ಸುದ್ದಿ

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ  ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಇದೀಗ  ಹೊರಡಿಸಿದೆ. ಮುಖ್ಯವಾಗಿ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರಕಾರ ಈ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಹೇಗಿವೆ ? 1.ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಆರೋಗ್ಯಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ […]

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್ Read More »

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ

ಸುಳ್ಯ :ಸುಳ್ಯದ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ ಎಂಬಿಎ ಮಾಡಿದ್ದರು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದಾರೆ. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣ್ಯ ಅವರ ತಂಗಿ ಗಂಡ ರವೀಂದ್ರ ಆಡಿಟರ್

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ Read More »

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು

ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ,

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು Read More »

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್ Read More »

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ಎಂಬವರ ವಿರುದ್ಧ ಉದ್ಯಮಿ ನೀಲಿಮಾ ಎಂಬವರು ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ ಹೆಗ್ಡೆ ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು Read More »

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷ ,ಪುತ್ತೂರು ಶಾಸಕ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ‌ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ಮಾಹಿತಿ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ

ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಎಸ್‌ಕೆಡಿಆರ್‌ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31),

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ Read More »

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ

ಮಂಗಳೂರು: ಸೊಳ್ಳೆಗಳಿಂದ ಹರಡುವ ಮಾರಕ ಝೀಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲಲ್ಲೂ ಝೀಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ದೃಢಪಟ್ಟಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಝೀಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ ರಕ್ತ ಸಂಗ್ರಹಕ್ಕೆ

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ Read More »

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು

ಸೂಂಟಿಕೊಪ್ಪ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ಭಾನುವಾರ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್‌

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು Read More »

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ !

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನೊಬ್ಬನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುವುದು. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುವ ನಾಟಕವಾಡಿ ಪುಸಲಾಯಿಸಿ ಲಾಡ್ಜ್‍ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ವಂಚಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದರು. ಈ ಕುರಿತು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ ! Read More »

error: Content is protected !!
Scroll to Top