ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ
ಮುಖ್ಯಮಂತ್ರಿ ಮಗನ ಕಾರುಬಾರಿನಿಂದ ಪ್ರಭಾವಿ ಸಚಿವರೇ ಕಂಗಾಲಾಗಿದ್ದ ಮಾಹಿತಿ ಬಹಿರಂಗ ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿ ಸಿದ್ದರಾಮಯ್ಯನವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ವಿಸೆಷ ಅಧಿವೇಶನ ನಡೆಯುತ್ತಿರುವಾಗಲೇ ಕಂಗ್ರೆಸ್ ತಾನಾಗಿ ವಿಪಕ್ಷಕ್ಕೆ ದಾಳಿ ಮಾಡಲು ಹೊಸ ಅಸ್ತ್ರವೊಂದನ್ನು ಕೊಟ್ಟಂತಾಗಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ […]
ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ Read More »










