ಸುದ್ದಿ

ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟೆ ಮನೆ ಬಳಿ ಗುಂಡಿನ ದಾಳಿ

ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಅಜ್ಞಾತ ವ್ಯಕ್ತಿಗಳು ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಿರ್ಮಾಪಕ ರೋಹಿತ್ ಶೆಟ್ಟಿಯವರ ಜುಹುವನಲ್ಲಿರುವ ಮನೆಯ ಬಳಿ ಗುಂಡಿನ ದಾಳಿ ನಡೆಸಿ ಆತಂಕದ ವಾತಾವರಣ ಸೃಷ್ಟಿಲಾಗಿದ್ದು, ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಗುಂಡಿನ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಮುಂಬೈ ಪೊಲೀಸರು ಮತ್ತು ವಿಧಿವಿಜ್ಞಾನ ತಂಡದ ಶೆಟ್ಟಿ ನಿವಾಸಕ್ಕೆ ಧಾವಿಸಿ, ಮನೆಯ ಆವರಣದಲ್ಲಿ ಶೋಧ ಕಾರ್ಯ ಕೈಗೊಂಡಿದೆ. ಗುಂಡಿನ ಸದ್ದು ಕೇಳಿಬಂದ […]

ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟೆ ಮನೆ ಬಳಿ ಗುಂಡಿನ ದಾಳಿ Read More »

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ

ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಜಡ್ಜ್‌ ಶಾಕ್‌ ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಪಾರ್ಕ್‌ನಲ ಅವ್ಯವಸ್ಥೆ ಕಂಡು ಹೈಕೋರ್ಟ್‌ ಗರಂ ಆಗಿದೆ. ಪ್ರಾಣಿಗಳ ದಯನೀಯ ಸ್ಥಿತಿಗೆ ಕೆಂಡಾಮಂಡಲವಾಗಿರುವ ನ್ಯಾಯಪೀಠ ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ತಕ್ಷಣ ಮೃಗಾಲಯ ಬಂದ್ ಮಾಡಿ ಎಂದು ಸರ್ಕಾರಕ್ಕೆ ಹೇಳಿದೆ. ಸುಮಾರು 370 ಎಕರೆಗಳಷ್ಟು ವಿಶಾಲವಾಗಿ ಹಬ್ಬಿರುವ ಈ ಮೃಗಾಲಯ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಎಂದು ಹೆಸರುವಾಸಿ. ಒಂದು ಕಾಲದಲ್ಲಿ ಹುಲಿಗಳು ಬಂದು ನೀರು ಕುಡಿಯುತ್ತಿದ್ದ ಈ

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ Read More »

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ

ಮಂಡನೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ನಿರೀಕ್ಷೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ವರ್ಷದ ಕೇಂದ್ರ ಬಜೆಟನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ Read More »

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು

ಇಶಾನ್‌ ಕಿಶನ್‌ ಶತಕ, ಆರ್ಷದೀಪ್‌ 5 ವಿಕೆಟ್‌ಗಳ ಗುಚ್ಚ ಪಂದ್ಯದ ಹೈಲೈಟ್‌ ತಿರುವನಂತಪುರಂ: ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರದ ಬ್ಯಾಟಿಂಗ್‌, ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧ ಭಾರತ 46 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಈ ಪಂದ್ಯ ಹಲವು ದಾಖಲೆಗಳಿಗೂ ಸಾಕ್ಷಿಯಾಯಿತು. ತಿರುವನಂತಪುರಂ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಕೊನೇ ಪಂದ್ಯ

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು Read More »

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಪುತ್ತೂರು: ನಗರದ ಹಿರಿಮೆ ಹೆಚ್ಚಿಸುವ ಪುತ್ತೂರು ನ್ಯಾಯಾಲಯ ಸಂಕೀರ್ಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ ಆಗಮಿಸಿದ ಅತಿಥಿಗಳು ಹೊಸ ನ್ಯಾಯಾಲಯ ಸಂಕೀರ್ಣದ ಫಲಕ ಅನಾವರಣ ಮಾಡಿ ರಿಬ್ಬನ್ ಕತ್ತರಿಸಿ, ದೀಪ ಬೆಳಗುವ ಮೂಲಕ ಕೋರ್ಟ್‌ನ ಕಾರ್ಯ ಕಲಾಪಗಳಿಗೆ ಚಾಲನೆ ನೀಡಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ.

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ಪ್ರೀತಿಸಿದವಳ ಜೊತೆ ಮೊಬೈಲಿನಲ್ಲಿ ಮಾತನಾಡುತ್ತಾ ರೂಮಿಗೆ ಹೋದ ಯುವಕ ನೇಣಿಗೆ ಶರಣಾದ ಘಟನೆ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಮೃತನನ್ನು ರಂಜಿತ್ (28) ಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ರಂಜಿತ್ ಎಂದಿನಂತೆ ಜ. 29 ರಂದು ಸಹ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಕೆಲ ಸಮಯ ಮನೆಯವರ ಜೊತೆಗೆ ಸಮಯ ಕಳೆದಿದ್ದಾರೆ. ಅದಾದ ಬಳಿಕ ಫೋನಿನಲ್ಲಿ ತಮ್ಮ ಪ್ರೇಮಿಯ ಜೊತೆ ಮಾತನಾಡುತ್ತಾ ಕೋಣೆಗೆ ಹೋಗಿದ್ದಾರೆ. ರಾತ್ರಿ ಸಮಯದಲ್ಲಿ ಮನೆಯ ಟ್ಯಾಂಕಿನಲ್ಲಿ ನೀರು ತುಂಬಿದಾಗ, ಅದನ್ನು ಆಫ್ ಮಾಡಲು

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ನೆಂಟರ ಮನೆಯಿಂದ ಚಿನ್ನಾಭರಣದ ಗಂಟು ಕದ್ದ ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ: ನೆಂಟರ ಮನೆಗೆ ಕಾರ್ಯಕ್ರಮಕ್ಕೆ ಬಂದು, ಚಿನ್ನಾಭರಣ ಕಳ್ಳತನ ಮಾಡಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ‌ಮತ್ತು ಆಕೆಯ ಗೆಳೆಯನನ್ನು ಪೇರೆಸಂದ್ರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮುತ್ತುಕದಹಳ್ಳಿ ನಿವಾಸಿ ರಮ್ಯಾ ಮತ್ತು ಅವಳ ಪರಿಚಯಸ್ಥ, ವೃತ್ತಿಯಲ್ಲಿ ಚಾಲಕನಾಗಿರುವ ವಿನಯ ಕುಮಾರ್ ಎಂದು ಗುರುತಿಸಲಾಗಿದೆ. ಮುತ್ತುಕದಹಳ್ಳಿಯ ಪದ್ಮಾವತಮ್ಮ ಎಂಬವರ ಮನೆಯಲ್ಲಿ 2025 ರ ಡಿ. 18 ರಂದು ಒಂದು ತಿಥಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ರಮ್ಯಾ ಮತ್ತು ವಿನಯ್ ಸಹ ಹೋಗಿದ್ದು, ಅಲ್ಲಿ ನೆರೆದಿದ್ದವರ ಕಣ್ಣು ತಪ್ಪಿಸಿ ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣ ಎಗರಿಸಿದ್ದಾರೆ.

ನೆಂಟರ ಮನೆಯಿಂದ ಚಿನ್ನಾಭರಣದ ಗಂಟು ಕದ್ದ ಆರೋಪಿಗಳ ಬಂಧನ Read More »

ನಿರ್ಮಾಣ ಹಂತದ ತಡೆಗೋಡೆ ಕುಸಿತ: ಓರ್ವ ಮೃತ್ಯು

ಬೆಳ್ತಂಗಡಿ: ಉಜಿರೆ – ಸುರ್ಯ ರಸ್ತೆಯಲ್ಲಿನ ನಿರ್ಮಾಣ ಹಂತದಲ್ಲಿರುವ ತಡೆಗೋಡೆಯೊಂದು ‌ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಚ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ ರಾಕೇಶ್ ಕುಮಾರ್ (25) ಎಂದು ಗುರುತಿಸಲಾಗಿದೆ. ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಕುಸಿದು ರಾಕೇಶ್ ಅವರು ಮಣ್ಣಿನಡಿ ‌ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ಅವರನ್ನು ಅಲ್ಲಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಅವರು ಮೃತಪಟ್ಚಿದ್ದಾರೆ. ಈ ದುರಂತದಲ್ಲಿ ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು

ನಿರ್ಮಾಣ ಹಂತದ ತಡೆಗೋಡೆ ಕುಸಿತ: ಓರ್ವ ಮೃತ್ಯು Read More »

ಹದೆಗೆಟ್ಟ ಪಾಕ್ ಹಣಕಾಸು ಪರಿಸ್ಥಿತಿ

ಇಸ್ಲಮಾಬಾದ್: ಪಾಕಿಸ್ತಾನದ ಹಣಕಾಸು ಪರಿಸ್ಥಿತಿ ಹದೆಗೆಟ್ಟಿದೆ ಎನ್ನುವುದನ್ನು ಅಲ್ಲಿನ ಪ್ರಧಾನಿ ಶೆಹಬಾಜ್ ಷರೀಫ್ ಅವರೇ ಒಪ್ಪಿಕೊಂಡಿದ್ದಾರೆ. ಪಾಕ್‌ನ ಆರ್ಥಿಕ ದುಸ್ಥಿತಿಯನ್ನು ವಿವರಿಸಿರುವ ಅವರು, ಮಿತ್ರ ರಾಷ್ಟ್ರಗಳನ್ನು ಪಾಕಿಸ್ತಾನ ಭೇಟಿ ಮಾಡಲು ಬಯಸಿದಾಗಲೂ, ನಾವು ನೆರವು ಕೇಳುವುದಕ್ಕಾಗಿಯೇ ಬಂದಿದ್ದೇೆವೆ ಎನ್ನುವ ಭಾವನೆ ಅವರಲ್ಲಿ ಮೂಡುತ್ತದೆ. ನಮ್ಮ ತಲೆಗಳು ಸಾಲದ ಭಾರದ ಕಾರಣಕ್ಕೆ ಅವಮಾನದಿಂದ ನೆಲ ನೋಡುವಂತಾಗಿದೆ ಎಂದು ಅವರು ತಿಳಿಸಿದ್ದಾರೆ. ಚೀನಾ ಮತ್ತು ಅಂತರಾಷ್ಟ್ರೀಯ ಹಣಕಾಸು ನಿಧಿಯಿಂದ ಪಡೆದ ಸಾಲದ ಬಡ್ಡಿಯೂ ಪಾಕ್‌ಗೆ ಹೊಡೆತ ನೀಡುತ್ತಿದೆ. ಪರಮಾಣು ಶಕ್ತಿಯ

ಹದೆಗೆಟ್ಟ ಪಾಕ್ ಹಣಕಾಸು ಪರಿಸ್ಥಿತಿ Read More »

ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ

ಫೆ. 7 – 8 ರಂದು ನಡೆಯುವ ವಿದ್ಯಾರ್ಥಿ ಜಾನಪದ ಲೋಕೋತ್ಸವ 2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮತ್ತು ಕರ್ನಾಟಕ ಸರ್ಕಾರದ ಸಂಸ್ಕೃತಿ ಮತ್ತು ಇಲಾಖೆಯ ಸಹಯೋಗದಲ್ಲಿ ಫೆ. 7 ಮತ್ತು ಫೆ. 8 ರಂದು ರಾಮನಗರದ ಬೆಂಗಳೂರು – ಮೈಸೂರು ಹಳೇ ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ 2026’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನ, ಗೀತ ಗಾಯನ, ಪ್ರಶಸ್ತಿ ಪ್ರದಾನ, ದೇಸಿ ಮೇಳ, ವಿಚಾರ

ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ Read More »

error: Content is protected !!
Scroll to Top