ಸುದ್ದಿ

ಅಯೋಧ್ಯೆಯ ರಾಮ ಕಥಾ ವಸ್ತು ಸಂಗ್ರಹಾಲಯಕ್ಕೆ ರಾಮಾಯಣದ ಪುರಾತನ ಸಂಸ್ಕೃತ ಹಸ್ತಪ್ರತಿ

ನವದೆಹಲಿ: ಅಯೋಧ್ಯೆಯ ರಾಮ ಕಥಾ ವಸ್ತು ಸಂಗ್ರಹಾಲಯಕ್ಕೆ ಉಡುಗೊರೆಯಾಗಿ ರಾಮಾಯಣದ 233 ವರುಷಗಳಷ್ಟು ಹಳೆಯದಾದ‌ ಬಲು ಅಪರೂಪದ ಸಂಸ್ಕೃತ ಹಸ್ತಪ್ರತಿಯನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ಕೇಂದ್ರ ಸಾಂಸ್ಕೃತಿಕ ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸಂಸ್ಕೃತ ವಿದ್ಯಾಲಯದ ಕುಲಪತಿ ಶ್ರೀನಿವಾಸ ವರಖೇಡಿ ಅವರು ಈ ಕೃತಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ವ ನೃಪೇಂದ್ರ ಮಿಶ್ರಾ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಈ ಹಸ್ತಪ್ರತಿಯು ಕ್ರಿ. ಶ. 1792 ಕ್ಕೆ ಸೇರಿದ್ದಾಗಿದೆ. ಆದಿಕವಿ ವಾಲ್ಮೀಕಿ […]

ಅಯೋಧ್ಯೆಯ ರಾಮ ಕಥಾ ವಸ್ತು ಸಂಗ್ರಹಾಲಯಕ್ಕೆ ರಾಮಾಯಣದ ಪುರಾತನ ಸಂಸ್ಕೃತ ಹಸ್ತಪ್ರತಿ Read More »

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ

ಮಡಿಕೇರಿ: ವಿರಾಜಪೇಟೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಜಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ. ಅಲ್ಟೋ – 800 ಕಾರಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಲೆಗೆ ಕೆಡಹಿದ್ದಾರೆ. ಕಾರಿನಲ್ಲಿ 150 KG ಗೋಮಾಂಸ ಪತ್ತೆಯಾಗಿದೆ. ಹುಣಸೂರಿನ ರತ್ನಗಿರಿಯಿಂದ ಗೋಮಾಂಸ ತಂದು ವಿರಾಜಪೇಟೆ ಪರಿಸರದಲ್ಲಿ ಮಾರಾಟ ನಡೆಸುವ ಕೆಲಸವನ್ನು ಈ ಖದೀಮ ಮಾಡುತ್ತಿದ್ದ ಎಂದು

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ Read More »

ಗದ್ದೆಯಲ್ಲಿ ನವಜಾತ ಶಿಶು ಅನಾಥ ಸ್ಥಿತಿಯಲ್ಲಿ ಪತ್ತೆ: ಮಗುವಿನ ಕಾಲಿನ ಹೆಬ್ಬೆರಳಿಗೆ ಕಚ್ಚಿದ ನಾಯಿ

ಧಾರವಾಡ: ಕೃಷಿ ಭೂಮಿಯಲ್ಲಿ ನವಜಾತ ಶಿಶುವೊಂದನ್ನು ಯಾರೋ ಹೃದಯ ಹೀನರು ಬಿಟ್ಟು ಹೋಗಿದ್ದು, ಆ ಮಗುವಿಗೆ ನಾಯಿ ಕಚ್ಚಿದ ಹೃದಯ ವಿದ್ರಾವಕ ಘಟನೆ ಬೈಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಗುವಿನ ಎಡಗಾಲಿನ ಹೆಬ್ಬೆರಳಿಗೆ ನಾಯಿ ಕಚ್ಚಿದ್ದು, ಗಂಭೀರ ಗಾಯವಾಗಿದೆ. ಮಗುವನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ನಾಯಿ ಕಾಲ್ಬೆರಳಿಗೆ ಸಂಪೂರ್ಣವಾಗಿ ಕಚ್ಚಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸೋಮವಾರ ಬೆಳಗ್ಗೆ ಹೊಲವೊಂದರಲ್ಲಿ ಶಿಶುವೊಂದು ಜೋರಾಗಿ ಅಳುತ್ತಿರುವ ಸದ್ದು ಕೇಳಿ

ಗದ್ದೆಯಲ್ಲಿ ನವಜಾತ ಶಿಶು ಅನಾಥ ಸ್ಥಿತಿಯಲ್ಲಿ ಪತ್ತೆ: ಮಗುವಿನ ಕಾಲಿನ ಹೆಬ್ಬೆರಳಿಗೆ ಕಚ್ಚಿದ ನಾಯಿ Read More »

ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು

ಕಾಸರಗೋಡು: ಚಟ್ಟಂಚಾಲ್ ತೆಕ್ಕಿಲ್ ಬಳಿಯಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮೂವರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ನಡೆದಿದೆ. ಮೃತರನ್ನು ಸಜೀಪ ಬೈಲುಗುತ್ತು ನಿವಾಸಿ ಆಸಿಫ್ ಮುಹಮ್ಮದ್ ಮತ್ತು ನಾಟೆಕಲ್ ನಿವಾಸಿ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಐವರು ಗೆಳೆಯರು ವ್ಯವಹಾರಕ್ಕೆ ಸಂಬಂಧಿಸಿದ ಹಾಗೆ ಕಾರಿನಲ್ಲಿ ವಯರನಾಡಿಗೆ ತೆರಳಿ ಊರಿಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಸಿಫ್ ‌ಸ್ಥಳದಲ್ಲೇ ಮೃತಪಟ್ಟಿದ್ದು, ಶಫೀಕ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿದೆ. ಮಂಜೇಶ್ವರ

ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು Read More »

ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ನಬಿನ್ ಅವರು ನನ್ನ ಬಾಸ್, ನಾನು ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಸಂಸ್ಕೃತಿ. ಪಕ್ಷ ಒಂದು ಕುಟುಂಬ. ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿದಂತಹವುಗಳು. ನಮ್ಮ ಅಧ್ಯಕ್ಷರು ಬದಲಾದರೂ ಆದರ್ಶಗಳು ಬದಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಪಕ್ಷದಲ್ಲಿ ನಿರ್ದೇಶನ ಒಂದೇ ಆಗಿರುತ್ತದೆ. ಬದಲಾಗುವುದು ನಾಯಕತ್ವ ಮಾತ್ರ. ದೇಶದ ಪ್ರತಿಯೊಂದು ಮೂಲೆಯ

ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ Read More »

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಚೆಲ್ಲಾಟದ ದೃಶ್ಯಗಳ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಒಂದು ಆಡಿಯೋ ಕ್ಲಿಪ್ ಸಹ ವೈರಲ್ ಆಗಿದೆ. ಈ ಎಲ್ಲಾ ಘಟನೆಗಳು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಈ ವಿಡಿಯೋ ಮತ್ತು ಅಡಿಯೋಗಳೆರಡರ ಬಗ್ಗೆಯೂ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂಬ ಒತ್ತಾಯಗಳು ‌ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್ Read More »

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು

ಸುಳ್ಯ: ನಿಯಂತ್ರಣ ತಪ್ಪಿ ಬೆಳ್ಳಾರೆ ರಸ್ತೆಯ ಕಲ್ಲೋಣಿ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಮೋರಿಗೆ ಬೈಕ್ ಬಿದ್ದ ಪರಿಣಾಮ ಮಗ ಮೃತಪಟ್ಟಿದ್ದು, ತಂದೆ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಕಡಬದ ಮರ್ಧಾಳ ಸಮೀಪದ ನಿಶಾಂತ್(24) ಮೃತಪಟ್ಟಿದ್ದು, ಬೈಕಿನಲ್ಲಿದ್ದ ಅವರ ತಂದೆ ಮೋನಪ್ಪ ಅವರಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿವೆ. ತಂದೆ ಮತ್ತು ಮಗ ಶಬರಿಮಲೆಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಸುಳ್ಯಕ್ಕೆ ಬೈಕ್ ಮೂಲಕ ತೆರಳುತ್ತಿದ್ದರು. ತಿರುವಿನಲ್ಲಿ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಗಾಯಾಳು ಮೋನಪ್ಪ

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು Read More »

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 106 ಕೆಜಿ ಗಾಂಜಾ ವಶ ಮತ್ತು ಇಬ್ಬರು ಆರೋಪಿಗಳ ಬಂಧನವಾಗಿದೆ. ಪಡುವನ್ನೂರು ಗ್ರಾಮದ ಸಜಂಕಾಡಿಯ ಸಮೀಪ ಈ ಖದೀಮರನ್ನು ಮತ್ತು ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಕಾರು ಚಾಲಕ ಬೆಳ್ತಂಗಡಿಯ ರಫೀಕ್ ಪಿ ಎಂಬಾತನ ವರ್ತನೆ ಅನುಮಾನಾಸ್ಪದವಾಗಿ ಇದ್ದುದನ್ನು ಗಮನಿಸಿ ವಾಹನ ತಪಾಸಣೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ನೂರು ಗ್ರಾಂ ತೂಕದ ಗಾಂಜಾ

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ Read More »

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ಸಿಎಂ ‌ಸಿದ್ದರಾಮಯ್ಯ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಕುಂಜಿಬೆಟ್ಟುವಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಕ್, ತಮ್ಮ ಪರಿಸರದಲ್ಲಿನ ವಿದ್ಯುತ್ ಸಮಸ್ಯೆ, ಅನಿಯಮಿತ , ಅಘೋಷಿತ ವಿದ್ಯುತ್ ಕಡಿತ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನ‌ಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ Read More »

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಪರೀಕ್ಷೆ ಮುಗಿಯುವ ತನಕ ಕಾಲೇಜಿಗೆ ಬಂದು ಕಲಿಯಲು ಸೂಚನೆ ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ Read More »

error: Content is protected !!
Scroll to Top