ಸುದ್ದಿ

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ

ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ. ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ […]

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ Read More »

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ :  ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು  ಸುಮಾರು 10ಮಕ್ಕಳು  ಹೆಜ್ಜೇನುದಾಳಿಯಿಂದ  ಅಸ್ವಸ್ಥರಾಗಿದ್ದು  ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,  ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಲವು ಮಕ್ಕಳಿಗೆ ಈ ವೇಳೆ ಹಜ್ಜೇನು ಕಚ್ಷಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ Read More »

ಫೆ.19 ರಿಂದ ನಗರಸಭೆ ವ್ಯಾಪ್ತಿಯ ಅನಧೀಕೃತ ಫ್ಲೆಕ್ಸ್, ಬಂಟಿಗ್ಸ್, ಬ್ಯಾನರ್ ಗಳ ತೆರವು ಕಾರ್ಯ l ನಗರ ಸಭೆಯಿಂದ ಪ್ರಕಟಣೆ

ಪುತ್ತೂರು : ಪುತ್ತೂರು ನಗರಸಭೆಯ ವ್ಯಾಪ್ತಿಯಲ್ಲಿ ಅಳವಡಿಸುವ ಎಲ್ಲ ಜಾಹಿರಾತುದಾರರ ಗಮನಕ್ಕೆ, ಯಾವುದೇ ಜಾಹಿರಾತು ಪ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಬಂಟಿಂಕ್ಸ್, ಪೋಸ್ಟರ್ ಗಳನ್ನು ನಗರಸಭೆ ಅನುಮತಿ ಇಲ್ಲದೇ, ಶುಲ್ಕ ಪಾವತಿಸದೇ ಪ್ರದರ್ಶನ ಮಾಡುವುದು ಕಾನೂನು ಬಾಹಿರವಾಗಿದೆ.  ಅದರಲ್ಲೂ ಅರ್ಜಿ ನೀಡಿ ಶುಲ್ಕ ಪಾವತಿಸದೇ ವಂಚಿಸುವುದು ಅಪರಾಧವಾಗಿದೆ.  ಅರ್ಜಿ ನೀಡಿ, ಪರಿಶೀಲನೆ ನಡೆಸದೆ ಫಲಕ ಅಳವಡಿಸುತ್ತಿದ್ದು, ಕೆಲವು light ಕಂಬ, ಆಕ್ಸಿಡೆಂಟ್ ಜೋನ್, ಪಾದಚಾರಿಗಳು ನಡೆದಾಡುವ ರಸ್ತೆಯಲ್ಲಿ, ಇನ್ನಿತರ ನಿಷೇಧಿತ ಅಳವಡಿಸುವುದರಿಂದ ಸಾರ್ವಜನಿಕರಿಗೆ ವಾಹನಕ್ಕೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ

ಫೆ.19 ರಿಂದ ನಗರಸಭೆ ವ್ಯಾಪ್ತಿಯ ಅನಧೀಕೃತ ಫ್ಲೆಕ್ಸ್, ಬಂಟಿಗ್ಸ್, ಬ್ಯಾನರ್ ಗಳ ತೆರವು ಕಾರ್ಯ l ನಗರ ಸಭೆಯಿಂದ ಪ್ರಕಟಣೆ Read More »

ಪುತ್ತೂರಿಗೆ ಮತ್ತೊಂದು ರೈಲು ಯೋಜನೆ| ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ 8 ಕೋಟಿ ರೂ. ಪ್ರಸ್ತಾವಣೆ | ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಮತ್ತೆ ಆರಂಭ

ಪುತ್ತೂರು  :  ಪುತ್ತೂರು- ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಪ್ರಾರಂಭಗೊಂಡಿದೆ. ಪುತ್ತೂರು- ಉಪ್ಪಿನಂಗಡಿ ಕಾಮಗಾರಿ ಮಧ್ಯೆಯೇ ಹೆದ್ದಾರಿಯಲ್ಲಿ ಬರುವ ಹಾರಾಡಿ ರೈಲ್ವೆ ಮೇಲ್ಸೇತುವೆಯನ್ನು ಹೊಸದಾಗಿ ಮರು ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅಂತಿಮವಾಗಲಿದೆ.  ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ ಸುಮಾರು 8 ಕೋಟಿ ರೂ. ಮೊತ್ತವನ್ನು ಅಂದಾಜಿಸಲಾಗಿದೆ.  ಬಳಿಕ ಪುತ್ತೂರು ನಗರದ ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿಯಿಂದ ಚತುಷ್ಪಥ ಕಾಮಗಾರಿ ಆರಂಭವಾಗಲಿದೆ.  ರೈಲ್ವೆ ಯೋಜನೆ ಬೊಳುವಾರು ಬಳಿಯ

ಪುತ್ತೂರಿಗೆ ಮತ್ತೊಂದು ರೈಲು ಯೋಜನೆ| ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ 8 ಕೋಟಿ ರೂ. ಪ್ರಸ್ತಾವಣೆ | ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಮತ್ತೆ ಆರಂಭ Read More »

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ!

ಜಲಕ್ಷಾಮ ಎದುರಿಸಲು ನೀರಿನ ಮಿತ ಬಳಕಗೆ ಸೂಚನೆ ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನಲ್ಲಿ ಕಾರು ತೊಳೆದರೆ ಬರೋಬ್ಬರಿ 5 ಸಾವಿರ ರೂ. ದಂಡ ಬೀಳಲಿದೆ. ಈ ಬಾರಿ ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಸೇರಿದಂತೆ ಹಲವು ಮಹತ್ವದ ಸೂಚನೆಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶನ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ! Read More »

ಮಂಗಳೂರಿನ ಪ್ಯಾರಾಮೆಡಿಕಲ್  ವಿದ್ಯಾರ್ಥಿ ನಾಪತ್ತೆ

ಮಂಗಳೂರು: ಬಜ್ಪೆ ವಲಯದ ಮೂಡುಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಲ್ಚಡ ಕಾಣೆಯಾಗಿದ್ದಾರೆ. ನಾಪತ್ತೆಯಾದವರ ಈ ಕುರಿತು ಘಟನೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಯುವಕ ವಿದ್ಯಾರ್ಥಿ ಮಂಗಳ ಕಾಲೇಜು ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಫೆಬ್ರವರಿ 13ರಂದು ಕಾಲೇಜ್‍ನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ನಿತಿನ್ ಬೆಲ್ಚಡ 5 ಅಡಿ 5 ಇಂಚು ಉದ್ದ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಕಾಣೆಯಾದ ದಿನ

ಮಂಗಳೂರಿನ ಪ್ಯಾರಾಮೆಡಿಕಲ್  ವಿದ್ಯಾರ್ಥಿ ನಾಪತ್ತೆ Read More »

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ

ಮಂಗಳೂರು: ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬೆಂಚ್ ಮೇಲೆ ನಿಶಕ್ತಿಯಿಂದ ಮಲಗಿದ್ದ ವ್ಯಕ್ತಿಗೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಕಾಲು ತುಂಡರಿಸುವಂತಾಗಿದೆ ಎಂದು ಕೇರಳ ಮೂಲದ ವಾಯುಪಡೆಯ ನಿವೃತ್ತ ಅಧಿಕಾರಿ ಪಿ.ವಿ. ಸುರೇಶನ್ ಎಂಬವರ ಆರೋಪವನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ತಳ್ಳಿಹಾಕಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಚಿತ್ರಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಫೆ.1 ರಂದು ದೂರುದಾರ ಸುರೇಶನ್‌ಗೆ

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ Read More »

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ

ಐಎಸ್‌ಐ ಏಜೆಂಟ್‌ ಹನಿಟ್ರ್ಯಾಪ್‌ಗೆ ಬಿದ್ದು ಮಹತ್ವದ ಮಾಹಿತಿಗಳನ್ನು ನೀಡಿದ್ದ ನೌಕರರು ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂಬಿಬ್ಬರನ್ನು ಹೈದರಾಬಾದ್ ಮೂಲದ ಎನ್​ಐಎ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್​ಐಎ ತಂಡ ಸೋಮವಾರ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ.ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ 2024ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ Read More »

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

ಸುಳ್ಯ : ಸಂಪಾಜೆ ಯಕ್ಷೋತ್ಸವ, ಯಕ್ಷಗಾನ  ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದಕಲಾವಿದ,ವಿದ್ವಾಂಸರಿಗೆ ಗೌರವ,  ತಾಳಮದ್ದಳೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಯಕ್ಷಗಾನ ಮೇಳದ ಮೂಲಕ ರುಚಿ ಶುದ್ದಿಯ ಯಕ್ಷಗಾನ ಪ್ರದರ್ಶನ ನೀಡುವಲ್ಲಿ ಮಾರ್ಗದರ್ಶಕರಾದ ಕಲಾಪೋಷಕ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಇವರಿಗೆ ಯಕ್ಷ ಭಾರತಿ ರಿ. ಬೆಳ್ತಂಗಡಿ ಸಂಸ್ಥೆಯ ದಶಮಾನೋತ್ಸವದ ಗೌರವ ಸನ್ಮಾನವನ್ನು  ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಶ್ಯಾಮ್ ಭಟ್ ಅವರು ಯಕ್ಷ

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ Read More »

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು

ಟೊರೊಂಟೊ : ಕೆನಡದ ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್​ಲೈನ್ಸ್ ವಿಮಾನ ತಲೆಕೆಳಗಾಗಿದ್ದು, ಈ ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಇತರರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 80 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರು ತಲೆಕೆಳಗಾದ ವಿಮಾನದಿಂದ ತೆವಳಿಕೊಂಡು ಹೊರಬರುತ್ತಿರುವ ದೃಶ್ಯ ಸೋಷಿಲ್‌ ಮೀಡಿಯಾದಲ್ಲಿ ಭಾರಿ

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು Read More »

error: Content is protected !!
Scroll to Top