ಸುದ್ದಿ

ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ 12 ಅಭ್ಯರ್ಥಿಗಳಿಗೆ ಗೆಲುವು

ಪುತ್ತೂರು : ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಸಹಕಾರ ಭಾರತಿ ಪಾಲಾಗಿದೆ. ಭಾನುವಾರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 4 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 8 ಸ್ಥಾನಗಳಿಗೆ ಚುನಾವಣೆ ನಡೆಯಿತು. ಗೆದ್ದ ಪ್ರಮುಖರು : ಸುಧಾಕರ ಶೆಟ್ಟಿ, ರಾಮ್‍ ಭಟ್‍ ನೀರಪಳಿಕೆ, ಚಂದ್ರಹಾಸ, ಹೃಷಿಕೇಶ್‍, ನವೀನ್‍ ಕೆ.ಪಿ., ಪದ್ಮಾವತಿ, ವಿದ್ಯಾ ವಿ., ಜಯಂತ […]

ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ 12 ಅಭ್ಯರ್ಥಿಗಳಿಗೆ ಗೆಲುವು Read More »

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ

ಪುತ್ತೂರು :  ಜಿ.ಎಲ್‍.ಸಮೂಹ ಸಂಸ್ಥೆಗಳ ವತಿಯಿಂದ ಸಂಸ್ಥೆಯ ವಿವಿಧ ಶಾಖೆಯ ಸಿಬ್ಬಂದಿಗಳಿಗೆ ನಾಲ್ಕು ಓವರಿನ ಓವರ್ ಆರ್ಮ್ ಕ್ರಿಕೇಟ್‍ ಪಂದ್ಯಾಟ “ಜಿ.ಎಲ್‍.ಟ್ರೋಫಿ””ಪುತ್ತೂರಿನಲ್ಲಿ ನಡೆಯಿತು. ಪಂದ್ಯಾಟವನ್ನು ಜಿ.ಎಲ್‍. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ್‍ ಆಚಾರ್ಯ ಹಾಗೂ ರಾಜೀ ಮಲರಾಮ್‍ ಆಚಾರ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಿಂದ ಪ್ರದರ್ಶನ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಜಿ.ಎಲ್. ಸಮೂಹ ಸಂಸ್ಥೆಯ ಸುಧನ್ವ ಆಚಾರ್ಯ, ಅರುಂಧತಿ ಆಚಾರ್ಯ, ಶ್ರೀರಾಮ್‍ ಆಚಾರ್ಯ ಹಾಗೂ ಸಿಬ್ಬಂದಿಗಳು

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ Read More »

ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ಅರ್ಪಿಸುವ “ದಿವ್ಯದರ್ಶನ” ಪುಸ್ತಕ ಬಿಡುಗಡೆ | ಸಂವಿಧಾನದ ನಾಲ್ಕನೇ ಒಂದು ಭಾಗ ನ್ಯೂಸ್ ಪುತ್ತೂರು : ಸಂಜೀವ ಮಠಂದೂರು | ನ್ಯೂಸ್ ಪುತ್ತೂರು ಸಂಸ್ಥೆ ತತ್ವವನ್ನು ಆಧಾರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿದೆ : ಬಲರಾಮ್ ಆಚಾರ್ಯ | “ದಿವ್ಯದರ್ಶನ” ಶೀರ್ಷಿಕೆಯಡಿ ಪುತ್ತೂರು ತಾಲೂಕಿನ ದೇವಸ್ಥಾನ, ದೈವಸ್ಥಾನಗಳ ಚರಿತ್ರೆಯನ್ನು ಒಳಗೊಂಡ ಪುಸ್ತಕ ಬಿಡುಗಡೆಗೊಂಡಿದ್ದು ಅಭಿನಂದನೀಯ : ಸತ್ಯಶಂಕರ ಭಟ್ | ದಿವ್ಯ ದರ್ಶನ ಪುಸ್ತಕ ಪ್ರಪಂಚಾದಾದ್ಯಂತ ತಲುಪಬೇಕು : ಪ್ರದೀಪ್‍ ಆರ್. ಗೌಡ | ಸಮಾಜದಲ್ಲಿ   ಟೀಕೆಗಳು ಸಾಯ್ತವೆ, ಕೆಲಸ ಮಾತಾಡ್ತವೆ ಎಂಬಂತಾಗಬೇಕು : ರಾಜೇಂದ್ರ ಪ್ರಸಾದ್ ಶೆಟ್ಟಿ

ಪುತ್ತೂರು: ತಾಲೂಕಿನ ದೇವಸ್ಥಾನ ಹಾಗೂ ದೈವಸ್ಥಾನಗಳ ಚರಿತ್ರೆಯನ್ನೊಳಗೊಂಡ ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ಅರ್ಪಿಸುವ “ದಿವ್ಯದರ್ಶನ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಭಾನುವಾರ ಸಂಜೆ ಮರೀಲ್ ನಲ್ಲಿರುವ ದಿ ಪುತ್ತೂರು ಕ್ಲಬ್‍ ನಲ್ಲಿ ನಡೆಯಿತು. ಸಂವಿಧಾನದ ನಾಲ್ಕನೇ ಒಂದು ಭಾಗ ನ್ಯೂಸ್ ಪುತ್ತೂರು : ಸಂಜೀವ ಮಠಂದೂರುಮುಖ್ಯ ಅತಿಥಿಯಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಾವೆಲ್ಲಾ ಇದ್ದು, ಪ್ರಜೆಗಳೇ ಪ್ರಭುಗಳೆಂದು ಸಂವಿಧಾನ ಪೀಠಿಕೆಯಲ್ಲಿ ಉಲ್ಲೇಖವಾಗಿದೆ. ಸಂವಿಧಾನ ಇತ್ತೀಚಿನ ದಿನಗಳಲ್ಲಿ ಅಡಕವಾಗಿದೆ. ಜಗತ್ತಿನ

ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ಅರ್ಪಿಸುವ “ದಿವ್ಯದರ್ಶನ” ಪುಸ್ತಕ ಬಿಡುಗಡೆ | ಸಂವಿಧಾನದ ನಾಲ್ಕನೇ ಒಂದು ಭಾಗ ನ್ಯೂಸ್ ಪುತ್ತೂರು : ಸಂಜೀವ ಮಠಂದೂರು | ನ್ಯೂಸ್ ಪುತ್ತೂರು ಸಂಸ್ಥೆ ತತ್ವವನ್ನು ಆಧಾರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿದೆ : ಬಲರಾಮ್ ಆಚಾರ್ಯ | “ದಿವ್ಯದರ್ಶನ” ಶೀರ್ಷಿಕೆಯಡಿ ಪುತ್ತೂರು ತಾಲೂಕಿನ ದೇವಸ್ಥಾನ, ದೈವಸ್ಥಾನಗಳ ಚರಿತ್ರೆಯನ್ನು ಒಳಗೊಂಡ ಪುಸ್ತಕ ಬಿಡುಗಡೆಗೊಂಡಿದ್ದು ಅಭಿನಂದನೀಯ : ಸತ್ಯಶಂಕರ ಭಟ್ | ದಿವ್ಯ ದರ್ಶನ ಪುಸ್ತಕ ಪ್ರಪಂಚಾದಾದ್ಯಂತ ತಲುಪಬೇಕು : ಪ್ರದೀಪ್‍ ಆರ್. ಗೌಡ | ಸಮಾಜದಲ್ಲಿ   ಟೀಕೆಗಳು ಸಾಯ್ತವೆ, ಕೆಲಸ ಮಾತಾಡ್ತವೆ ಎಂಬಂತಾಗಬೇಕು : ರಾಜೇಂದ್ರ ಪ್ರಸಾದ್ ಶೆಟ್ಟಿ Read More »

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ

ಇನ್ನೊವಾ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಮುಸುಕುಧಾರಿಗಳು ಮೈಸೂರು : ಉಳ್ಳಾಲ ತಾಲೂಕಿನ ಕೋಟೆಕಾರಿನ ಬ್ಯಾಂಕ್‌ ದರೋಡೆ ಮತ್ತು ಬೀದರ್‌ನಲ್ಲಿ ಇಬ್ಬರನ್ನು ಸಾಯಿಸಿ ಎಟಿಎಂಗೆ ತುಂಬಿಸುವ ಹಣ ದರೋಡೆ ಮಾಡಿದ ಕೃತ್ಯಗಳು ಮರೆಯುವ ಮುನ್ನವೇ ರಾಜ್ಯದಲ್ಲಿ ಇದೇ ಮಾದರಿಯ ಇನ್ನೊಂದ ದರೋಡೆ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೊವಾ

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ Read More »

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ

ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವ ಸುರ್ಜೆವಾಲಾ ಬೇಡ ಎಂದು ಹೈಕಮಾಂಡ್‌ಗೆ ಮನವಿ ಬೆಂಗಳೂರು: ಹೈಕಮಾಂಡ್‌ ಎಷ್ಟೇ ಮದ್ದರೆದರೂ ಕಾಂಗ್ರೆಸ್‌ನ ಬಂಡಾಯ ಶಮನವಾಗುತ್ತಿಲ್ಲ. ಈಗ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ನ ಕರ್ನಾಟಕ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೆವಾಲಾ ವಿರುದ್ಧವೇ ಬಂಡಾಯ ಸಾರಿದ್ದಾರೆ. ಕೆಲವು ಸಚಿವರು ಸುರ್ಜೆವಾಲಾ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಹಕ್ತಪಡಿಸಿದ್ದು, ಅವರನ್ನು ವಾಪಸು ಕರೆಸಿಕೊಳ್ಳಲು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.ನಮ್ಮ ಹಿನ್ನಡೆಗೆ ಸುರ್ಜೆವಾಲಾ ಕಾರಣರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ವೇಳೆ ಕೆಲವು ಮಂದಿ ಸಚಿವರು

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ Read More »

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು

ಜನರ ಕಾಟ ತಡೆಯಲಾಗದೆ ಕುಂಭಮೇಳದಿಂದಲೇ ದೂರ ಹೋದ ಅದ್ಭುತ ಸುಂದರಿ ಪ್ರಯಾಗರಾಜ್: ರಾತ್ರಿ ಬೆಳಗಾಗುವುದರೊಳಗೆ ಸಿಗುವ ಜನಪ್ರಿಯತೆ ಹೇಗೆ ಕೆಲವೊಮ್ಮೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ಮಹಾಕುಂಭಮೇಳದ ಈ ಮೊನಾಲಿಸಾ ಸಾಕ್ಷಿ. ಕಳೆದ 2-3 ದಿನಗಳಿಂದ ಈ ಹದಿಹರೆಯದ ಯುವತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದಾಳೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಯಾವ ಸೋಷಿಯಲ್‌ ಮೀಡಿಯಾ ತೆರೆದರೂ ಈ ಯುವತಿಯ ವೀಡಿಯೊಗಳು, ಮತ್ತು ಫೋಟೊಗಳು ಕಾಣಿಸಿಕೊಳ್ಳುತ್ತವೆ. ಯಾವ ದೊಟ್ಟ ನಟಿಗೂ ಸಿಗದ ಪ್ರಚಾರ ಎರಡು ದಿನದಲ್ಲಿ

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು Read More »

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ

ಬಾಟಲಿಗೆ 15ರಿಂದ 50 ರೂ. ತನಕ ಹೆಚ್ಚಳ ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮದ್ಯ ಎಣ್ಣೆಪ್ರಿಯರ ಜೇಬು ಸುಡಲಿದೆ. ಸರ್ಕಾರ ಮತ್ತೊಮ್ಮೆ ಬಿಯರ್‌ ಬೆಲೆ ಪರಿಷ್ಕರಿಸಿದ್ದು, ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ.ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಮಟ್ಟದ ಆದಾಯ ಬರದೆ ಇರುವುದರಿಂದ ಸದ್ಯಕ್ಕೆ ಬಿಯರ್‌ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ (ಸ್ಟ್ರಾಂಗ್ ಬಿಯರ್‌) ಬಿಯರ್‌ ಬಾಟಲ್​ ಒಂದಕ್ಕೆ ಕನಿಷ್ಠ 15 ರಿಂದ 50 ರೂಪಾಯಿವರೆಗೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಬಿಯರ್‌ ಬೆಲೆ ಜಾಸ್ತಿ ಮಾಡಬೇಕು ಎನ್ನುವ ಪ್ರಸ್ತಾವನೆ

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ Read More »

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ; ವಿದೇಶಗಳ ಗಣ್ಯರು, ಕಂಪನಿ ಸಿಇಒಗಳು ಭಾಗಿ ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಇಂದು ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿಗೆ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ Read More »

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ

ಸಿಲಿಂಡರ್‌ಗಳು ಸ್ಫೋಟಿಸಿ ಕನಿಷ್ಠ 25 ಟೆಂಟ್‌ಗಳು ಭಸ್ಮ ಪ್ರಯಾಗ್‌ರಾಜ್‌: ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಸಾಧುಗಳಿಗೆ ತಂಗಲು ನಿರ್ಮಿಸಿದ್ದ ಕನಿಷ್ಠ 25 ಟೆಂಟ್‌ಗಳು ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಭಸ್ಮವಾಗಿವೆ. ಮಹಾಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡು ಟೆಂಟ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ತಿಳಿಸಿದ್ದಾರೆ. ಅಗ್ನಿ

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ Read More »

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ

ಪಕ್ಕಾ ಪ್ಲಾನ್‌ ಮಾಡಿ ನಡೆಸಿದ ಪರ್ಫೆಕ್ಟ್‌ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್‌ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್‌ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »

error: Content is protected !!
Scroll to Top