ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ
ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್: ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್ನ ಆರ್ಟಿಸಿ ಕ್ರಾಸ್ರೋಡ್ಸ್ನ ಸಂಧ್ಯಾ ಥಿಯೇಟರ್ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್ಸುಖ್ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು. […]
ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »










