ಸುದ್ದಿ

ಪುತ್ತೂರು ಪುರಭವನದಲ್ಲಿ ತಾಲೂಕು ಮಟ್ಟದ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆ ಸಹಯೋಗ

ಪುತ್ತೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ದಿನಾಚರಣೆ ಸೋಮವಾರ ಪುರಭವನದಲ್ಲಿ ನಡೆಯಿತು. ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮನೆಯಿಂದ ಹೊರ ಬರದ ಮಹಿಳೆಯರಿಗೆ ಮಾಹಿತಿ, ಅರಿವು ಮುಡಿಸಿ ಸಮಾಜದಲ್ಲಿ ಬೆರೆತು ಸಾಧನೆ ಮಾಡಲು ಪ್ರೋತ್ಸಾಹ ನೀಡಿದಾಗ […]

ಪುತ್ತೂರು ಪುರಭವನದಲ್ಲಿ ತಾಲೂಕು ಮಟ್ಟದ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆ ಸಹಯೋಗ Read More »

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ.ವಾಗಿದ್ದು, ಇದು ಬಹಳ ದುಃಖಕರ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಸದನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೇಮಕವಾಗಿರುವ ಸಿಬ್ಬಂದಿಗಳ ಬಗ್ಗೆ ಪ್ರಶ್ನಿಸಿದಾಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗುವಂತೆ ಪ್ರೋತ್ಸಾಹಿಸಲು ಅಗತ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕೆಂದು

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು Read More »

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು

ವಿಟ್ಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ

ಅಳಿಕೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ ಮುಳಿಯ ಕಾರ್ಯಕ್ಷೇತ್ರದ  ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ   ವಾರ್ಷಿಕೋತ್ಸವ  ಕಾರ್ಯಕ್ರಮ ನಡೆಯಿತು. ಕೇಂದ್ರದ  ಸದಸ್ಯೆ ವರದಲಕ್ಷ್ಮಿ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.  ಕೇಂದ್ರದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ನಿಕಟಪೂರ್ವ ಯೋಜನಾಧಿಕಾರಿಯವರು  ಜ್ಞಾನವಿಕಾಸ ಹಗೂ   ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ  ಮಾಡಲಾಯಿತು. ಈ ಸಂದರ್ಭ ಕೇಂದ್ರ ದ ಸಂಯೋಜಕಿ ಶಾಲಿನಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ Read More »

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ

 ಉಪ್ಪಿನಂಗಡಿ : ಯಕ್ಷಗಾನದಲ್ಲಿ ಹಿಮ್ಮೇಳ ವಾದಕರಾಗಿ ಮತ್ತು ಅರ್ಥಧಾರಿಗಳಾಗಿ ಕೀರ್ತಿ ಶೇಷ ರಾಗಿರುವ ಕೆ. ಗಣಪತಿ ಆಚಾರ್ಯ ಹಳೆ ನೇರೆಂಕಿ , ಕೆ ವಿಠಲ ಆಚಾರ್ಯ ನೆಲ್ಯಾಡಿ ಮತ್ತು ಭಾಸ್ಕರ ಆಚಾರ್ಯ ಉಪ್ಪಿನಂಗಡಿ ಸಹೋದರರ ಐದನೇ ವರ್ಷದ  ಸಂಸ್ಮರಣ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಸಹಯೋಗದಲ್ಲಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.  ಹರೀಶ ಆಚಾರ್ಯ ಬಾರ್ಯ ಕಲಾವಿದ ಸಹೋದರರ ಸಂಸ್ಮರಣೆ ಮಾಡಿದರು. ಸಂಸ್ಮರಣೆಯಂಗವಾಗಿ  ನಿವೃತ್ತ ಶಿಕ್ಷಕ,ಅರ್ಥಧಾರಿ ಗೋಪಾಲಶೆಟ್ಟಿ ಕಳೆಂಜ ಅವರನ್ನು ಗೌರವಿಸಲಾಯಿತು.  ಸಮಾರಂಭದ

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ Read More »

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ

ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ನ್ಯಾಶನಲ್‌ ಕೌನ್ಸಿಲ್‌ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್‌ ಕೌನ್ಸಿಲ್‌ ಹೇಳಿದೆ. ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ Read More »

ದಿಗಂತ್‌ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ

ನಿಮ್ಮ ರಕ್ತ ಈ ಭೂಮಿಗೆ ಹರಿಸದೆ ಬಿಡುವುದಿಲ್ಲ ಎಂದು ಧಮ್ಕಿ ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್​ 1ರಂದು ಬಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್

ದಿಗಂತ್‌ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯ  ಕಲ್ಲಡ್ಕ ವಲಯದ ಮಾಮೇಶ್ವರ  ಜ್ಞಾನವಿಕಾಸದ  ವಾರ್ಷಿಕೋತ್ಸವ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ  ಕಲ್ಲಡ್ಕ  ವಲಯದ ಮಮೇಶ್ವರ ಕಾರ್ಯಕ್ಷೇತ್ರದ  ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ   ವಾರ್ಷಿಕೋತ್ಸವ  ಕಾರ್ಯಕ್ರಮ ನಡೆಯಿತು. ಕೇಂದ್ರದ  ಸದಸ್ಯೆ ಲಕ್ಷ್ಮಿ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.  ಕೇಂದ್ರದ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ತಾಲೂಕಿನ ನಿಕಟಪೂರ್ವ ಯೋಜನಾಧಿಕಾರಿಯಾದ ರಮೇಶ್  ಇವರು ಜ್ಞಾನವಿಕಾಸ ಹಾಗೂ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿದ್ದು, ಬಳಿಕ ಬಹುಮಾನ ವಿತರಣೆ  ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯ  ಕಲ್ಲಡ್ಕ ವಲಯದ ಮಾಮೇಶ್ವರ  ಜ್ಞಾನವಿಕಾಸದ  ವಾರ್ಷಿಕೋತ್ಸವ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಿತು. ನೇಮೋತ್ಸವದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು.. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡಲಾಯಿತು. ರಾತ್ರಿ 9 ಗಂಟೆಗೆ

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

error: Content is protected !!
Scroll to Top