ಬಾಲಕನಿಗೆ ಆಟೋರಿಕ್ಷಾ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ 1.41 ಕೋ. ರೂ. ದಂಡ!
ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದ ಪ್ರಕರಣ ಬೆಂಗಳೂರು: ಬಾಲಕನಿಗೆ ಆಟೋರಿಕ್ಷಾ ನೀಡಿ ಅಪಘಾತದಲ್ಲಿ ಒಬ್ಬರ ಸಾವಿಗೆ ಕಾರಣನಾದ ಆಟೋರಿಕ್ಷಾದ ಮಾಲೀಕನಿಗೆ ನ್ಯಾಯಾಲಯ ಬರೋಬ್ಬರಿ 1.41 ಕೋಟಿ ದಂಡ ವಿಧಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಎಸ್.ಗಾಣಿಗೇರ ಈ ದಂಡದ ಮೊತ್ತವನ್ನು ಮೃತನ ಕುಟುಂಬಕ್ಕೆ ನೀಡುವಂತೆ ಆದೇಶಿಸಿದ್ದಾರೆ. 2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ […]
ಬಾಲಕನಿಗೆ ಆಟೋರಿಕ್ಷಾ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ 1.41 ಕೋ. ರೂ. ದಂಡ! Read More »










