ಸುದ್ದಿ

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು?

ನಡುರಾತ್ರಿ ದಟ್ಟ ಕಾಡಿನ ನಡುವೆ ಕಾಣಿಸಿದ ಟಾರ್ಚ್‌ ಬೆಳಕಿನ ಹಿನ್ನೆಲೆಯಲ್ಲಿ ಅನುಮಾನ ಕಾರ್ಕಳ : ನಕ್ಸಲರು ಇನ್ನೂ ಕೊಪ್ಪ, ಶೃಂಗೇರಿ ಭಾಗದಲ್ಲೇ ಇರುವ ಅನುಮಾನವಿದ್ದು, ಈ ಹಿನ್ನೆಲೆಯಲ್ಲಿ ಕೂಂಬಿಂಗ್‌ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಶುಕ್ರವಾರ ನಡುರಾತ್ರಿ ವೇಳೆ ಕುದುರೆಮುಖ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಕೆರೆಕಟ್ಟೆ ಪರಿಸರದಲ್ಲಿ ದಟ್ಟ ಕಾಡಿನ ನಡುವೆ ಟಾರ್ಚ್‌ ಬೆಳಕು ಕಂಡುಬಂದಿದೆ. ಇದು ನಕ್ಸಲರ ಓಡಾಟ ಇರಬಹುದು ಎಂಬ ಅನುಮಾನದಲ್ಲಿ ನಕ್ಸಲ್‌ ನಿಗ್ರಹ ಪಡೆ ಕೂಂಬಿಂಗ್‌ ತೀವ್ರಗೊಳಿಸಿದೆ.ಹೆಬ್ರಿಯ ನಾಡ್ಪಾಲು ಸಮೀಪ ಪೀತಬೈಲಿನಲ್ಲಿ ನಕ್ಸಲ್‌ ಮುಖಂಡ ವಿಕ್ರಂ […]

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು? Read More »

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ

ಬೆಂಗಳೂರು : ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ  ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು.  ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ಗಳ ಮಾರಾಟದ

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ Read More »

ಇಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ

ಬೆಂಗಳೂರು ಸಹಿತ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತ ತೀವ್ರತೆ ಪಡೆದುಕೊಂಡಿದ್ದು, ಶನಿವಾರ ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುವ

ಇಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ Read More »

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ

ಈ ವರ್ಷ ದಿವ್ಯಾಂಗರಿಗೆ ಬರೀ 10 ಕೋ. ರೂ. ಅನುದಾನ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ದಿವ್ಯಾಂಗರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಕಳೆದ ವರ್ಷಕ್ಕಿಂತ ವಿಕಲಚೇತರ ಅನುದಾನದಲ್ಲಿ ಶೇ.80ರಷ್ಟು ಹಣ ಕಡಿತ ಮಾಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಇದನ್ನೂ ಓದಿ: ಸಭೆಗಳನ್ನು ರದ್ದು ಮಾಡಿ ದಿಢೀರ್‌ ಸ್ವಗ್ರಾಮಕ್ಕೆ ತೆರಳಿದ ಏಕನಾಥ್‌ ಶಿಂಧೆ ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ ಶೇ.80 ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ ಮತ್ತು

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ Read More »

ಎಲ್ಲಿ ಹೋದರು ಅಳಿದುಳಿದ ನಕ್ಸಲರು?

ಮರಳಿ ಕೇರಳದ ಕಾಡು ಸೇರಿಕೊಂಡಿರುವ ಶಂಕೆ ಕಾರ್ಕಳ : ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿಯಾದ ಬಳಿಕ ಅಳಿದುಳಿದ ನಕ್ಸಲರೆಲ್ಲ ಮರಳಿ ಕೇರಳದತ್ತ ಪಲಾಯನ ಮಾಡಿರುವ ಶಂಕೆಯಿದೆ. ವಿಕ್ರಂ ಗೌಡ ಎನ್‌ಕೌಂಟರ್‌ ಆದ ಬಳಿಕ ಕಾರ್ಕಳ, ಚಿಕ್ಕಮಗಳೂರು ಮತ್ತಿತರೆಡೆ ನಕ್ಸಲ್‌ ನಿಗ್ರಹ ಪಡೆಯವರು ಪೊಲೀಸರೊಂದಿಗೆ ತೀವ್ರ ಹುಡುಕಾಟ ನಡೆಸಿದರೂ ನಕ್ಸಲರ ಜಾಡು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಕಾಡಿನಿಂದ ನಾಡಿಗಿಳಿದು ವಾಹನದ ಮೂಲಕ ಪರಾರಿಯಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಸಂಪಾಜೆ, ಕೊಪ್ಪ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ನಾಕಾಬಂಧಿ ಹಾಕಿ ತಪಾಸಣೆಯನ್ನೂ

ಎಲ್ಲಿ ಹೋದರು ಅಳಿದುಳಿದ ನಕ್ಸಲರು? Read More »

3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ

ಬೇರೊಂದು ಟ್ರಕ್‌ಗೆ ಲೋಡ್‌ ಮಾಡಿಕೊಂಡು ಹೋಗಿರುವ ಅನುಮಾನ ಬೆಂಗಳೂರು: ದಿಲ್ಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ಕಂಟೈನರ್‌ ಚಾಲಕನೇ ಕದ್ದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಖಾಲಿ ಕಂಟೈನರ್‌ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಪತ್ತೆಯಾಗಿದೆ. ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಫೋನ್‌ಗಳನ್ನು ದಿಲ್ಲಿಯಿಂದ ಬೆಂಗಳೂರಿಗೆ ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಎನ್​ಎಲ್ 01 ಎಎಫ್ 2743 ನೋಂದಣಿಯ ಕಂಟೇನರ್​ನಲ್ಲಿ ದಿಲ್ಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಪೆರೇಸಂದ್ರೆ

3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ Read More »

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ

ಪುತ್ತೂರು: ನಗರದಲ್ಲಿ ಈಗಾಗಲೇ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯನ್ನು ತಕ್ಷಣ ದುರಸ್ತಿ ಹಾಗೂ ಡಾಮರೀಕರಣ ಮಾಡಲು ಟೆಂಡರ್ ದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಈ ಕುರಿತು ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ನಗರದ ಜನತೆಯ ಬಹುನಿರೀಕ್ಷೆಯಂತೆ ಸಂಪೂರ್ಣ ಡಾಮರೀಕರಣ, ಪ್ಯಾಚ್ ವರ್ಕ್ ಗಳನ್ನು ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಅಕಾಲಿಕ ಮಳೆ ಹಾಗೂ ಚುನಾವಣೆ ಸಂದರ್ಭದಲ್ಲಿ ಆಗಿಲ್ಲ. ಇದೀಗ ಸುಮಾರು 7.83 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ Read More »

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ

ಪುತ್ತೂರು : ಪುತ್ತೂರು ಸಿಹೆಚ್ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ ಪುತ್ತೂರು ಯೋಜನಾ ಕಛೇರಿಯಲ್ಲಿ ನಡೆಯಿತು. ಕೃಷಿ ಮೇಲ್ವಿಚಾರಕರು,  ಸಿಹೆಚ್ಎಸ್ ಸಿ ಪ್ರಬಂಧಕರು ಹಾಜರಿದ್ದು ಈ ಸಭೆಯಲ್ಲಿ ದಕ್ಷಿಣ ಕನ್ನಡ 1 ಜಿಲ್ಲೆಯ ನಿರ್ದೇಶಕರಾದ  ಮಹಾಬಲ ಕುಲಾಲ್  ಮತ್ತು ದಕ್ಷಿಣ ಕನ್ನಡ 2 ನಿರ್ದೇಶಕರಾದ  ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಚಿದಾನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಯಂತ್ರಶ್ರೀ  ಬ್ಯಾಂಕ್ ಪ್ರಬಂಧಕರದ ಉಮೇಶ್, 8

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ Read More »

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು

ಶಿವಮೊಗ್ಗ : ಕೆಲದಿನಗಳ ಹಿಂದೆಯಷ್ಟೇ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು ಭಾರಿ ವಿವಾದಕ್ಕೊಳಗಾಗಿತ್ತು. ಈಗ ಮಧು ಬಂಗಾರಪ್ಪನವರ ಊರಿನ ವ್ಯಕ್ತಿಯೇ ಅವರನ್ನು ನಿಂದಿಸಿದ ವೀಡಿಯೊ ಸದ್ದು ಮಾಡುತ್ತಿದೆ. ಸೋಷಿಯಲ್‌ ಮೀಡಿಯಾ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ ಶಿವಮೊಗ್ಗದ ವಿನೋಬ ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಧು ಬಂಗಾರಪ್ಪ ವಿದ್ಯಾರ್ಥಿಗಳ

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು Read More »

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ

ಮೂರು ವರ್ಷದ ಹಿಂದೆ ಬಯಲಾದ ಬ್ಲೂಫಿಲ್ಮ್‌ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮುಂಬಯಿ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್‌ ಕುಂದ್ರಾ ಮನೆ ಮತ್ತು ಕಚೇರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೂರು ವರ್ಷದ ಹಿಂದೆ ರಾಜ್‌ ಕುಂದ್ರ ಬ್ಲೂಫಿಲ್ಮ್‌ ತಯಾರಿಸಿದ ಆರೋಪಕ್ಕೆ ಗುರಿಯಾಗಿದ್ದರು. ಈ ಕೇಸಿಗೆ ಸಂಬಂಧಿಸಿ ಸೆರೆಯಾಗಿ ಜೈಲಿನಲ್ಲಿದ್ದ ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಬ್ಲೂಫಿಲ್ಮ್‌ ಕೇಸಿನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ Read More »

error: Content is protected !!
Scroll to Top