ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಮಾಚಿಲ ಉಳ್ಳಾಕ್ಲು, ಉಳ್ಳಾಲ್ತಿ ನೇಮೋತ್ಸವ ಜ.28 ರಿಂದ 31 ರ ವರೆಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಜ.23 ರಂದು ಗೊನೆ ಮುಹೂರ್ತ ನಡೆದಿದ್ದು, 28 ರಂದು ಬೆಳಿಗ್ಗೆ 8 ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತಂದು, 8.30 ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ದೇವಳದಲ್ಲಿ ತೋರಣ ಮುಹೂರ್ತ ನಡೆಯಿತು. 11 […]










