ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ
ಆರೋಪಿಯನ್ನು ಶೀಘ್ರ ಬಂಧಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಉಡುಪಿ: ಉಡುಪಿ ನಗರದಲ್ಲಿ ಹಾಡಹಗಲೇ ಯುವಕನೊಬ್ಬ ಐದು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಯನ್ನು ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪದ ಓಣಿಯಲ್ಲಿ ಸುಮಾರು 30 ವರ್ಷದ ಯುವಕ ಗುರುವಾರ ಮಧ್ಯಾಹ್ನ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯ […]
ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ Read More »










