ಸುದ್ದಿ

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ

ತಲೆಮಾರಿನ ನಂಬಿಕೆಗೆ ಪಾತ್ರವಾದ ಪ್ರತಿಷ್ಠಿತ ಸಂಸ್ಥೆಯ ಹಿರಿಮೆಗೆ ಮತ್ತೊಂದು ಗರಿ ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ […]

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ Read More »

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌

ಚಿನ್ನ ಖರೀದಿ ಬೇಡ ಎಂಬ ಕರೆಗೆ ಕಾಂಗ್ರೆಸ್‌ ವಿರೋಧಕ್ಕೆ ತಿರುಗೇಟು ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಇದೇ ರೀತಿಯ ನಿಲುವು ತಳೆದಿದ್ದವು ಎಂದು

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌ Read More »

ಜೋಸೆಫ್‌ ವಿಜಯ್‌ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ

648 ಕೋಟಿ ರೂಪಾಯಿ ಆಸ್ತಿಯ ಒಡೆಯ ವಿಜಯ್‌ ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್ 648 ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ತಮಿಳುನಾಡಿನ ಎರಡನೇ ಶ್ರೀಮಂತ ಶಾಸಕ ಹಾಗೂ ದೇಶದಲ್ಲೇ ಎರಡನೇ ಶ್ರೀಮಂತ ಮುಖ್ಯಮಂತ್ರಿಯೂ ಆಗಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಆಸ್ತಿ 931 ಕೋಟಿ ರೂ.ಗಳಿಗೂ ಹೆಚ್ಚು. ತಮಿಳುನಾಡಿನ ಅತ್ಯಂತ ಶ್ರೀಮಂತ ಶಾಸಕಿ ಲಿಮಾ ರೋಸ್ ಮಾರ್ಟಿನ್. ಅವರ ಆಸ್ತಿ 5,863 ಕೋಟಿ ರೂ. ಲಿಮಾ ರೋಸ್ ಮಾರ್ಟಿನ್

ಜೋಸೆಫ್‌ ವಿಜಯ್‌ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ Read More »

ಮೋದಿ ಮಿತವ್ಯಯ ಮನವಿಯ ಹಿಂದಿದೆ ಕೋಟಿಗಟ್ಟಲೆ ರೂಪಾಯಿ ಉಳಿತಾಯದ ಲೆಕ್ಕಾಚಾರ

ವಿದೇಶಿ ವಿನಿಮಯ ದರವನ್ನು ಸುಸ್ಥಿರವಾಗಿಡಲು ಆಮದು ಮೇಲೆ ಕಡಿವಾಣ ಅನಿವಾರ್ಯ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ನಮ್ಮ ದೇಶದ ಆರ್ಥಿಕ ಹೊರೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮಿತವ್ಯಯ ಪಾಲಿಸಲು ಕರೆ ನೀಡಿದ್ದಾರೆ. ಈ ಕುರಿತಾಗಿ ಈಗ ನಾನಾ ರೀತಿಯ ಚರ್ಚೆಗಳು ಪ್ರಾರಂಭವಾಗಿವೆ. ದೇಶದ ಆರ್ಥಿಕ ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ಡಾಲರ್ ಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ ಉಳಿತಾಯದ ಮಹಾ ಅಭಿಯಾನಕ್ಕೆ ಕರೆ

ಮೋದಿ ಮಿತವ್ಯಯ ಮನವಿಯ ಹಿಂದಿದೆ ಕೋಟಿಗಟ್ಟಲೆ ರೂಪಾಯಿ ಉಳಿತಾಯದ ಲೆಕ್ಕಾಚಾರ Read More »

ಸಂಧಾನ ಮಾತುಕತೆ ವೇಳೆಯೇ ಅಮೆರಿಕ ಜೊತೆ ಡಬ್ಬಲ್‌ ಗೇಮ್‌ ಆಡಿದ ಪಾಕಿಸ್ತಾನ

ಇರಾನ್‌ ಯುದ್ಧ ವಿಮಾನಗಳಿಗೆ ರಹಸ್ಯವಾಗಿ ವಾಯುನೆಲೆಯಲ್ಲಿ ಆಶ್ರಯ ನೀಡಿದ ವಿಚಾರ ಬಹಿರಂಗ ವಾಷಿಂಗ್ಟನ್‌: ಅಮೆರಿಕ ಮತ್ತು ಇರಾನ್‌ ನಡುವೆ ಸಮರ ಸಂಧಾನ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದ ಪಾಕಿಸ್ತಾನ ಇನ್ನೊಂದೆಡೆ ಇರಾನ್‌ಗೆ ಗುಪ್ತವಾಗಿ ಬೆಂಬಲ ನೀಡಿದ ವಿಚಾರ ಈಗ ಬೆಳಕಿಗೆ ಬಂದಿದೆ. ಇರಾನ್‌ನ ಮಿಲಿಟರಿ ವಿಮಾನಗಳನ್ನು ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯಲ್ಲಿ ನಿಲ್ಲಿಸಲು ಪಾಕಿಸ್ತಾನ ರಹಸ್ಯವಾಗಿ ಅವಕಾಶ ಮಾಡಿಕೊಟ್ಟು ಡಬ್ಬಲ್‌ ಗೇಮ್‌ ಆಡಿದೆ ಎಂದು ವರದಿಯೊಂದು ಬಹಿರಂಗಗೊಳಿಸಿದೆ. ಏಪ್ರಿಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ

ಸಂಧಾನ ಮಾತುಕತೆ ವೇಳೆಯೇ ಅಮೆರಿಕ ಜೊತೆ ಡಬ್ಬಲ್‌ ಗೇಮ್‌ ಆಡಿದ ಪಾಕಿಸ್ತಾನ Read More »

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ

ಯುದ್ಧದಿಂದ ಸೃಷ್ಟಿಯಾದ ಬಿಕ್ಕಟ್ಟಿನಿಂದ ಪಾರಾಗಲು ವೋಕಲ್ ಫಾರ್ ಲೋಕಲ್ ಮಂತ್ರ ನವದೆಹಲಿ : ಕಳೆದ ಕೆಲವು ವರ್ಷಗಳಿಂದ ಜಗತ್ತು ನಿರಂತರವಾಗಿ ಅಸ್ಥಿರ ಪರಿಸ್ಥಿತಿಗಳ ಮೂಲಕ ಹಾದುಹೋಗುತ್ತಿದೆ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದಿಂದ ಸೃಷ್ಟಿಯಾದ ಸನ್ನಿವೇಶಗಳು ದಶಕದ ಪ್ರಮುಖ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, ‘ವೋಕಲ್ ಫಾರ್ ಲೋಕಲ್’ ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ.

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ Read More »

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ

ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟಿನ್‌ನಲ್ಲಿ ಅಕ್ರಮ ವ್ಯವಹಾರ ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಇದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್‌ಗೆ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ Read More »

ಶೃಂಗೇರಿ : ಐದೇ ದಿನದಲ್ಲಿ ಮುಗಿದು ಹೋದ ಜೀವರಾಜ್‌ ಶಾಸಕತ್ವ

ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನವದೆಹಲಿ : ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರಿಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮರು ಮತ ಎಣಿಕೆಯಲ್ಲಿ ಗೆದ್ದು

ಶೃಂಗೇರಿ : ಐದೇ ದಿನದಲ್ಲಿ ಮುಗಿದು ಹೋದ ಜೀವರಾಜ್‌ ಶಾಸಕತ್ವ Read More »

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌

2025-26ನೇ ಸಾಲಿನಲ್ಲಿ ಹರಿದು ಬಂತು 167.89 ಕೋಟಿ ರೂ. ಆದಾಯ ಸುಬ್ರಹ್ಮಣ್ಯ : ಕರ್ನಾಟಕ ಮುಜರಾಯಿ ಇಲಾಖೆಯಡಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯ ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌ Read More »

ಅಕ್ಷಯ ಕಾಲೇಜಿನಲ್ಲಿ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಯಶಸ್ವಿ

ಪುತ್ತೂರಿನ ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ “ಕ್ಲಾಸ್ ರೂಮ್‌ನಿಂದ ಉದ್ಯೋಗ ಜೀವನದತ್ತ – ಭವಿಷ್ಯಕ್ಕೆ ಸಿದ್ಧರಾಗಿ” ಎಂಬ ಆಶಯದೊಂದಿಗೆ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಕಾರ್ಯಕ್ರಮವು ಮೇ 8 ಮತ್ತು 9 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ವೃತ್ತಿಪರ ತರಬೇತುದಾರರಾದ ರಾಚ್ ಮಾನ್ಸಿಂಗ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ವೃತ್ತಿಪರ ವ್ಯಕ್ತಿತ್ವ ವಿಕಾಸ, ಕ್ರಿಟಿಕಲ್ ಥಿಂಕಿಂಗ್, ತಂಡದ ಕೆಲಸ, ಭಾವನಾತ್ಮಕ, ಬುದ್ಧಿಮತ್ತೆ ಹಾಗೂ

ಅಕ್ಷಯ ಕಾಲೇಜಿನಲ್ಲಿ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಯಶಸ್ವಿ Read More »

error: Content is protected !!
Scroll to Top