ಶ್ರೀ ಸತ್ಯ ಸಾಯಿ ಪ್ರೇಮ ಪ್ರವಾಹಿನಿ ರಥ ಪುತ್ತೂರಿಗೆ – ಪುತ್ತೂರಿನ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯ ನೇತೃತ್ವ
ಪುತ್ತೂರು: LIVE ALL SERVE ALL – HELP EVERY BIT NEVER ಎಂಬ ಧ್ಯೇಯದೊಂದಿಗೆ ಭಕ್ತಿಯ ಸಿಂಚನದ ಮೂಲಕ ಸಮಾಜ ಸೇವೆಯನ್ನೇ ಉಸಿರಾಗಿಸಿಕೊಂಡು ಬರುತ್ತಿರುವ ಶ್ರೀ ಸಾಯಿ ಸೇವಾ ಬಳಗದ ವತಿಯಿಂದ ಭಗವಾನ್ ಶ್ರೀ ಸತ್ಯ ಸಾಯಿಬಾಬಾರವರ ಜನ್ಮಶತಮಾನೋತ್ಸವದ ಆಚರಣೆಯ ಅಂಗವಾಗಿ ಶ್ರೀ ಸತ್ಯ ಸಾಯಿ ಪ್ರೇಮ ಪ್ರವಾಹಿನಿ ರಥ ಪುತ್ತೂರಿಗೆ ಆಗಮಿಸಲಿದೆ. ಪುತ್ತೂರಿನ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯ ನೇತೃತ್ವದಲ್ಲಿ ಮಾರ್ಚ್ 8ರಂದು ಅಪರಾಹ್ನ 2.30ಕ್ಕೆ ಕೌಡಿಚ್ಚಾರಿನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ […]










