ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು
ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು : ಮಂಜನಾಡಿಯ ಮೊಂಟೆಪದವಿನಲ್ಲಿ ಶುಕ್ರವಾರ ನಸುಕಿನ ಹೊತ್ತು ಗುಡ್ಡಕುಸಿತವಾಗಲು ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣವೆಂಬ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್ ಆರೋಪಿಸಿದ್ದಾರೆ.ಈ ಕುರಿತಾಗಿ ಕೊಣಾಜೆ ಪೊಲೀಸ್ […]
ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು Read More »