ಸುದ್ದಿ

ಪ್ರೀತಿಸಿದ ಪ್ರೇಮಿಯನ್ನೇ ಚಾಕುವಿನಿಂದ ಇರಿದ ಯುವತಿ

ಹಾಸನ : ಮನಸಾರೆ ಪ್ರೀತಿಸಿದ ಪ್ರಿಯಕನನ್ನು ಚಾಕುವಿನಿಂದ ಇರಿದ ಘಟನೆ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ನಡೆದಿದೆ. ಚಾಕುವಿನಿಂದ ಇರಿತಕ್ಕೊಳಗಾದವ 25 ವರ್ಷದ ಮನು ಕುಮಾರ್ ಸ್ಥಿತಿ ಗಂಭೀರವಾಗಿದೆ. ಹಾಸನದ ತಾಲೂಕಿನ ಎ ಗುಡುಗನ ಹಳ್ಳಿ ಗ್ರಾಮದ ಮನುಕುಮಾರ್ ಮತ್ತು ಭವಾನಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮನಸ್ತಾಪ ಮೂಡಿದ್ದರಿಂದ ಪ್ರೀತಿಯಲ್ಲಿ ಬಿರುಕು ಮೂಡಿತ್ತು. ಹೊಸ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಹೋಟೆಲ್‍ ಹೋಗಿದ್ದ ಮನುವಿಗೆ ಭವಾನಿ ಪದೇ ಪದೇ ಫೋನ್‍ ಮಾಡುತ್ತಿದ್ದಳು. […]

ಪ್ರೀತಿಸಿದ ಪ್ರೇಮಿಯನ್ನೇ ಚಾಕುವಿನಿಂದ ಇರಿದ ಯುವತಿ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

ಉಳ್ಳಾಲ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ  ಹಿನ್ನಲೆ ದ್ವಿಚಕ್ರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಮೃತ ಅಝರ್‍ ಸ್ಕೂಟರ್‍ನಲ್ಲಿ ಬರುತ್ತಿದ್ದ ವೇಳೆ ಕೇರಳ ಕಡೆಗೆ ಚಲಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದರಿಂದ ರಸ್ತೆಗೆ ಎಸೆದು ಬಿದ್ದಿದರಿಂದ ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ.  ಅಝರ್‍ ಮೃತ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ Read More »

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು

ಬಂಟ್ವಾಳ : ಜೋಗ ಜಲಪಾತ ಪ್ರವಾಸಕ್ಕೆಂದು ತೆರಳಿದ್ದ ಬಸ್‍ ಅಪಘಾತಕ್ಕೀಡಾಗಿತ್ತು, ಅಪಘಾತದಲ್ಲಿ ಗಾಯಗೊಂಡ ಪ್ರವಾಸಿಗರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿದ್ದ ಮಹಿಳೆಯೋರ್ವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಎಂದು ಗುರುತಿಸಲಾಗಿದೆ. ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು, ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು Read More »

ಹೋಟೆಲ್‌ ಕೊಠಡಿಯಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಸಾಯಿಸಿದ ಯುವಕ

ಲಖನೌ : ಯುವಕನೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಹೋಟೆಲಿನ ಕೊಠಡಿಯಲ್ಲಿ ಕೂಡಿ ಹಾಕಿ ಸಾಯಿಸಿದ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಲಖನೌನ ನಾಕಾ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ಒಂದೇ ಕುಟುಂಬದ ಐವರ ಮೃತದೇಹಗಳು ಕೊಲೆಯಲ್ಲಿ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ಲಖನೌದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರವೀನಾ ತ್ಯಾಗಿ ತಿಳಿಸಿದ್ದಾರೆ. ಆರೋಪಿಯನ್ನು ಆರ್ಷದ್ (24) ಎಂದು ಗುರುತಿಸಲಾಗಿದೆ. ತನ್ನ ತಾಯಿ ಮತ್ತು ನಾಲ್ವರು

ಹೋಟೆಲ್‌ ಕೊಠಡಿಯಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಸಾಯಿಸಿದ ಯುವಕ Read More »

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಪುತ್ತೂರು : ಸಾಯಿಕಲಾ ಯಕ್ಷ ಬಳಗ ಹಾಗೂ  ಡಾ.ಶಿವರಾಮ ಕಾರಂತ ಬಾಲವನ ಜಂಟಿ ಆಶ್ರಯದಲ್ಲಿ ನಡೆಯುವ ಯಕ್ಷಗಾನ  ನಾಟ್ಯ ತರಬೇತಿ ಇತ್ತೀಚೆಗೆ  ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು. ಯಕ್ಷಗಾನ ಕಲಾವಿದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ತರಬೇತಿ ಉದ್ಘಾಟಿಸಿದರು. ಮರಾಟಿ ಸಂಘದ ಅಧ್ಯಕ್ಷ ಅಶೋಕ್ ನಾಯಕ್ ಕೆದಿಲ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಿನ್ಯ ಭಾಗವಹಿಸಿದರು. ಪ್ರಸಕ್ತ ಪ್ರಾರ್ಥನೆ ಹಾಡಿದರು. ಶ್ರೀ ಸಾಯಿ ಕಲಾ ಯಕ್ಷ

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ Read More »

ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ

ಇಂಥ ನಿಯಮಗಳು ಅನಿಷ್ಟ ಎಂದು ಹೇಳಿದ ಸ್ವಾಮೀಜಿ ತಿರುವನಂತಪುರಂ: ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತೆ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ

ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ Read More »

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ

ಹೊಸವರ್ಷವನ್ನು ದೇವರ ದರ್ಶನ ಪಡೆದು ಪ್ರಾರಂಭಿಸುವ ಪರಂಪರೆ ಮಂಗಳೂರು : ಹೊಸ ವರ್ಷದ ಆಗಮನ ಸಂದರ್ಭದಲ್ಲಿ ಕರಾವಳಿಯ ಪ್ರಮುಖ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ , ಕದ್ರಿ, ಉಡುಪಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ರಾತ್ರಿ ತನಕ ಭಕ್ತರ ವಿಪರೀತ ಸಂಣಿಯಿತ್ತು. ಜನರು ಹೊಸವರ್ಷವನ್ನು ಪಬ್‌, ಬಾರ್‌, ಹೋಟೆಲ್‌ಗಳಲ್ಲಿ ಮೋಜು ಮುಸ್ತಿ ಮಾಡಿ ಸ್ವಾಗತಿಸುವ ಪರಂಪರೆ ಬಿಟ್ಟು ದೇವಸ್ಥಾನಗಳಿಗೆ ಹೋಗಲಾರಂಭಿಸಿದ್ದಾರೆ. ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ. ಧರ್ಮಸ್ಥಳ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ Read More »

ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಹಾಗೂ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೈದ ಘಟನೆ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ ನಡೆದಿದೆ. ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾ‌ರ್ ತನ್ನ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ (11), ದಕ್ಷಿತ್ (5) ಎಂಬವರನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ್ದಲ್ಲದೆ ತನ್ನ ಪತ್ನಿ ಲಕ್ಷ್ಮಿ ಎಂಬವರನ್ನು ಬಾವಿಗೆ ದೂಡಿಹಾಕಿ ಕೊಲೆ ಮಾಡಿದ್ದಾನೆ. ಈ ಹಿನ್ನಲೆ ತನ್ನ ಮಕ್ಕಳನ್ನು

ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಇಕೋ ಕ್ಲಬ್ ಘಟಕ ವತಿಯಿಂದ “ಜೇನು ಕೃಷಿ ಮತ್ತು ನಾವು” ಎಂಬ ವಿಶೇಷ ಉಪನ್ಯಾಸಕಾರ್ಯಕ್ರಮ ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜೇನು ಕೃಷಿಕರ ತರಬೇತುದಾರ ಮತ್ತು ಬೆಟ್ಟಂಪಾಡಿ ನವೋದಯ ಪ್ರೌಢ ಶಾಲಾ  ಶಿಕ್ಷಕ ರಾಧಾಕೃಷ್ಣ ಆರ್. ಕೋಡಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿಶಿಷ್ಟ ಕೃಷಿ ವಿಧಾನವಾಗಿರುವ ಜೇನು ಕೃಷಿಯಿಂದ ಪ್ರಕೃತಿ ಮತ್ತು ಮಾನವರಿಗೆ ಆಗುವ ವಿವಿಧ ಬಗೆಯ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ Read More »

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ

ಪುತ್ತೂರು : ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮದ ಜೊತೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ Read More »

error: Content is protected !!
Scroll to Top