ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ
ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬಸವೇಶ್ವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಹುಟ್ಟಿದ ಬಸವೇಶ್ವರರು ವೀರಶೈವ ಪ್ರತಿಪಾದಕರು. ಇಂತಹಾ ವೀರಶೈವ ಜನಾಂಗದವರು ಕರ್ನಾಟಕದಲ್ಲಿ ಕಡಿಮೆಯಿದ್ದರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಸವೇಶ್ವರರು ಸಮಾಜದಲ್ಲಿರುವ ಸಮಾನತೆ, ಜಾತಿ-ಮತ ಬೇಧಗಳನ್ನು ತೊಡೆದು ಹಾಕುವ ಕುರಿತು ತನ್ನ ವಚನಗಳಲ್ಲಿ ತಿಳಿ […]
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ Read More »










