ಸುದ್ದಿ

ಆಟೋಗೆ ಗೋವನ್ನು ಕಟ್ಟಿ ಎಳೆದೊಯಿದ ಚಾಲಕ

ಪುತ್ತೂರು : ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ಯುವ ಘಟನೆ ಕೃತ್ಯ  ಡಿ.26ರಂದು ಸವಣೂರಿನಲ್ಲಿ ನಡೆದಿದೆ. ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ಯುದ ಚಾಲಕನ ದುಷ್ಟ ಬುದ್ದಿಯ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ ಎಂದು ತಿಳಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ, ರಾತ್ರಿ ಹೊತ್ತು ಈ ಘಟನೆ ನಡೆದಿದ್ದು ಕಾರಣ ಇನ್ನು ತಿಳಿದುಬಂದಿಲ್ಲ,

ಆಟೋಗೆ ಗೋವನ್ನು ಕಟ್ಟಿ ಎಳೆದೊಯಿದ ಚಾಲಕ Read More »

ಸಮುದಾಯ ಭವನ ಸಮಾಜದ ಸ್ವಾಭಿಮಾನ ಸಂಕೇತ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಒಗ್ಗಟಿದ್ದರೆ ಸಮಾಜಮುಖಿ ಕೆಲಸಗಳಿಗೆ ಪ್ರೇರಣೆ ಸಿಗುತ್ತದೆ : ಯತೀಶ್‍ ಕುಮಾರ್ | ಒಕ್ಕಲಿಗ ಸಮಾಜವು ಮಾನವ ಕುಲಕ್ಕೆ ದಾರಿದೀಪವಾಗಿದೆ : ಪ್ರದೀಪ್‍ ಆರ್.ಗೌಡ | ಸಮುದಾಯ ಭವನ ಶ್ರೀಮಂತರ ಭವನ ಆಗದೆ ಸಮಾಜದ ಪ್ರತಿಯೊಬ್ಬರಿಗೂ ಉಪಯೋಗಕ್ಕೆ ಸಿಗಬೇಕು : ಸುರೇಶ್ ಬೈಲು | ಯಾವುದೇ ಫಲಾಪೇಕ್ಷೆ ಇಲ್ಲದೆ ಸಂಘದ ಮುನ್ನಡೆ : ಕೇಶವ ಅಮೈ | ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದಲ್ಲಿ ಸಂಘ ಆಡಳಿತ ಕಚೇರಿ ಉದ್ಘಾಟನೆ | ಕಡಬ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘ ಕಡಬ ತಾಲೂಕು ವತಿಯಿಂದ ಕಡಬ ಹೊಸಮಠದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿಯ ಉದ್ಘಾಟನೆ ಹಾಗೂ ಕಡಬ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ ಡಿ.25 ರಂದು ಕಡಬ ಹೊಸಮಠದಲ್ಲಿ ನಡೆಯಿತು. ಸಮುದಾಯ ಭವನ ಸಮಾಜದ ಸ್ವಾಭಿಮಾನ ಸಂಕೇತ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಆಡಳಿತ ಕಚೇರಿ ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದ ಶ್ರೀ ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ,

ಸಮುದಾಯ ಭವನ ಸಮಾಜದ ಸ್ವಾಭಿಮಾನ ಸಂಕೇತ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಒಗ್ಗಟಿದ್ದರೆ ಸಮಾಜಮುಖಿ ಕೆಲಸಗಳಿಗೆ ಪ್ರೇರಣೆ ಸಿಗುತ್ತದೆ : ಯತೀಶ್‍ ಕುಮಾರ್ | ಒಕ್ಕಲಿಗ ಸಮಾಜವು ಮಾನವ ಕುಲಕ್ಕೆ ದಾರಿದೀಪವಾಗಿದೆ : ಪ್ರದೀಪ್‍ ಆರ್.ಗೌಡ | ಸಮುದಾಯ ಭವನ ಶ್ರೀಮಂತರ ಭವನ ಆಗದೆ ಸಮಾಜದ ಪ್ರತಿಯೊಬ್ಬರಿಗೂ ಉಪಯೋಗಕ್ಕೆ ಸಿಗಬೇಕು : ಸುರೇಶ್ ಬೈಲು | ಯಾವುದೇ ಫಲಾಪೇಕ್ಷೆ ಇಲ್ಲದೆ ಸಂಘದ ಮುನ್ನಡೆ : ಕೇಶವ ಅಮೈ | ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದಲ್ಲಿ ಸಂಘ ಆಡಳಿತ ಕಚೇರಿ ಉದ್ಘಾಟನೆ | ಕಡಬ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ Read More »

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು

ಚಿಕ್ಕಮಗಳೂರು: ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲು ಹಾಕಿರುವಂತೆ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಎಂಎಲ್‌ಸಿ ಸಿ.ಟಿ. ರವಿ ಹೇಳಿದ್ದಾರೆ.ಆಕ್ಷೇಪಾರ್ಹ ಶಬ್ದ ಬಳಸಿಲ್ಲ ಎನ್ನುವುದಾದರೆ ಸಿ.ಟಿ.ರವಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ನೀಡಿದ ಸಿ.ಟಿ.ರವಿ, ಸದನದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋ

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು Read More »

ಕೊನೆಗೂ ಮಾರುಕಟ್ಟೆಗೆ ಬಂದ ನಂದಿನಿ ಇಡ್ಲಿ, ದೋಸೆ ಹಿಟ್ಟು

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಉತ್ಪನ್ನ ಬಿಡುಗಡೆ ವಿಚಾರ ಬೆಂಗಳೂರು: ಸಾಕಷ್ಟು ರಾಜಕೀಯ ಕೆಸರೆರಚಾಟದ ಬಳಿಕ ಕೊನೆಗೂ ನಂದಿನಿಯ ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಂದಿದೆ. ನವೆಂಬರ್‌ನಲ್ಲಿಯೇ ಈ ಉತ್ಪನ್ನ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಬಳಿಕ ಸದ್ಯಕ್ಕೆ ಉತ್ಪನ್ನ ಬಿಡುಗಡೆ ಮಾಡುವುದಿಲ್ಲ ಎಂದು ಕೆಎಂಎಫ್ ಹೇಳಿತ್ತು. ಈ ವೇಳೆ ಕೇರಳದ ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆ ಆಕ್ರಮಿಸಲು ತೊಡಗಿತ್ತು. ಈ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಸಲುವಾಗಿ ಸರಕಾರ ನಂದಿನಿ ಬ್ರಾಂಡ್‌ ಉತ್ಪನ್ನಗಳಿಗೆ ತಡೆಯೊಡ್ಡಿದೆ ಎಂಬ ಆಕ್ರೋಶ

ಕೊನೆಗೂ ಮಾರುಕಟ್ಟೆಗೆ ಬಂದ ನಂದಿನಿ ಇಡ್ಲಿ, ದೋಸೆ ಹಿಟ್ಟು Read More »

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ

ತೆಕ್ಕಟ್ಟೆಯಿಂದ ಬೀಜಾಡಿಯವರೆಗೆ ಪಾರ್ಥಿವ ಶರೀರದ ಮೆರವಣಿಗೆ ಉಡುಪಿ: ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪ ಬೀಜಾಡಿಯ ಅನೂಪ್‌ ಪೂಜಾರಿ ಸಹಿತ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ಇಂದು ಅವರವರ ಹುಟ್ಟೂರಿಗೆ ತಲುಪಲಿವೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆಯಾಗಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ Read More »

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು

ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೋರ್ವ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ  ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಡುಗೆ ಸಹಾಯಕನಾಗಿದ್ದ ವ್ಯಕ್ತಿಯೋರ್ವ ಮಕ್ಕಳಿಗೆ  ಕಿರುಕುಳ ನೀಡುವುದಲ್ಲದೆ  ‘ಬ್ಯಾಡ್ ಟಚ್’ ಮಾಡುತ್ತಾನೆ ಎಂದು ವಿದ್ಯಾರ್ಥಿಗಳು ಮಕ್ಕಳ ಸಲಹಾ ಪೆಟ್ಟಿಗೆಯಲ್ಲಿ ದೂರಿದ್ದಾರೆ.  ಸಲಹಾ ಪೆಟ್ಟಿಗೆಯನ್ನು ಪರಿಶೀಲಿಸುವ ವೇಳೆ ಶಾಲಾ ಮುಖ್ಯೋಪಾಧ್ಯಾಯರಿಗೆ ವಿಷಯ ಬೆಳಕಿಗೆ ಬಂದಿದೆ. ಈ ಆರೋಪದ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಡುಗೆ ಸಹಾಯಕನ ವಿರುದ್ಧ ಡಿ.23ರಂದು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು Read More »

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು, ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೊಂದು ಗಲಭೆಗೆ ಕಾರಣೀಯವಾಗಿದೆ. ಮೊಟ್ಟೆ ಎಸೆಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ಮೊಟ್ಟೆ ಎಸೆದ ಆರೋಪಿ  ಪೊಲೀಸರು ಕೈ ವಶವಾಗಿದ್ದಾನೆ. ಮುನಿರತ್ನ ಅವರು ಸುಶಾಸನ ದಿನಾಚರಣೆ ಕಾರ್ಯಕ್ರಮಕ್ಕೆ ಬಂದಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆಯನ್ನು  ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆಸಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು  ಕಾರಿನತ್ತ ಮೊಟ್ಟೆ ಎಸೆದು ಆಕ್ರೋಶ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ Read More »

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..!

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಶಾಪ್, ಎಲೆಕ್ನಿಕಲ್ ಹಾಗೂ ಹೋಟೆಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಬಲೆಗೆ ಸಿಲುಕಿ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.  ಎಲೆಕ್ನಿಕ್ ಬ್ಯಾಟರಿಗಳು, ಎಲೆಕ್ನಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಒಟ್ಟು ಅಂದಾಜು 30 ಲಕ್ಷದ ವಸ್ತುಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ತಗುಲಿ ಸುತ್ತಲೆಲ್ಲಾ

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..! Read More »

ಅಪಘಾತದ ವೇಳೆ ಪತ್ತೆಯಾದ ಗೋಮಾಂಸ | ಆರೋಪಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ಎರಡು ಸ್ಕೂಟರ್ಗಳ ನಡುವೆ  ಅಪಘಾತವಾದಾಗ ಒಂದು  ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾದ ಘಟನೆ ಡಿ. 24ರಂದು ನಡೆದಿದೆ.  ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಬರುತ್ತಿದ್ದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸಜೀಪಮುನ್ನೂರು ದಾನರಗುಡ್ಡೆ ನಿವಾಸಿ ಸ್ಕೂಟರ್ ಸವಾರ ಅನುರಾದ ಕೆ. ಅವರು ಡಿ. 24ರಂದು

ಅಪಘಾತದ ವೇಳೆ ಪತ್ತೆಯಾದ ಗೋಮಾಂಸ | ಆರೋಪಿ ವಿರುದ್ಧ ಪ್ರಕರಣ ದಾಖಲು Read More »

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ  ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದು, ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ  ಮೃತಪಟ್ಟ ಯೋಧ ಕರ್ನಾಟಕ ಮೂಲದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು Read More »

error: Content is protected !!
Scroll to Top