ಸುದ್ದಿ

ಐತಿಹಾಸಿಕ ಲಾಲ್‌ಚೌಕ್‌ನಲ್ಲಿ RSS ಧ್ವಜಯಾತ್ರೆ ಕಾಶ್ಮೀರ – ಕನ್ಯಾಕುಮಾರಿ‌ಗೆ ಚಾಲನೆ

ಶ್ರೀನಗರ: RSS ಕುರಿತಾಗಿ ಕೆಲವರಲ್ಲಿ ಮನೆ ಮಾಡಿರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಉದ್ದೇಶದಿಂದ ‘ಧ್ವಜ ಯಾತ್ರೆ’ ಯನ್ನು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ಚಾಲನೆ ನೀಡಲಾಯಿತು. ಈ ಸಾಂಕೇತಿಕ ಯಾತ್ರೆಯು ಲಾಲ್‌ಚೌಕ್‌ನಿಂದ ಪ್ರವಾಸಿ ಸ್ವೀಕರಣಾ ಕೇಂದ್ರದ ವರೆಗೆ ಸಾಗಿತು. ಅಲ್ಲಿಂದ ಈ ಯಾತ್ರೆಯನ್ನು ಮುಂದುವರೆಸಿಕೊಂಡು ಹೋಗುವವರು ದೇಶದ ವಿವಿಧ ಭಾಗಗಳತ್ತ ವಾಹನಗಳ ಮೂಲಕ ಯಾತ್ರೆ ಮುಂದುವರೆಸಿದರು. ಜನರಿಗೆ ಈ ವರೆಗೆ RSS ಬಗ್ಗೆ ತಿರುಚಿದ ಇತಿಹಾಸವನ್ನು ಹೇಳಲಾಗಿದ್ದು, ನಿಜವಾದ ಇತಿಹಾಸವನ್ನು […]

ಐತಿಹಾಸಿಕ ಲಾಲ್‌ಚೌಕ್‌ನಲ್ಲಿ RSS ಧ್ವಜಯಾತ್ರೆ ಕಾಶ್ಮೀರ – ಕನ್ಯಾಕುಮಾರಿ‌ಗೆ ಚಾಲನೆ Read More »

ಮಗಳ ಸಾವಿಗೆ ಕಾರಣವಾದ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು ತಾಯಿ

ನಂತೂರಿನಲ್ಲಿ ಸ್ಕೂಟಿಗೆ ಬಸ್‌ ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆ ಮಂಗಳೂರು: ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು. ಚಾಲಕ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಗುರುವಾರ ಕದ್ರಿ ಪೊಲೀಸ್‌ ಠಾಣೆಯ ಎದುರು ಬಂಧುಗಳು ದೀಪ್ತಿಯ

ಮಗಳ ಸಾವಿಗೆ ಕಾರಣವಾದ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು ತಾಯಿ Read More »

ಚೆನ್ನೈಯಲ್ಲಿ ಪಕ್ಷಿಜ್ವರ ಹಾವಳಿ : ನೂರಾರು ಕಾಗೆಗಳು ಬಲಿ

ನಗರದಲ್ಲಿ ಸತ್ತು ಬೀಳುತ್ತಿರುವ ಕಾಗೆಗಳು, ಕೋಳಿ ಫಾರಂಗಳಿಗೆ ಕಟ್ಟೆಚ್ಚರ ಘೋಷಣೆ ಚೆನ್ನೈ: ಚೆನ್ನೈಯಲ್ಲಿ ಪಕ್ಷಿಜ್ವರ ಅಥವಾ ಎಚ್‌5ಎನ್‌1 ವೈರಾಣು ಹಾವಳಿ ಪ್ರಾರಂಭವಾಗಿದ್ದು, ನೂರಾರು ಕಾಗೆಗಳು ಈ ವೈರಸ್‌ ತಗಲಿ ಮೃತಪಟ್ಟಿರುವುದು ದೃಢಪಟ್ಟಿದೆ. ನಗರದೆಲ್ಲೆಡೆ ಕಾಗೆಗಳು ಸತ್ತು ಬಿದ್ದಿರುವ ದೃಶ್ಯ ಕಂಡುಬಂದಿದ್ದು, ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಹೈಅಲರ್ಟ್‌ ಘೋಷಿಸಿದೆ. ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆಗೊಳಿಸಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಎಚ್‌5ಎನ್‌1 ವೈರಾಣು ಹರಡುವುದನ್ನು ತಡೆಯಲು ಸತ್ತಿರುವ ಕಾಗೆಗಳನ್ನು ಹಾಗೂ ಕೋಳಿಗಳನ್ನು ಆರೋಗ್ಯ ಅಧಿಕಾರಿಗಳ ಸೂಚನೆ ಪ್ರಕಾರ ನಾಶ ಮಾಡಬೇಕು

ಚೆನ್ನೈಯಲ್ಲಿ ಪಕ್ಷಿಜ್ವರ ಹಾವಳಿ : ನೂರಾರು ಕಾಗೆಗಳು ಬಲಿ Read More »

ದೇವಾಲಯದ ಆವರಣದಲ್ಲಿ ಮಾಂಸದ ಕವರ್ ಪತ್ತೆ

ಬಳ್ಳಾರಿ: ನಾಗಲಕೆರೆಯಲ್ಲಿರುವ ದೇವಾಲಯವೊಂದರಲ್ಲಿ ಮಾಂಸದ ಚೀಲವೊಂದು ಪತ್ತೆಯಾದ ಘಟನೆ ನಡೆದಿದೆ. ಆಂಜನೇಯ ದೇವಾಲಯದ ಹಿಂದಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂದಿರುವ ಗರುಡ ಸ್ಥಂಬದ ಮುಂದೆ ಮಾಂಸದ ಕವರ್ ಪತ್ತೆಯಾಗಿರುವುದಾಗಿದೆ. ಬೆಳಗ್ಗಿನ ವೇಳೆ ದೇಗುಲದ ಅರ್ಚಕರ ಗಮನಕ್ಕೆ ಈ ಮಾಂಸದ ಚೀಲ ಬಂದಿದ್ದು, ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿರುವ ಪೊಲೀಸರು ಮಾಂಸದ ಕವರ್ ಅನ್ನು ತೆರವು ಮಾಡಿದ್ದು, ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ನಾಯಿಗಳು ತಂದು ಹಾಕಿರುವುದೋ ಎನ್ನುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ

ದೇವಾಲಯದ ಆವರಣದಲ್ಲಿ ಮಾಂಸದ ಕವರ್ ಪತ್ತೆ Read More »

ಮಹಿಳಾ ಅಧಿಕಾರಿಯ ರಹಸ್ಯ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಮೂವರ ಬಂಧನ

ಬೆಡ್‌ರೂಮ್‌ನ ಲೈಟಿಂಗ್ ವೋಲ್ಟರ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದದ ಪಾತಕಿಗಳು ಬೆಂಗಳೂರು : ಬೆಳಗಾವಿಯ ಮಹಿಳಾ ಅಧಿಕಾರಿಯೊಬ್ಬರ ಬೆಡ್‌ರೂಮ್‌ನೊಳಗೆ ಕ್ಯಾಮರಾ ಇಟ್ಟು ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು 50 ಲಕ್ಷ ರೂ. ಕೊಡುವಂತೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ನಕಲಿ ಪತ್ರಕರ್ತರನ್ನು ಬೆಳಗಾವಿ ಪೊಲೀಸರು ಬಂದಿಸಿ ಜೈಲಿಗಟ್ಟಿದ್ದಾರೆ. ಮನೆಗೆ ನುಗ್ಗಿ ಬೆಡ್‌ರೂಮ್‌ನಲ್ಲಿದ್ದ ಲೈಟಿಂಗ್ ವೋಲ್ಟರ್‌‌ಗಳಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದ ಆರೋಪಿಗಳು ಖಾಸಗಿ ದೃಶ್ಯ ಸೆರೆಯಾದ ಬಳಿಕ ಮಹಿಳಾ ಅಧಿಕಾರಿಗೆ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು‌. ಹಣ ಕೊಡದಿದ್ದರೆ

ಮಹಿಳಾ ಅಧಿಕಾರಿಯ ರಹಸ್ಯ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಮೂವರ ಬಂಧನ Read More »

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು

ಕೇಸಿನಲ್ಲಿ ರಿಲೀಫ್‌ ನೀಡಲು ನಿರಾಕರಿಸಿದ ನ್ಯಾಯಾಲಯ ನವದೆಹಲಿ: ಬಾಲಿವುಡ್‌ನ ಹಾಸ್ಯ ನಟ ರಾಜ್​ಪಾಲ್ ಯಾದವ್ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದಾರೆ. ಪ್ರಕರಣದಲ್ಲಿ ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ ಸಂಜೆ ನಾಲ್ಕು ಗಂಟೆಗೆ ಅವರು ಜೈಲಿಗೆ ಹೋಗಿದ್ದು, ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು Read More »

ರಾಹುಲ್ ಗಾಂಧಿ ಪರ ರಾಜ್ಯಸಭೆಯಲ್ಲಿ ಖರ್ಗೆ ಬ್ಯಾಟಿಂಗ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯಲ್ಲಿ ಮಾತನಾಡುವುದಕ್ಕೆ ತಡೆ ಒಡ್ಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಈ ವಿಷಯ ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿತು. ರಾಹುಲ್ ಗಾಂಧಿಗೆ ನರವಣೆ ಅವರ ಪುಸ್ತಕ ಉಲ್ಲೇಖಿಸಲು ಬಿಡುತ್ತಿಲ್ಲ. ಚೀನಾ ವಿಚಾರ ಎತ್ತಿದರೆ ಕೇಂದ್ರ ಸರ್ಕಾರಕ್ಕೆ ತುರಿಸುತ್ತದೆ ಎಂದರು. ಇದಕ್ಕೆ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭೆಯ ಸಂಗತಿಗಳನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡುವುದು ನಿಯಮ ಬಾಹಿರ ಎಂದು ಹೇಳಿದರು. ಹೀಗಿದ್ದರೂ ಮಾತು ಮುಂದುವರಿಸಿದ ಖರ್ಗೆ, ಸಂಸತ್ತು

ರಾಹುಲ್ ಗಾಂಧಿ ಪರ ರಾಜ್ಯಸಭೆಯಲ್ಲಿ ಖರ್ಗೆ ಬ್ಯಾಟಿಂಗ್ Read More »

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಪುತ್ತೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ. ಲಾರಿ ತಮಿಳುನಾಡು ನೋಂದಣಿಯದಿದಾಗಿದ್ದು, ಸರಕು ತುಂಬಿಕೊಂಡು ಮಂಗಳೂರಿನಿಂದ ಮಡಿಕೇರಿಯತ್ತ ‌ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನ ತಡೆ ಬೇಲಿಗೆ ಗುದ್ದಿದೆ‌. ಬಳಿಕ ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಸರಕುಗಳೆಲ್ಲಾ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಾತ್ರಿಯೇ ಅವೆಲ್ಲವನ್ನೂ ತೆರವು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಿ ಕೊಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್‌ : ಪ್ರಯಾಣಿಕರು ಪಾರು

ಪ್ರಯಾಣಿಕರ ಲಗೇಜ್‌ಗಳೆಲ್ಲ ಸುಟ್ಟು ಕರಕಲು ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಇಂದು ಮುಂಜಾನೆ ನಡೆದಿದೆ. ಬಸ್‌ನಲ್ಲಿದ್ದ ಸುಮಾರು 40 ಪ್ರಯಾಣಿಕರು ಅದೃಷ್ಟವಶಾತ್‌ ಪಾರಾಗಿದ್ದಾರೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು

ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್‌ : ಪ್ರಯಾಣಿಕರು ಪಾರು Read More »

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ

ಕಳೆದ ವರ್ಷ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಪೋಸ್ಟ್‌ ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಂಟ್ವಾಳ ಮತ್ತು ಕಡಬದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆ ನಿವಾಸಿ ನಿತೇಶ್ ಕೆ. (20) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ನಿವಾಸಿ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿ ನಿತೇಶ್‌ನನ್ನು ಜನವರಿ 30ರಂದು ಪುತ್ತೂರು ತಾಲೂಕಿನ ಕಲಾಬ

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ Read More »

error: Content is protected !!
Scroll to Top