ ಮಹಾಕಾವ್ಯದಲ್ಲಿ ಅಳವಡಿಸಲಾಗಿದೆ. ಪಂಚವಟಿಯಲ್ಲಿ ರಾಮ ಲಕ್ಷ್ಮಣ ಸೀತೆಯರು ವನವಾಸ ಮಾಡುತ್ತಿರುವಾಗ ರಾವಣನಿಂದ ಅಪಹೃತಗೊಂಡ ಸೀತೆಯನ್ನು ಅರಸಿ ರಾವಣನ ವಧೆಯ ಬಳಿಕ ಮತ್ತೆ ಎಲ್ಲರೂ ಒಂದಾಗಿ ಅಯೋಧ್ಯೆಗೆ ಹಿಂದಿರುಗಿ ಪಟ್ಟಾಭಿಷೇಕವಾಗುವ ಕಥೆಯನ್ನು ಶ್ರೀರಾಮ ಪುನರಾಗಮನ ರೂಪಕದಲ್ಲಿ ಅಳವಡಿಸಲಾಗಿದೆ. ಮುಳಿಯ ದ  ನವೀಕೃತ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ  – 05 ಮೇ  ಸಂಜೆ 6 .00 ಗಂಟೆಗೆ Read More »

ಕಾಣಿಯೂರು (ಮೇ. 11) : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮ| ಸತ್ಯನಾರಯಣ ಪೂಜೆ

ಕಾಣಿಯೂರು : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮದ ವತಿಯಿಂದ 49ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ನರಸಿಂಹ ಜಯಂತಿ, ವಿಶೇಷ ಪೂಜೆ ಮೇ.11 ಭಾನುವಾರದಂದು ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮೇ. 6 ಮಂಗಳವಾರದಿಂದ ಪ್ರತಿದಿನ ಸಂಜೆ 6ಗಂಟೆಯಿಂದ 9ಗಂಟೆಯವರೆಗೆ ಆಹ್ವಾನಿತ ಭಜನಾ ತಂಡಗಳಿಂದ ಸುವರ್ಣ ಸಂಭ್ರಮದ ಪ್ರಯುಕ್ತ ವಿಶೇಷ ಭಜನಾ ಸೇವೆ, ಶ್ರೀ ರಾಮತೀರ್ಥ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್‍ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೇ.11 ಭಾನುವಾರ ಬೆಳಗ್ಗೆ

ಕಾಣಿಯೂರು (ಮೇ. 11) : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮ| ಸತ್ಯನಾರಯಣ ಪೂಜೆ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗು ರೌಡಿ ಶೀಟರ್ ಆಗಿದ್ದ ಸುಹಾಸ್‍ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆಯ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿಯ ಕೊಲೆ ದಕ್ಷಿಣಕನ್ನಡದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ Read More »

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ

ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್‌ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್‌ಗೆ ಆಗಮಿಸಿದ್ದು, ಸರ್ಕೀಟ್ ಹೌಸ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ Read More »

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು

ಮಂಗಳೂರು : ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ಲಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‍ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿಸುತ್ತಾ

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು Read More »

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಪುತ್ತೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯರಿಗೆ ಅವಮಾನಿಸಿ  ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರು ಪ್ರಕರಣದ ಆರೋಪಿಗಳು. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸೆಲೀನಾ ನೆಕ್ಕಿಲಾಡಿ, ಮಿತ್ರಿಯಾ ವಾದಿಸಿದ್ದರು. ಹಲ್ಲೆ ಯತ್ನ ನಡೆದ ಬಗ್ಗೆ ಮಾಹಿತಿ ದೊರೆತು ಪುತ್ತೂರು

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ತೀವ್ರ ನಿಗಾ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಿನ್ನೆ ಬಂದ್‌ ಆಗಿದ್ದ ಮಂಗಳೂರು ನಗರ ಇಂದು ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್‌ ನೀಡಿದ ಕರೆಯನ್ವಯ ಬಂದ್‌ ಆಚರಿಸಲಾಗಿತ್ತು. ಬಂದ್‌ ಆಚರಿಸಲು ಒಪ್ಪದೆ ರಸ್ತೆಗಿಳಿದ ಕೆಲವು ಬಸ್‌ಗಳಿಗೆ ಕಲ್ಲುತೂರಿದ ಘಟನೆ ಮಂಗಳೂರು, ಮೂಲ್ಕಿ, ಕಾರ್ಕಳ ಮತ್ತಿತರೆಡೆಗಳಲ್ಲಿ ಸಂಭವಿಸಿತ್ತು. ನಿನ್ನೆಯಿಡೀ ಮಂಗಳೂರು ಸುತ್ತಮುತ್ತ ಬಿಗುವಿನ ಪರಿಸ್ಥಿಯಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು Read More »

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ?

ಇಂದು ಗೃಹ ಸಚಿವ ಪರಮೇಶ್ವರ್‌ ಮಂಗಳೂರಿಗೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿ 8 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಭಾರಿ ಸಂಚು ನಡೆಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವೀಡಿಯೊ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಪೊಲೀಸರು ಇನ್ನೂ ದೃಢಪಡಿಸಿಲ್ಲ. ಇಂದು ಸುದ್ದಿಗೋಷ್ಠಿ ಕರೆದು ತನಿಖೆಯ ಮಾಹಿತಿ

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ? Read More »

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದೇವತೆಯ ಜಾತ್ರೆ ಮೆರವಣಿಗೆ ವೇಳೆ ವದಂತಿಗಳಿಂದ ನೂಕುನುಗ್ಗಲು ಉಂಟಾಗಿ ದುರಂತ ಪಣಜಿ: ಉತ್ತರ ಗೋವಾದ ಶಿರಗಾವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 50ಕ್ಕೂ ಅಧಿಕ ಜನರಿಗೆ ಗಾಯಂಡಿದ್ದಾರೆ. ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ Read More »

error: Content is protected !!
Scroll to Top