ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ
ಸರಕಾರಿ ನೌಕರರು ಸೇವೆ ಎಂದು ಭಾವಿಸಿ ಕೆಲಸ ಮಾಡಿ ಎಂಬುದಾಗಿ ವಿನಂತಿ ಮಾಡಿಕೊಂಡ ಮುಖ್ಯಮಂತ್ರಿ ಹೈದರಾಬಾದ್: ಬಿಟ್ಟಿ ಯೋಜನೆಗಳನ್ನು ಕೊಟ್ಟು ಅಧಿಕಾರಕ್ಕೇರುವ ಕಾಂಗ್ರೆಸ್ನ ಗ್ಯಾರಂಟಿ ರಾಜಕಾರಣ ತಿರುಗುಬಾಣವಾಗುವ ಸಾಧ್ಯತೆ ಕಾಣಿಸುತ್ತಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗುತ್ತಿಲ್ಲ ಎಂಬ ಕೂಗು ಎದ್ದಿರುವಾಗಲೇ ಇದೇ ಸೂತ್ರ ಬಳಸಿಕೊಂಡು ಅಧಿಕಾರ ಹಿಡಿದಿರುವ ತೆಲಂಗಾಣದ ಕಾಂಗ್ರೆಸ್ ಸರಕಾರ ಕೂಡ ಗ್ಯಾರಂಟಿಗಳಿಂದಾಗಿ ಖಜಾನೆ ಬರಿದಾಗಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ […]
ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ Read More »