ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ
ವಿಟ್ಲ : ವಿಟ್ಲದ ಮಂಗಲಪದವು ನಿವಾಸಿ ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ(81) ವಯೋ ಸಹಜವಾಗಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಪುತ್ತೂರು ಮಾಜಿ ಸೈನಿಕ ಸಂಘದ ಅತ್ಯಂತ ಹಿರಿಯ ಸದಸ್ಯರಾಗಿದ್ದು, ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಸೇವೆ ಗೈದಿದ್ದ ಇವರು 1962 ಮತ್ತು 1971 ರ ಯುದ್ಧದಲ್ಲಿ ಭಾಗವಹಿಸಿದ್ದಾರೆ. ಪುತ್ತೂರು ಮಾಜಿ ಸೈನಿಕ ಸಂಘದ ಅಧ್ಯಕ್ಷ ಎಂ. ಕೆ. ನಾರಾಯಣ ಭಟ್, ಉಪಾಧ್ಯಕ್ಷ ದಾಸಪ್ಪ ಪೂಜಾರಿ, ಕಾರ್ಯದರ್ಶಿ ನಾಗಪ್ಪ ಗೌಡ ಮತ್ತು ಅನೇಕ ಮಾಜಿ ಸೈನಿಕರು ಮೃತರ […]
ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ Read More »