ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ…..!
ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು. ರಮ್ಯಾ ಜೆಡ್ಡು […]
ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ…..! Read More »