ಸುದ್ದಿ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌

ಆರು ಪ್ರಮುಖ ಆಟಗಾರರಿಲ್ಲದೆ ಆಸೀಸ್‌ ಕಂಗಾಲು, ಇಂಡಿಯಾಕ್ಕೆ ಸೆಲೆಕ್ಷನ್‌ ಕಗ್ಗಂಟು ದುಬೈ : ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್‌ ಪಂದ್ಯ ಇಂದು ದುಬೈಯಲ್ಲಿ ನಡೆಯಲಿದ್ದು, ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್​​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಏಕೆಂದರೆ ಆಸೀಸ್ ಪಡೆಯ 6 ಮಂದಿ ಈಗಾಗಲೇ ನಾನಾ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಟೂರ್ನಿ ಆರಂಭಕ್ಕೂ ಮುನ್ನ ಮತ್ತು ಆ ಬಳಿಕ ತಂಡದಿಂದ […]

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌ Read More »

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಮಂಗಳೂರು: ಶಕ್ತಿನಗರ ಬಳಿಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 12 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ನೀಡಿದ ದೂರಿನ

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌ Read More »

ಕಾರು ಡಿವೈಡರ್‌ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಮಂಜೇಶ್ವರ: ಕಾಸರಗೋಡಿನ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಸಂಗಡಿ ಹತ್ತಿರ ವಾಮಂಜೂರು ಚೆಕ್​ಪೋಸ್ಟ್ ಬಳಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್

ಕಾರು ಡಿವೈಡರ್‌ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು Read More »

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಸುಳ್ಯ : ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ ಚಿಂತಕಿ  ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದ  ವಿಚಾರ ಗೋಷ್ಠಿಯಲ್ಲಿ 

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ Read More »

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | 440 ಅನರ್ಹ ಮತದಾರರಿಗೆ ಮತದಾನ ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆಹೋದ ಸಹಕಾರ ಭಾರತಿ ಅಭ್ಯರ್ಥಿಗಳು | ಅವಕಾಶ ನೀಡಿದಲ್ಲಿ ಸಹಕಾರಿ ಭಾರತಿಗೆ 12 ರಲ್ಲಿ 8 ಸ್ಥಾನಗಳಲ್ಲಿ ಗೆಲುವು

ಕಡಬ: ಆಲಂಕಾರು ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೊನೆಗೂ ಸಹಕಾರ ಭಾರತಿ ವಿರುದ್ಧದ ಬಂಡಾಯ ಎದ್ದ ಇನ್ನೊಂದು ತಂಡ ಜಯಗಳಿಸಿದೆ. ಆದರೂ ಅನರ್ಹ 440 ಮತದಾರರಿಗೆ ಅವಕಾಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವಕಾಶ ನೀಡಿದಲ್ಲಿ 12 ಸ್ಥಾನದಲ್ಲಿ 8 ಸ್ಥಾನ ಸಹಕಾರ ಭಾರತಿ ಪಾಲಾಗಲಿದೆ. ಚುನಾವಣೆಗಾಗಿ ಬಂಡಾಯ ಎದ್ದ ರಮೇಶ್ ಉಪ್ಪಂಗಳ ಅವರ ತಂಡ 10 ಸ್ಥಾನಗಳನ್ನು ಗೆದ್ದರೂ, ಒಂದು ವೇಳೆ ಅನರ್ಹ 440 ಮತದಾರರಿಗೆ ಮತದಾನ ಮಾಡಲು ಅವಕಾಶ

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | 440 ಅನರ್ಹ ಮತದಾರರಿಗೆ ಮತದಾನ ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆಹೋದ ಸಹಕಾರ ಭಾರತಿ ಅಭ್ಯರ್ಥಿಗಳು | ಅವಕಾಶ ನೀಡಿದಲ್ಲಿ ಸಹಕಾರಿ ಭಾರತಿಗೆ 12 ರಲ್ಲಿ 8 ಸ್ಥಾನಗಳಲ್ಲಿ ಗೆಲುವು Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪಡಂಗಡಿ : ನವವಿವಾಹಿತೆ ನೇಣುಬಿಗಿದುಕೊಂಡಿರುವ ಘಟನೆ ಮಾ.1ರಂದು ಬೆಂಗಳೂರಿನಲ್ಲಿರುವ ಸಂಬಂದಿಕರ ಮನೆಯಲ್ಲಿ ನಡೆದಿದೆ. ನೇಣುಬಿಗಿದು ಆತ್ಮೆಹತ್ಯೆ ಮಾಡಿಕೊಂಡವರು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ರವರ ಪತ್ನಿ ಪೂಜಾಶ್ರೀ ಎನ್ನಲಾಗಿದೆ. ಕೆಲಸ ಹುಡುಕುತ್ತಿದ್ದ ಪೂಜಾಶ್ರೀಯರನ್ನು ಪತಿ ಪ್ರಕಾಶ್ ರವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್‌ ಬದ್ಯಾರು ಗ್ರಾಮದ ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.  ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ

ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಹಕ್ಕಿಜ್ವರ ಭೀತಿ : ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ ಬಿಡುಗಡೆ

70 ಡಿಗ್ರಿ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಬೇಕು ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಕೋಳಿ ಮಾಂಸ ಸೇವನೆ ಬಗ್ಗೆ ಭೀತಿ ಮೂಡಿದೆ. ಹಲವೆಡೆ ಕೋಳಿ ಮಾಂಸಕ್ಕೆ ಬೇಡಿಕೆ ದಿಢೀರ್‌ ಕುಸಿದಿದೆ. ಜನ ಮೊಟ್ಟೆ ತಿನ್ನಲೂ ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಇಲಾಖೆ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಕೋಳಿ ಮಾಂಸ ಸೇವನೆಗೆ

ಹಕ್ಕಿಜ್ವರ ಭೀತಿ : ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ ಬಿಡುಗಡೆ Read More »

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ

ಗೋಕಾಕ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಪ್ರಕರಣದ ಸೂತ್ರಧಾರಿ ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ Read More »

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ

ಡಿಕೆಶಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಹೇಳಿಕೆಗೆ ನಾನಾ ಬಣ್ಣ ಕಾರ್ಕಳ: ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಣಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ನಿನ್ನೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಉಂಟುಮಾಡಿದೆ. ರಾಜಕೀಯ ವಲಯದಲ್ಲಿ ಈ ಹೇಳಿಕೆಗೆ ನಾನಾ ರೀತಿಯ ಬಣ್ಣ ಬಳಿದು ವಿಶ್ಲೇಷಿಸಲಾಗುತ್ತಿದೆ.ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿಯವರು ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿಯೇ ʼಡಿ.ಕೆ

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ Read More »

ಆಲಂಕಾರು ರಥಬೀದಿ ಕ್ರಿಕೆಟರ್ಸ್‍ ನಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍  ಕ್ರಿಕೇಟ್‍ ಪಂದ್ಯಾಟ | ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಅನಾರೋಗ್ಯಕ್ಕೊಳಗಾದ ಎರಡು ಬಡ ಕುಟುಂಬಕ್ಕೆ ಹಸ್ತಾಂತರ

ಕಡಬ: ತಾಲೂಕಿನ ಆಲಂಕಾರು ರಥಬೀದಿ ಕ್ರಿಕೆಟರ್ಸ್ ವತಿಯಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍ ಕ್ರಿಕೇಟ್‍ ಪಂದ್ಯಾಟ ನಡೆಸಿದ್ದು, ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಸಹಾಯಧನ ರೂಪದಲ್ಲಿ ವಿತರಿಸಲಾಯಿತು. ಸಾಧನೆಗೆ ಸಹಕಾರ, ಆಶಕ್ತರಿಗೆ ಶಕ್ತಿ (ಬಡ ಮಕ್ಕಳ ವಿದ್ಯೆಗೆ ಪ್ರೋತ್ಸಾಹಧನ, ಅಸಮರ್ಥರಿಗೆ ನೆರವು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಆಲಂಕಾರು ವಲಯದ ಹಿಂದೂ ಬಾಂಧವರ 10 ತಂಡಗಳ ಲೀಗ್‍ ಮಾದರಿಯ ಪಂದ್ಯಾಟದ ಸಮಾರಂಭದಲ್ಲಿ ಸ್ಟ್ರೋಕ್‍ ಗೆ ಒಳಗಾದ ಶ್ರೀಧರ ನೂಜೋಡು

ಆಲಂಕಾರು ರಥಬೀದಿ ಕ್ರಿಕೆಟರ್ಸ್‍ ನಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍  ಕ್ರಿಕೇಟ್‍ ಪಂದ್ಯಾಟ | ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಅನಾರೋಗ್ಯಕ್ಕೊಳಗಾದ ಎರಡು ಬಡ ಕುಟುಂಬಕ್ಕೆ ಹಸ್ತಾಂತರ Read More »

error: Content is protected !!
Scroll to Top