ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ
ಪುತ್ತೂರು: ಸಮಾಜಮುಖಿ ಚಿಂತನೆಯೊಂದಿಗೆ ಸ್ಪಂದನೆ ನೀಡುವ ಮುಳಿಯ ಸಂಸ್ಥೆಯು ಗ್ರಾಹಕರ ನಂಬಿಕೆ, ವಿಶ್ವಾಸದ ನೆಲೆ ಎಂದು ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಆಭರಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮುಳಿಯ ಸಂಸ್ಥೆ ಇನ್ನಿತರ ಕ್ಷೇತ್ರಗಳಲ್ಲಿಯು ತನ್ನಭಾಪು ತೋರಿಸಿದೆ. ಧಾರ್ಮಿಕ, ರಿಯಲ್ ಎಸ್ಟೇಟ್ ಹೀಗೆ ತನ್ನ ಇರುವಿಕೆಯ ಕ್ಷೇತ್ರಗಳಲ್ಲಿ ಜನರ […]
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ Read More »










