ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್‌ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್‌ […]

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌ Read More »

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು

ಪುತ್ತೂರು : ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ  ತಿಳಿಸಿದರು. ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು  ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ ನಾರಾಯಣ ಅಧ್ಯಕ್ಷತೆ ವಹಿಸಿದ್ದರು.  ಮುಂಬೈ

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು Read More »

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ

ಆನ್‌ಲೈನ್‌ ವಂಚನೆ ಪ್ರಕರಣಗಳ ತನಿಖೆಯಲ್ಲಿ ಮಂಗಳೂರು ಪೊಲೀಸರ ಮಹತ್ವದ ಸಾಧನೆ ಮಂಗಳೂರು: ಸೈಬರ್​ ವಂಚಕರಿಗೆ 500ಕ್ಕೂ ಅಧಿಕ ಸಿಮ್‌ಕಾರ್ಡ್‌ಗಳನ್ನು ಪೂರೈಕೆ ಮಾಡಿದ್ದ ವಂಚಕನೊಬ್ಬನನ್ನು ಮಂಗಳೂರು ಪೊಲೀಸರು ದಿಲ್ಲಿಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಸೆನ್ ಕ್ರೈಂ ಪೊಲೀಸರ ಕೈಗೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಂಚಕ ಸಿಕ್ಕಿಬಿದ್ದಿದ್ದಾನೆ. ಅವನನ್ನು ಒಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ Read More »

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ

ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌, ಸಾರಿಗೆ ಎಲ್ಲದಕ್ಕೂ ಆಧುನಿಕ ತಂತ್ರಜ್ಞಾನ ಬಳಕೆ ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ Read More »

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು

ಬೆಂಗಳೂರು: ಕ್ರಿಸ್​ಮಸ್ ಹಬ್ಬ ಮತ್ತು ವರ್ಷಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಈ ರೈಲು ಹೊರಡಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.ಇದೇ ರೈಲು (06506) ಡಿಸೆಂಬರ್ 24 ಮತ್ತು 28ರಂದು ಮಂಗಳೂರು ಜಂಕ್ಷನ್

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ತೃತೀಯ ವಾರ್ಷಿಕೋತ್ಸವವು ಪುತ್ತೂರು ಕಲ್ಲೆಗ ಭಾರತ ಮಾತಾ ಸಭಾಭವನದಲ್ಲಿ ಇಂದು ಜರಗಿತು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು ಸಮಾರಂಭದ ಅಧ್ಯಕ್ಷತೆ ಪ್ರೊ ಎ. ವಿ. ನಾರಾಯಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ತಾಳ್ತಜೆ ವಸಂತಕುಮಾರ, ಡಾ ಸುರೇಶ್ ಪುತ್ತೂರಾಯ, ಕೆ.ಕೃಷ್ಣಕುಮಾರ್ ಪೂಂಜ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಕೈಯೂರು ನಾರಾಯಣ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ Read More »

ಜನ ಮರೆತರೂ ಸೋಷಿಯಲ್‌ ಮೀಡಿಯಾ ಮರೆಯುವುದಿಲ್ಲ

ಲಕ್ಷ್ಮೀ-ರವಿ ರಾದ್ಧಾಂತದಲ್ಲಿ ಮುನ್ನೆಲೆಗೆ ಬಂದ ಹಳೆ ಪ್ರಕರಣಗಳು ಕಾರ್ಕಳ: ಸಾರ್ವಜನಿಕರ ನೆನಪಿನ ಶಕ್ತಿಗೆ ಬಹಳ ಕಡಿಮೆ ಆಯಸ್ಸು. ಹೀಗಾಗಿ ರಾಜಕಾರಣಿಗಳು ಏನೇ ಮಾಡಿದರೂ, ಮಾತನಾಡಿದರೂ ಕೆಲವೇ ಸಮಯದಲ್ಲಿ ಜನ ಅದನ್ನು ಮರೆತುಬಿಡುತ್ತಾರೆ. ಹೀಗಾಗಿ ರಾಜಕೀಯ ನಾಯಕರು ಏನೇನಲ್ಲ ಮಾಡಿಯೂ ದಕ್ಕಿಸಿಕೊಳ್ಳುತ್ತಾರೆ ಎನ್ನುವುದು ಭಾರತದ ರಾಜಕೀಯದ ಮಟ್ಟಿಗೆ ಸಾರ್ವತ್ರಿಕವಾಗಿರುವ ಒಂದು ಅಭಿಪ್ರಾಯ ಮತ್ತು ಇದು ನಿಜವೂ ಹೌದು. ಆದರೆ ಈ ಸೋಷಿಯಲ್‌ ಮೀಡಿಯಾ ಯುಗದಲ್ಲಿ ಜನರು ಮರೆತರೂ ಸೋಷಿಯಲ್‌ ಮೀಡಿಯಾ ಮಾತ್ರ ಮರೆಯುವುದಿಲ್ಲ. ಎಲ್ಲ ಹಳೆ ವೀಡಿಯೊ, ದಾಖಲೆಗಳನ್ನೆಲ್ಲ

ಜನ ಮರೆತರೂ ಸೋಷಿಯಲ್‌ ಮೀಡಿಯಾ ಮರೆಯುವುದಿಲ್ಲ Read More »

ಸಾಫ್ಟ್‌ವೇರ್‌ ಇಂಜಿನಿಯರನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 11.83 ಕೋ ರೂ. ಲೂಟಿ

ಒಂದೇ ಪ್ರಕರಣದಲ್ಲಿ ಅತಿ ಹೆಚ್ಚು ಮೊತ್ತ ಲೂಟಿಯಾದ ಪ್ರಕರಣ ಬೆಂಗಳೂರು : ನಗರದ 39 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬರನ್ನು ಒಂದು ತಿಂಗಳ ಕಾಲ ಡಿಜಿಟಲ್‌ ಅರೆಸ್ಟ್‌ ಮಾಡಿ ಸೈಬರ್‌ ವಂಚಕರು ಬರೋಬ್ಬರಿ 11.83 ಕೋಟಿ ರೂ.ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಡಿಜಿಟಲ್‌ ಅರೆಸ್ಟ್‌ ವಂಚನೆಯಲ್ಲಿ ಅತ್ಯಧಿಕ ಮೊತ್ತ ಕಳೆದುಕೊಂಡ ದೇಶದ ಮೊದಲ ಪ್ರಕರಣ ಇದಾಗಿದೆ. ಈ ಕುರಿತು ಸಂತ್ರಸ್ತ ಟೆಕ್ಕಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಈಶಾನ್ಯ ವಿಭಾಗದ ಸೈಬರ್‌ ಠಾಣೆ

ಸಾಫ್ಟ್‌ವೇರ್‌ ಇಂಜಿನಿಯರನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 11.83 ಕೋ ರೂ. ಲೂಟಿ Read More »

ಮುಂದಿನ ವರ್ಷ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ

ಮಂಡ್ಯದ ಸಮ್ಮೇಳನಕ್ಕೆ ಇಂದು ತೆರೆ ; ದಾಖಲೆ ಸಂಖ್ಯೆಯಲ್ಲಿ ಆಗಮಿಸಿದ ಕನ್ನಡಾಭಿಮಾನಿಗಳು ಮಂಡ್ಯ : 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಂದಿನ ವರ್ಷದ ಸಮ್ಮೇಳನದ ಸ್ಥಳ ಘೋಷಿಸಲಾಗಿದೆ. ಮೂರನೇ ದಿನವಾದ ಇಂದು ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ

ಮುಂದಿನ ವರ್ಷ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ Read More »

ಡಾಗ್‌ ಫೈಟಿಂಗ್‌ ಮೇಲೆ ಬೆಟ್ಟಿಂಗ್‌!

ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿತ್ತು ನಾಯಿಗಳ ಕಾದಾಟದ ವಿಲಕ್ಷಣ ಪಂದ್ಯ ಜೈಪುರ: ಕೋಳಿಅಂಕ, ಕುದುರೆ ರೇಸ್‌ನಲ್ಲಿ ಬೆಟ್ಟಿಂಗ್‌ ನಡೆಯುವುದು ಗೊತ್ತು, ಆದರೆ ಇಲ್ಲಿ ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್‌ ಕಟ್ಟುವ ವಿಚಿತ್ರ ಪಂದ್ಯವೊಂದು ನಡೆಯುತ್ತಿದೆ. ರಾಜಸ್ಥಾನದ ಜೈಪುರ ಸಮೀಪ ಇಂಥದ್ದೊಂದು ವಿಲಕ್ಷಣ ಮತ್ತು ಕ್ರೂರ ಪಂಂದ್ಯ ನಡೆದು ಅದರ ಮೇಲೆ ಲಕ್ಷಗಟ್ಟಲೆ ಬೆಟ್ಟಿಂಗ್‌ ನಡೆಸಲಾಗುತ್ತಿತ್ತು. ಈ ಸಂಬಂಧ 80ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಜೈಪುರ ಹನುಮಾನ್‌ಗಢ ಎಂಬಲ್ಲಿ ಫಾರ್ಮ್‌ ಹೌಸ್‌ ಒಂದರಲ್ಲಿ ಡಾಗ್‌ ಫೈಟ್‌ ನಡೆಯುತ್ತಿತ್ತು ಎಂದು ಪೊಲೀಸರು

ಡಾಗ್‌ ಫೈಟಿಂಗ್‌ ಮೇಲೆ ಬೆಟ್ಟಿಂಗ್‌! Read More »

error: Content is protected !!
Scroll to Top